ಕಾಸರಗೋಡು ಬೇಳ ಸಿಂಧೂರ ಯುವಕ ವೃಂದದ 18 ನೇ ವಾರ್ಷಿಕೋತ್ಸವ


Team Udayavani, Apr 8, 2019, 4:20 PM IST

4

ಬದಿಯಡ್ಕ : ಬೇಳ ವಿಷ್ಣುಮೂರ್ತಿ ನಗರದಲ್ಲಿ ಸಿಂಧೂರ ಯುವಕ ವೃಂದದ ವಾರ್ಷಿಕೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು.

ತಂತ್ರಿವರ್ಯರಾದ ಉಳಿಯತ್ತಾಯ ಬ್ರಹ್ಮ ಶ್ರೀ ವೇ. ಮೂ. ವಿಷ್ಣು ಆಸ್ರರು ಸಮಾಂಭವನ್ನು ಉದ್ಘಾಟಿಸಿದರು. ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷರಾಗಿರುವ ಶ್ರೀಧರ ಪ್ರಸಾದ್‌ ಮಾಸ್ಟರ್‌ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ಊರಿನ ಹಿರಿಯರಾದ ವಿಷ್ಣುಮೂರ್ತಿ ಸೇವಾ ಸಮಿತಿಯ ಕೋಶಾಧಿಕಾರಿ ಏಣಿಯರ್ಪು ಚೋಯಿ ಮಣಿಯಾಣಿ ಹಾಗೂ ಏಣಿಯರ್ಪು ಕೋಂದರ್ಬತ್ತ್ ತರವಾಡಿನ ಪ್ರಧಾನ ಪೂಜಾರಿ ಬಾಲಕೃಷ್ಣರನ್ನು ಗೌರವಿಸಲಾಯಿತು.

ಊರಿನ ಬಾಲ ಪ್ರತಿಭೆ ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಕುಮಾರಿ ಅಪೇಕ್ಷ ಪೈಯನ್ನು ಸನ್ಮಾನಿಸಲಾಯಿತು. ಬೇಳ ಕುಮಾರಮಂಗಲ ಕ್ಷೇತ್ರದ ಪ್ರಧಾನ ಅರ್ಚಕರಾದ ರಾಮಚಂದ್ರ ಅಡಿಗ ಬೇಳ, ಸಿಂಧೂರ ಯುವಕ ವೃಂದದ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು. ಗೌತಮ್‌ ಶೆಟ್ಟಿ ಮತ್ತು ಶ್ರವಣ್‌ ಸನ್ಮಾನಿತರ ಪರಿಚಯ ವಾಚಿಸಿದರು. ಅಶ್ವಿ‌ನಿ ಪ್ರದೀಪ್‌ ಸನ್ಮಾನ ಪತ್ರ ವಾಚಿಸಿದರು.

ವಿಷ್ಣುಮೂರ್ತಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಮಾಸ್ತರ್‌ ಸ್ವಾಗತಿಸಿದರು. ಸಿಂಧೂರ ಯುವಕ ವೃಂದದ ಕಾರ್ಯದರ್ಶಿ ಪುಷ್ಪರಾಜ್‌ ರೈ ವಂದಿಸಿದರು. ಅಧ್ಯಾಪಕ ಪ್ರದೀಪ್‌ ಕುಮಾರ್‌ ಶೆಟ್ಟಿ ಬೇಳ ಕಾರ್ಯಕ್ರಮ ನಿರೂಪಿಸಿದರು. ಸ್ಥಳೀಯ ಶ್ರೀ ವಿಷ್ಣುಮೂರ್ತಿ ಬಾಲಗೋಕುಲ, ನಟರಾಜ ಡ್ಯಾನ್ಸ್‌ ಗ್ರೂಪ್‌ ವತಿಯಿಂದ ನೃತ್ಯ ವೈವಿಧ್ಯ ನಡೆಯಿತು. ಸಿಂಧೂರ ಯುವಕ ವೃಂದದ ಪ್ರಾಯೋಕತ್ವದಲ್ಲಿ ಸುಧೀರ್‌ ಉಳ್ಳಾಲ್‌ ನೇತೃತ್ವದ ಸಿಟಿ ಗಾಯ್ಸ ಕುಡ್ಲ ಕ್ವೀನ್ಸ್‌ ಮಂಗಳೂರು ಇವರಿಂದ ನೃತ್ಯ ಸಿಂಚನ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.