ಸೌರವಿದ್ಯುತ್‌ ಗುರಿ 1,870 ಮೆ.ವ್ಯಾ. ಉತ್ಪಾದನೆ ಕೇವಲ 12.54ಮೆ.ವ್ಯಾ.


Team Udayavani, Apr 12, 2018, 10:50 AM IST

Solar-Park-750.jpg

ಕಾಸರಗೋಡು: 2022ರ ವೇಳೆಗೆ ಕೇರಳದಲ್ಲಿ 1,870 ಮೆಗಾವ್ಯಾಟ್‌ ಸೌರ ವಿದ್ಯುತ್‌ ಉತ್ಪಾದಿಸುವ ಮಹತ್ತರವಾದ ಗುರಿಯನ್ನು ರಾಜ್ಯ ವಿದ್ಯುತ್‌ ಮಂಡಳಿ ಹೊಂದಿದ್ದರೂ ಇದೀಗ ಉತ್ಪಾದಿಸಲಾಗುವ ವಿದ್ಯುತ್‌ ಪ್ರಮಾಣ ಕೇವಲ 12.54 ಮೆಗಾವ್ಯಾಟ್‌ ಮಾತ್ರವೇ ಆಗಿದೆ. ಅಂಬಲತ್ತರದಲ್ಲಿ ಸೌರ ವಿದ್ಯುತ್‌ ಕೇಂದ್ರವನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಅದರಲ್ಲಿ ಈಗ ಕನಿಷ್ಠ  ಮಟ್ಟದ ವಿದ್ಯುತ್‌ ಮಾತ್ರವೇ ಉತ್ಪಾದಿಸಲಾಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ 1,200 ಮೆಗಾವ್ಯಾಟ್‌ ಸೌರ ವಿದ್ಯುತ್‌ ಉತ್ಪಾದಿಸುವ ಯೋಜನೆಯನ್ನು  ವಿದ್ಯುತ್‌ ಮಂಡಳಿ ಹಾಕಿಕೊಂಡಿದೆ.

ಇದರ ಹೊರತಾಗಿ ಮನೆಗಳ ಮೇಲ್ಛಾವಣಿಗಳಲ್ಲಿ ಸೌರ ಪ್ಯಾನಲ್‌ಗ‌ಳನ್ನು ಅಳವಡಿಸಿ 970 ಮೆಗಾವ್ಯಾಟ್‌, ಅಣೆಕಟ್ಟುಗಳ ಮೇಲೆ ಪ್ಯಾನಲ್‌ಗ‌ಳನ್ನು ಸ್ಥಾಪಿಸಿ 600 ಮೆಗಾವ್ಯಾಟ್‌ ಮತ್ತು  ಬಂಜರು ಭೂಮಿಗಳಲ್ಲಿ ಪ್ಯಾನಲ್‌ಗ‌ಳನ್ನು ನಿರ್ಮಿಸಿ 300 ಮೆಗಾವ್ಯಾಟ್‌ಸೌರ ವಿದ್ಯುತ್‌ ಉತ್ಪಾದಿಸುವ ಯೋಜನೆಯನ್ನು ವಿದ್ಯುತ್‌ ಮಂಡಳಿ ಹಾಕಿಕೊಂಡಿದೆ. ಆದರೆ ಈ ಎಲ್ಲಾ ಯೋಜನೆಗಳನ್ನು ಸೇರಿಸುವಾಗ 103.92 ಮೆಗಾವ್ಯಾಟ್‌ ಮಾತ್ರವೇ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ ಎಂದು ಮಂಡಳಿಯು ಅಭಿಪ್ರಾಯ ವ್ಯಕ್ತಪಡಿಸಿದೆ.

ಮುಂದಿನ ವರ್ಷ ಹೊಸದಾಗಿ 17 ಸೌರ ವಿದ್ಯುತ್‌ ಯೋಜನೆಗಳ ಮೂಲಕ ವಿದ್ಯುತ್‌ ಉತ್ಪಾದಿಸುವ ಉದ್ದೇಶವಿದ್ದು, ಆದರೆ ಇದುವರೆಗೆ ಕೇವಲ 12.54 ಮೆಗಾವ್ಯಾಟ್‌ ವಿದ್ಯುತ್‌ ಮಾತ್ರವೇ ಉತ್ಪಾದಿಸಲು ಸಾಧ್ಯವಾಗಿರುವುದು ಅಚ್ಚರಿಗೂ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ ಪೈವಳಿಕೆಯಲ್ಲಿ ಸೌರ ವಿದ್ಯುತ್‌ ಯೋಜನೆಯನ್ನು ಆರಂಭಿಸಲು ನಿರ್ಧರಿಸಲಾಗಿದ್ದರೂ ಅದಕ್ಕೆ ಅಗತ್ಯದ ಭೂಸ್ವಾಧೀನ ಕ್ರಮ ಇನ್ನೂ ಆರಂಭಗೊಂಡಿಲ್ಲ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.