![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕ್ರೀಡೆಯಿಂದ ಆರೋಗ್ಯ ವೃದ್ಧಿ, ಜಡತ್ವ ನಿವಾರಣೆ: ಕೃಷ್ಣ ಭಟ್
Team Udayavani, Apr 11, 2017, 3:34 PM IST
![krishna-bhat.jpg](https://www.udayavani.com/wp-content/uploads/2017/04/11/krishna-bhat-620x360.jpg)
ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೋಳುಕಟ್ಟೆಯಲ್ಲಿ ನಿರ್ಮಿಸಿದ ಫುಟ್ಬಾಲ್ ಗೋಲ್ ಪೋಸ್ಟ್ನ್ನು ಬದಿಯಡ್ಕ ಗ್ರಾಮಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಮಕ್ಕಳ ಬೌದ್ಧಿಕ ಹಾಗೂ ಮಾನಸಿಕ ವಿಕಾಸಕ್ಕೆ ಕ್ರೀಡೆಯೂ ಕಾರಣವಾಗಿದೆ. ಮನುಷ್ಯನಿಗೆ ವ್ಯಾಯಾಮ ಅತೀ ಅಗತ್ಯ. ಕ್ರೀಡೆಯಿಂದ ಆರೋಗ್ಯ ವೃದ್ಧಿ ಹಾಗೂ ಜಡತ್ವ ನಿವಾರಣೆಯಾಗುತ್ತದೆ ಎಂದರು.
ಗ್ರಾಮಪಂಚಾಯತ್ ಸದಸ್ಯೆ ಶಾಂತಾ ಬಾಬು ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆಗಾಗಿ ಬದಿಯಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ಯುವ ಕ್ರೀಡಾಪಟುಗಳ ತರಬೇತಿಗೆ ಕೇರಳ ರಾಜ್ಯ ಯುವಜನ ಕ್ಷೇಮ ಬೋರ್ಡ್ನ ಬದಿಯಡ್ಕ ಪಂಚಾಯತ್ ಯೂತ್ ಸೆಂಟರಿನ ಬದಿಯಡ್ಕ ನ್ಪೋರ್ಟ್ಸ್ ಅಕಾಡೆಮಿಯ ಲಾಂಛನವನ್ನು ಸ್ಥಾಯೀ ಸಮಿತಿ ಅಧ್ಯಕ್ಷ ಅನ್ವರ್ ಓಝೋನ್ ಬಿಡುಗಡೆಗೊಳಿಸಿ ಮಾತನಾಡಿ, ಜಾತಿ ಮತ ಭೇದವಿಲ್ಲದೆ ಸ್ಪರ್ಧಾತ್ಮಕವಾಗಿ ನಡೆಯುವ ಕ್ರೀಡೆಗೆ ಪ್ರೋತ್ಸಾಹವನ್ನು ಮನಗಂಡು ಗ್ರಾಮಪಂಚಾಯತ್ ನೀಡಿದ ಈ ಗೋಲ್ ಬಾಕ್ಸ್ ಕ್ರೀಡಾ ವಿಕಾಸಕ್ಕೆ ನಾಂದಿಯಾಗಲಿ ಎಂದರು. ಸ್ಥಾಯೀ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ್ ಮಾನ್ಯ, ಪಂ. ಸದಸ್ಯ ಬಾಲಕೃಷ್ಣ ಶೆಟ್ಟಿ, ಹನೀಫ್, ಕೆ.ಕೆ.ಇಬ್ರಾಹಿಂ, ಸಕೀರ್ ಮೊದಲಾದವರು ಮಾತನಾಡಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.