ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಶ್ರೀ ಸಚ್ಚಿದಾನಂದ ಭಾರತೀ ಭೇಟಿ


Team Udayavani, Sep 29, 2020, 7:21 PM IST

ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಶ್ರೀ ಸಚ್ಚಿದಾನಂದ ಭಾರತೀ ಭೇಟಿ

ಕಾಸರಗೋಡು: ಶ್ರೀಮದ್‌ ಎಡನೀರು ಮಠಾಧೀಶರಾಗಿ ಪೀಠಾರೋಹಣಗೈಯ್ಯಲಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ಕ್ಷೇತ್ರ ಪರ್ಯಟನೆಯ ಅಂಗವಾಗಿ ನೀರ್ಚಾಲು ಸಮೀಪದ ಕನ್ನೆಪ್ಪಾಡಿ ಶ್ರೀ ಆಶ್ರಯ ಅಶ್ರಮಕ್ಕೆ ಭೇಟಿ ನೀಡಿದರು.

ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ 50ನೇ ಜನ್ಮದಿನದ ಸಂದರ್ಭ ಸಂಕಲ್ಪಿಸಿದಂತೆ ಆಶ್ರಯಕ್ಕೆ ನೀಡಲುದ್ದೇಶಿಸಿದ್ದ ರೂ. 25 ಸಾವಿರ ರೂ. ಗಳ ಚೆಕ್‌ನ್ನು ಆಶ್ರಯದ ಟ್ರಸ್ಟಿ ಗೋಪಾಲ ಚೆಟ್ಟಿಯಾರ್‌ ಅವರಿಗೆ ಹಸ್ತಾಂತರಿಸಲಾಯಿತು.
ಅ. 28 ರಂದು ಎಡನೀರು ಮಠದಲ್ಲಿ ನೆರವೇರಲಿರುವ ಪೀಠಾರೋಹಣ ಕಾರ್ಯಕ್ರಮಕ್ಕೆ$ ಸಜ್ಜನ ಧರ್ಮ ವಿಶ್ವಾಸಿಗಳು ಆಗಮಿಸಿ ಪಾಲ್ಗೊಳ್ಳಬೇಕೆಂದು ರವೀಶ ತಂತ್ರಿ ಕರೆನೀಡಿದರು.

ಆಶ್ರಮದ ಟ್ರಸ್ಟಿ ಗೋಪಾಲ ಚೆಟ್ಟಿಯಾರ್‌, ಗಣೇಶಕೃಷ್ಣ ಅಳಕ್ಕೆ, ಶಿವಶಂಕರ ಕೋರಿಕ್ಕಾರ್‌, ಸವಿತಾ ಟೀಚರ್‌, ಪ್ರಮುಖರಾದ ಶಂಕರ ಡಿ., ಕೃಷ್ಣ ಮಣಿಯಾಣಿ, ಪ್ರೇಮಾ ಕುಮಾರಿ, ರಮೇಶ ಕಳೇರಿ, ಬಾಲ ಸುಬ್ರಹ್ಮಣ್ಯ ಮಲ್ಲಡ್ಕ, ರಾಜೇಂದ್ರ ಕಲ್ಲೂರಾಯ, ರಾಘವೇಂದ್ರ ಕಲ್ಲೂರಾಯ, ಗೋಪಾಲಕೃಷ್ಣ ಅಡಿಗ ಉಪಸ್ಥಿತರಿದ್ದರು. ಆಶ್ರಯದ ಟ್ರಸ್ಟಿ ಶ್ರೀಕೃಷ್ಣ ಭಟ್‌ ಪುದುಕೋಳಿ ಪ್ರಾಸ್ತಾವಿಸಿದರು.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.