ಕರಾವಳಿಯಲ್ಲಿ ಬಿರುಸಿನ ಗಾಳಿ ಸಾಧ್ಯತೆ: ಕಡಲ್ಕೊರೆತ ಭೀತಿ


Team Udayavani, Apr 26, 2019, 6:20 AM IST

wind

ಕಾಸರಗೋಡು: ರಾಜ್ಯದ ಕರಾವಳಿಯಲ್ಲಿ ಕೆಲ ದಿನ ರಾತ್ರಿ ಕಾಲದಲ್ಲಿ ಬಿರುಸಿನ ಗಾಳಿ ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಹವಾಮಾನ ನಿಗಾ ಕೇಂದ್ರ ಸಲಹೆ ಮಾಡಿದೆ. ಮೀನುಗಾರಿಕೆಗೆ ಸಮುದ್ರಕ್ಕಿಳಿಯಬಾರದೆಂದೂ ಈಗಾ ಗಲೇ ಸಮುದ್ರಕ್ಕೆ ತೆರಳಿದ ಮಂದಿ ತತ್‌ಕ್ಷಣ ಮರಳುವಂತೆ ಮೀನುಗಾರಿಕೆ ಇಲಾಖೆ ಡೆಪ್ಯುಟಿ ಡೈರೆಕ್ಟರ್‌ ಮುನ್ಸೂಚನೆ ನೀಡಿದ್ದಾರೆ.

ಮೀನುಗಾರಿಕೆ ವಲಯಗಳ ಆರಾಧನಾಲಯಗಳಲ್ಲಿ, ಇನ್ನಿತರ ಸಾರ್ವಜನಿಕ ಸಂಸ್ಥೆಗಳಲ್ಲಿ ಈ ಸಂಬಂಧ ಎಚ್ಚರಿಕೆ ಘೋಷಣೆ ಮಾಡುವಂತೆ ತಿಳಿಸಲಾಗಿದೆ. ಇತರರು ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ತೆರಳದಂತೆ ಖಚಿತಪಡಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಅವರು ಆದೇಶ ನೀಡಿದರು.
1.5 ಮೀಟರ್‌ನಿಂದ 2.2. ಮೀಟರ್‌ ವರೆಗಿನ ಎತ್ತರದಲ್ಲಿ ತೆರೆ ಅಪ್ಪಳಿಸುವ ಭೀತಿ ಸಹಿತ ಕಡಲ್ಕೊರೆತ ತಲೆದೋರುವ ಭೀತಿಯಿದೆ ಎಂದು ಸಂಸ್ಥೆ ತಿಳಿಸಿದೆ.

ಹಿಂದೂ ಮಹಾಸಾಗರದಲ್ಲಿ ಭೂಮಧ್ಯೆ ರೇಖೆ ಪ್ರದೇಶದಲ್ಲಿ ಪೂರ್ವ, ಪಶ್ಚಿಮ ಬಂಗಾಲ ಒಳಸಮುದ್ರ, ಶ್ರೀಲಂಕಾದ ತೆಂಕಣ ಮತ್ತು ಪೂರ್ವದಲ್ಲಿ 25 ರಷ್ಟು ಶೂನ್ಯ ಒತ್ತಡ ರಚನೆಗೊಳ್ಳಲಿದೆ ಎಂದು ಕೇಂದ್ರ ಹವಾಮಾನ ಸಂಸ್ಥೆ ತಿಳಿಸಿದೆ.

ಈ ಅವಧಿಯಲ್ಲಿ ಗಾಳಿಯ ಬೀಸುವಿಕೆ ತೀವ್ರವಾಗಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವರೆಗಿರುವುದು. ಎ.26ರಂದು ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀ. ವರೆಗೆ ಹೆಚ್ಚಳಗೊಳ್ಳುವ ಸಾಧ್ಯತೆಯಿದೆ. ಎ.27 ರಂದು ಗಾಳಿಯ ವೇಗದ ತೀವ್ರತೆ ಗಂಟೆಗೆ 60ರಿಂದ 70 ಕಿ.ಮೀ. ಆಗಿ ತಲೆದೋರುವ ಸಾಧ್ಯತೆಯಿದೆ. ಎ.28ರಂದು ರಾಜ್ಯ ಕರಾವಳಿಯಲ್ಲಿ ಗಂಟೆಗೆ 80 ರಿಂದ 90 ಕಿ.ಮೀ., ತಮಿಳುನಾಡು ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವರೆಗೆ ವೇಗವಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಮೀನುಗಾರರು ಎ.27ರಿಂದ ಹಿಂದೂ ಮಹಾಸಾಗರ ಮಹಾಸಮುದ್ರದ ಭೂಮಧ್ಯ ರೇಖೆ ಪ್ರದೇಶ, ಅದರ ಬಳಿ ಪೂರ್ವ-ಪಶ್ಚಿಮ ಬಂಗಾಲ ಒಳಕಡಲು, ತಮಿಳುನಾಡು ಕರಾವಳಿ ಪ್ರದೇಶಗಳಲ್ಲಿ ಮೀನುಗಾರಿಕೆಗೆ ತೆರಳಬಾರದು ಎಂದು ಮುನ್ಸೂಚನೆ ನೀಡಲಾಗಿದೆ. ಕಡಲ್ಕೊರೆತ ತೀವ್ರಗೊಳ್ಳುವ ಭೀತಿಯಿರುವುದರಿಂದ, ಆಳಸಮುದ್ರಕ್ಕೆ ಈಗಾಗಲೇ ತೆರಳಿದವರು ಎ.27ರಂದು ಮಧ್ಯರಾತ್ರಿ 12 ಗಂಟೆಗೆ ಸಮೀಪದ ಯಾವುದಾದರೂ ದಡ ಸೇರುವಂತೆ ಸಲಹೆ ಮಾಡಲಾಗಿದೆ.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.