ಸೇನೆಗೆ ಶಕ್ತಿ ತುಂಬುವ ಕೆಲಸ ಆಗಲಿ: ಡಾ| ಹೆಗ್ಗಡೆ
Team Udayavani, Feb 24, 2019, 1:00 AM IST
ಕುಂಬಳೆ: ದೇಶದ ಗಡಿಯಲ್ಲಿ ಅಶಾಂತಿ ತಾಂಡವವಾಡುತ್ತಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಲು ದೇಶವನ್ನಾಳುವ ನಾಯಕರಿಗೆ ಹಾಗೂ ಸೈನಿಕರಿಗೆ ಶಕ್ತಿ ತುಂಬುವ ಕೆಲಸ ನಮ್ಮಿಂದಾಗ ಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನುಡಿದರು.
ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ವಿಶ್ವಜಿತ್ ಅತಿರಾತ್ರ ಸೋಮಯಾಗದಂಗವಾಗಿ ಜರಗಿದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಯೋಗಾನಂದ ಸ್ವಾಮೀಜಿ, ಬಾಕೂìರು ಶ್ರೀ ವಿಶ್ವಸಂತೋಷಿ ಭಾರತೀ ಗುರೂಜಿ, ಕಟೀಲು ಕ್ಷೇತ್ರದ ಅನಂತ ಪದ್ಮನಾಭ ಆಸ್ರಣ್ಣ, ಉಪಸ್ಥಿತರಿದ್ದರು.
ಶಾಸಕ ಉಮಾನಾಥ ಕೋಟ್ಯಾನ್, ಪ್ರಮುಖರಾದ ಪಿ.ಎಸ್. ಪ್ರಕಾಶ್, ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಜಯದೇವ ಖಂಡಿಗೆ, ಮಹಾ ಬಲೇಶ್ವರ ಭಟ್, ಡಾ| ನಾರಾಯಣ್ ಬೆಂಗಳೂರು, ಸಂಜೀವ ಶೆಟ್ಟಿ ತಿಂಬರ,
ಡಾ| ಶ್ರೀಧರ ಭಟ್ ಅತಿಥಿಗಳಾಗಿ ದ್ದರು. ಕೆ. ಮೋನಪ್ಪ ಭಂಡಾರಿ ಪ್ರಸ್ತಾವನೆಗೈದರೆ, ಎಂ.ಬಿ. ಪುರಾಣಿಕ್ ಸ್ವಾಗ ತಿಸಿ, ಡಾ| ಜಯಪ್ರಕಾಶ್ ನಾರಾಯಣ್ ವಂದಿಸಿದರು. ಪುರುಷೋತ್ತಮ ಭಂಡಾರಿ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ