ನೇಜಿ ನೆಟ್ಟು ಸಂಭ್ರಮಿಸಿದ ವಿದ್ಯಾರ್ಥಿಗಳು
Team Udayavani, Jul 17, 2019, 5:17 AM IST
ನೀರ್ಚಾಲು: ಕೃಷಿಯು ಮಾನವನ ಇತಿಹಾಸದಲ್ಲಿ ಒಂದು ಪ್ರಮುಖ ಪಾತ್ರವನ್ನೇ ವಹಿಸಿದೆ. ತಂತ್ರಜ್ಞಾನ ಎಷ್ಟೇ ಬೆಳೆದರೂ ಕೃಷಿಗೆ ಪರ್ಯಾಯ ವ್ಯವಸ್ಥೆ ಅಸಾಧ್ಯ. ರಾಷ್ಟ್ರದ ಬೆನ್ನೆಲುಬಾಗಿರುವ ಇಂತಹ ಕೃಷಿಯ ಬಗ್ಗೆ ತಿಳಿಯಲು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ವಿದ್ಯಾರ್ಥಿಗಳು ಬೇಳ ಸಮೀಪದ ಸುಬ್ರಹ್ಮಣ್ಯ ಅಡಿಗಳ ಭತ್ತದ ಗದ್ದೆಗೆ ಭೇಟಿ ನೀಡಿ ನೇಜಿನೆಟ್ಟು ಸಂಭ್ರಮಿಸಿದರು.
ಬೇಸಾಯದ ಬಗೆಗಿನ ಮಕ್ಕಳ ಕುತೂಹಲ ಭರಿತ ಪ್ರಶ್ನೆಗಳಿಗೆ ಅಡಿಗರು ಉತ್ತರಿಸುತ್ತಾ ಅಕ್ಕಿ, ತರಕಾರಿ ಮುಂತಾದವು ಗಳನ್ನು ಸ್ವತಃ ಬೆಳೆಯಬೇಕು. ಇದರಿಂದ ವಿಷಮುಕ್ತ ಆಹಾರ, ದೈಹಿಕ ವ್ಯಾಯಾಮ ಮತ್ತು ಮನಸ್ಸಿಗೆ ಆನಂದ ಲಭಿಸುತ್ತದೆ ಎಂದು ತಿಳಿಸಿದರು.
ಶಿಕ್ಷಕರಾದ ವಾಣಿ ಪಿ.ಎಸ್, ಮಾಲತಿ ಪಿ, ಗೋವಿಂದ ಶರ್ಮ ಕೆ., ಅವಿನಾಶ ಕಾರಂತ ಎಂ., ಶೋಭಾ ಕೆ. ಹೀರೇಮs… ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ