ವಿದ್ಯಾರ್ಥಿಗಳು ಹೊಸತನಕ್ಕೆ ತೆರೆದುಕೊಳ್ಳಿ: ಕೇರಳ ರಾಜ್ಯಪಾಲ


Team Udayavani, Mar 3, 2020, 12:30 AM IST

students

ಕಾಸರಗೋಡು: ಎಲ್ಲರಿಗೂ ಶಿಕ್ಷಣ ಲಭಿಸಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಗರಿಷ್ಠ ಯತ್ನ ನಡೆಸುತ್ತಿದೆ. ಬದಲಾಗುತ್ತಿರುವ ಕಾಲಮಾನಕ್ಕೆ ತಕ್ಕಂತೆ ಶಿಕ್ಷಣವನ್ನು ಒದಗಿಸುವಲ್ಲಿ ಭಾರತೀಯ ಶಿಕ್ಷಣ ಕ್ರಮ ಪರ್ಯಾಪ್ತವಾಗಿದೆ. ನಾಳೆಯ ಸಮಾಜಕ್ಕಾಗಿ ಸ್ವಯಂ ನವೀಕರಣಕ್ಕೆ ಪ್ರತಿ ವಿದ್ಯಾರ್ಥಿ ಸಿದ್ಧನಾಗಬೇಕು ಎಂದುಎಂದು ಕೇರಳ ರಾಜ್ಯಪಾಲ ಆರೀಫ್‌ ಮಹಮ್ಮದ್‌ ಖಾನ್‌ ಹೇಳಿದರು.ಪೆರಿಯ ಕೇಂದ್ರೀಯ ವಿಶ್ವವಿದ್ಯಾ ನಿಲಯದಲ್ಲಿ ಸೋಮವಾರ ನಡೆದ 4ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸಾಮಾಜಿಕ ಕಾಳಜಿ ಅಗತ್ಯ
ಸಮಾಜದ ಬಗ್ಗೆ ವಿದ್ಯಾರ್ಥಿಗಳಿಗೆ ಬದ್ಧತೆ ಇರಬೇಕು. ಸಮಾಜದ ಒಗ್ಗಟ್ಟಿನ ಫಲವಾಗಿ ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ ಕೇಂದ್ರೀಯ ವಿ.ವಿ. ವಿದ್ಯಾರ್ಥಿಗಳಿಗೆ ದೊರೆತಿದೆ. ಈ ಹಿನ್ನೆಲೆಯನ್ನು ಜಾಗೃತಿಯಿಂದ ಸದಾ ನೆನಪಿಸಿ ಕೊಳ್ಳಬೇಕು ಎಂದವರು ಹೇಳಿದರು.

ಗಮನಾರ್ಹ ಮುನ್ನಡೆ
ಕೇಂದ್ರೀಯ ವಿ.ವಿ.ಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣ ಹೊಂದಿದರಲ್ಲಿ ಶೇ. 65ರಷ್ಟು ಮಂದಿ ವಿದ್ಯಾರ್ಥಿನಿಯರಾಗಿದ್ದಾರೆ. ತೃಶ್ಶೂರ್‌ ಕೃಷಿ ವಿ.ವಿ.ಯಲ್ಲೂ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣ ಹೊಂದಿರುವವರಲ್ಲಿ ಶೇ. 90 ಮಂದಿ ಮತ್ತು ಕೊಚ್ಚಿ ಮೀನುಗಾರಿಕೆ ವಿ.ವಿ.ಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣರಾಗಿರುವರಲ್ಲಿ ಶೇ. 100 ಮಂದಿ ವಿದ್ಯಾರ್ಥಿನಿಯರೇ ಆಗಿದ್ದಾರೆ. ಇದು ಶಿಕ್ಷಣ ರಂಗದ ಗಮನಾರ್ಹ ಮುನ್ನಡೆ. ಕೇವಲ 11 ವರ್ಷದ ವಯೋಮಾನ ಹೊಂದಿರುವ ಪೆರಿಯ ಕೇಂದ್ರೀಯ ವಿ.ವಿ.ಯಲ್ಲಿ ಇನ್ನೂ ಹೆಚ್ಚಿನ ಔನ್ನತ್ಯ ಗಳಿಕೆ ಸಾಧ್ಯವಿದೆ. ವಿದ್ಯಾರ್ಥಿಗಳ, ಹೆತ್ತವರ ಜೊತೆಗೆ ಸಾರ್ವಜನಿಕ ಬೆಂಬಲವೂ ಈ ನಿಟ್ಟಿನಲ್ಲಿ ಅಗತ್ಯ ಎಂದು ರಾಜ್ಯಪಾಲರು ಹೇಳಿದರು.

ಸಂಶೋಧನೆ ಪೂರ್ಣಗೊಳಿಸಿದ ಪಿಎಚ್‌.ಡಿ.ಯ, ಸ್ನಾತಕೋತ್ತರ ಪದವಿ, ಪದವಿಯ 610 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಿತು. ವಿ.ವಿ. ಕುಲಪತಿ ಪ್ರೊ| ಎಸ್‌.ವಿ. ಶೇಷಗಿರಿ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಉಪಕುಲಪತಿ ಡಾ| ಕೆ. ಜಯಪ್ರಸಾದ್‌, ರಿಜಿಸ್ಟ್ರಾರ್‌ ಡಾ| ಎ. ರಾಧಾಕೃಷ್ಣನ್‌ ನಾಯರ್‌, ಹಣಕಾಸು ಅಧಿಕಾರಿ ಡಾ| ಬಿ.ಆರ್‌. ಪ್ರಸನ್ನ ಕುಮಾರ್‌ ಉಪಸ್ಥಿತರಿ ದ್ದರು. ಡಾ| ಜಿ. ಗೋಪಕುಮಾರ್‌ ಸ್ವಾಗತಿ ಸಿದರು. ಪರೀಕ್ಷೆ ನಿಯಂತ್ರಣ ಅಧಿಕಾರಿ ಡಾ| ಎಂ. ಮುರಳೀಧರನ್‌ ನಂಬ್ಯಾರ್‌ ವಂದಿಸಿದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.