ಮತ ಜಾಗೃತಿಯಲ್ಲಿ ಯಶಸ್ವಿಯಾದ ಮತ ಜಾಗೃತಿ ವಾಹನ


Team Udayavani, Mar 30, 2019, 6:30 AM IST

mata-jagrati

ಕಾಸರಗೋಡು: ಮತದಾನ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತೆ ವಿವಿಧ ರೂಪದ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದೆ. ಇದರ ಅಂಗವಾಗಿ ಜಿಲ್ಲೆಯಲ್ಲಿ ಪರ್ಯಟನೆ ನಡೆಸುತ್ತಿರುವ ಮತದಾನ ಜಾಗೃತಿ ವಾಹನ ತನ್ನದೇ ಕೊಡುಗೆ ನೀಡುತ್ತಿದೆ.

ಲೋಕಸಭೆ ಚುನಾವಣೆ ಅಂಗವಾಗಿ ಮತದಾತರ ಸಂಶಯ ನಿವಾರಣೆ, ವಿವಿಪಾಟ್‌ ಮಿಷನ್‌ ಚಟುವಟಿಕೆ ಸಂಬಂಧ ಜನತೆಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಮತ ವಾಹನ ಪೂರಕ ಕೊಡುಗೆ ನೀಡುತ್ತಿದೆ.

ಈ ಬಾರಿ ಎಲ್ಲ ಮತಗಟ್ಟೆಗಳಲ್ಲೂ ವಿವಿಪಾಟ್‌ ಸಹಿತ ಮತಯಂತ್ರ ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ವಿಚಾರಗಳಲ್ಲಿ ಜಾಗೃತಿ ಅನಿವಾರ್ಯವಾಗಿದೆ. ಈ ವಾಹನ ಪರ್ಯಟನೆಯ ಜೊತೆಯಲ್ಲಿ ಮತದಾನ ಕುರಿತಾದ ಸಮಗ್ರ ಮಾಹಿತಿಯನ್ನೂ ನೀಡಲಾ ಗುತ್ತಿರುವುದರಿಂದ ಮತಯಂತ್ರ ಮೂಲಕದ ಮತದಾನ ಸುಲಭವಾಗಲಿದೆ ಎಂದು ಜಿಲ್ಲಾಡಳಿತೆ ಅಂದಾಜಿಸಿದೆ.

ಮತಯಂತ್ರ ಜತೆಗೆ ಅಳವಡಿಕೆಗೊಂಡಿರುವ ವಿವಿಪಾಟ್‌ ಮೆಷಿನ್‌ ಸ್ಕ್ರೀನ್‌ನಲ್ಲಿ ಮತದಾತ ಮತ ಚಲಾಯಿಸಿದ ತತ್‌ಕ್ಷಣ ಮತ ನೀಡಿರುವ ಅಭ್ಯರ್ಥಿಯ ಹೆಸರು, ಚಿಹ್ನೆ ಮತ್ತು ಕ್ರಮ ನಂಬ್ರ 8 ಸೆಕೆಂಡ್‌ ಕಾಲ ಕಂಡು ಬರಲಿದೆ.

ತದನಂತರ ವಿವಿಪಾಟ್‌ ಮೆಷಿನ್‌ನ ಬಾಕ್ಸ್‌ ನಲ್ಲಿ ಈ ಮಾಹಿತಿಗಳಿರುವ ಸ್ಲಿಪ್‌ ಬಂದು ಬೀಳಲಿದೆ. ಅದನ್ನು ಸಂಗ್ರಹಿಸಲಾಗುವುದು.

ಒಬ್ಬ ಮತದಾತನ ಮತವೂ ಅಸಿಂಧು ವಾಗಬಾರದು, ಮತಚಲಾವಣೆ ಆಗದೇ ಉಳಿಯಬಾರದು ಎಂಬ ಸಂದೇಶಗಳೊಂದಿಗೆ ಇಂಥಾ ಯತ್ನಗಳು ನಡೆಯುತ್ತಿವೆ. ಮಂಜೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಯಶಸ್ವಿ ಪರ್ಯಟನೆ ನಡೆಸಿರುವ ಮತ ವಾಹನ ಈಗ ಕಾಸರಗೋಡು ವಿಧನಸಭೆ ಕ್ಷೇತ್ರದಲ್ಲಿ ಪರ್ಯಟನೆ ನಡೆಸುತ್ತಿದೆ. ಮಾ.30ರಂದು ಕಾಸರಗೋಡು ಕ್ಷೇತ್ರದ ಪರ್ಯಟನೆ, 31ರಿಂದ ಎ.3 ರ ವರೆಗೆ ಉದುಮಾದಲ್ಲಿ, 4ರಿಂದ 7 ರ ವರೆಗೆ ಕಾಂಞಂಗಾಡಿನಲ್ಲಿ, 8ರಿಂದ 12 ರ ವರೆಗೆ ತ್ರಿಕರಿಪುರದಲ್ಲಿ ಮತವಾಹನ ಪರ್ಯಟನೆ ನಡೆಸಿ ಸಂಚಾರ ಪೂರ್ಣಗೊಳಿಸಲಿದೆ.

ದಿನಕ್ಕೆ 4 ಗ್ರಾಮಗಳಲ್ಲಿ ಮತ ವಾಹನ ಪರ್ಯ ಟನೆ ನಡೆಸುತ್ತಿದೆ. 4 ಮಂದಿ ಸಿಬಂದಿ ಮತ ವಾಹನದಲ್ಲಿ ಹೊಣೆಹೊತ್ತು ಸಂಚರಿಸುತ್ತಿದ್ದಾರೆ.

ಸಾರ್ವಜನಿಕರು ಅತೀವ ವಿಶ್ವಾಸದೊಂದಿಗೆ ಎಲ್ಲೆಡೆ ಮತವಾಹನಕ್ಕೆ ಸ್ವಾಗತ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.