ಹೃದಯದ ಖಾಯಿಲೆಯಿಂದ ಬಳಲುತ್ತಿರುವ ಸ್ವರ್ಣಲತಾ

ದಾನಿಗಳ ಸಹಾಯದ ನಿರೀಕ್ಷೆಯಲ್ಲಿ ನೀರ್ಚಾಲು ಸಮೀಪದ ಬಡಕುಟುಂಬ

Team Udayavani, Apr 8, 2019, 4:01 PM IST

1

ಬದಿಯಡ್ಕ: ಕಾಸರಗೋಡು ಜಿಲ್ಲೆಯ ನೀರ್ಚಾಲು ಸಮೀಪದ ಪೆರ್ವದಲ್ಲಿ ತನ್ನ ಮೂವರು ಹೆಣ್ಣು ಮಕ್ಕಳು ಹಾಗೂ ಗಂಡ ಸುಬ್ರಹ್ಮಣ್ಯ ಭಟ್ಟರನ್ನೊಳಗೊಂಡು ವಾಸಿಸುತ್ತಿರುವ ಸ್ವರ್ಣಲತಾ ಹೃದಯದ ಖಾಯಿಲೆಯಿಂದ ಬಳಲುತ್ತಿದ್ದು ಔಷಧಿಗಾಗಿ ಸಹೃದಯಿ ದಾನಿಗಳ ನೆರವನ್ನು ಕೋರುತ್ತಿದ್ದಾರೆ.

ಹೆಚ್ಚಿನ ಆದಾಯವೇನೂ ಇಲ್ಲದೆ ಕಡಿಮೆ ಆಸ್ತಿಯನ್ನು ಹೊಂದಿರುವ ಪುಟ್ಟ ಮನೆಯಲ್ಲಿ ವಾಸಿಸುವ ಇವರ ಕುಟುಂಬಕ್ಕೆ ಗಂಡ ಸುಬ್ರಹ್ಮಣ್ಯ ಭಟ್ಟರ (ಪ್ಲಂಬರ್‌) ಸಣ್ಣ ಆದಾಯವೇ ಆಸರೆಯಾಗಿದೆ. ವರ್ಷಗಳ ಹಿಂದೆ ಸಾಲ ಮಾಡಿ ದೊಡ್ಡ ಮಗಳ ವಿವಾಹವನ್ನು ಮಾಡಿದ್ದರು. ನಂತರ ಕೊಂಚ ನೆಮ್ಮದಿಯಲ್ಲಿರುವಾಗ ಸ್ವರ್ಣಲತಾರಿಗೆ ಹೃದಯದ ಖಾಯಿಲೆ ಬಾಧಿಸಿದ್ದು, ಚಿಕಿತ್ಸೆಗಾಗಿ ದೊಡ್ಡ ಮೊತ್ತನ್ನೇ ವ್ಯಯಿಸಲಾಗಿದೆ. ಆದರೂ ಇನ್ನೂ ಸಂಪೂರ್ಣ ಗುಣಮುಖವಾಗದ ಇವರಿಗೆ ಜೀವನ ಪರ್ಯಂತ ಔಷಧಿ  ಪರಿಶೋಧನೆ ಅಗತ್ಯವಿರುವುದಾಗಿ ವೈದ್ಯರು ಸೂಚಿಸಿರುತ್ತಾರೆ.

ಸದ್ಯ ಪ್ರತೀ ತಿಂಗಳ ಔಷಧಿ ಖರ್ಚಿಗೆ ರೂಪಾಯಿ 3500ಕ್ಕೂ ಹೆಚ್ಚು ಅಗತ್ಯವಿದೆ. ಇದರೊಂದಿಗೆ ಮನೆ ಖರ್ಚು, ಮಕ್ಕಳ ವಿದ್ಯಾಭ್ಯಾಸ ಖರ್ಚು ಎಲ್ಲವನ್ನೂ ಸರಿ ಹೊಂದಿಸಲು ಪರದಾಡುವಂತಹ ಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ನೀರ್ಚಾಲು ಕೇಂದ್ರೀಕರಿಸಿ ಕಾರ್ಯಚರಿಸುತ್ತಿರುವ ನಿವೇದಿತಾ ಸೇವಾ ಮಿಷನ್‌ ಕಾರ್ಯಕರ್ತರನ್ನು ಅವರು ಸಂಪರ್ಕಿಸಿ ಧನ ಸಹಾಯವನ್ನು ಅಪೇಕ್ಷಿಸಿರುತ್ತಾರೆ.

ಆದುದರಿಂದ ಸಹೃದಯೀ ದಾನಿಗಳು ಮುಂದೆ ಬಂದು ಈ ಕುಟುಂಬದ ಸಂಕಷ್ಟಕ್ಕೆ ನಿವೇದಿತಾ ಸೇವಾ ಮಿಶನ್‌ನೊಂದಿಗೆ ಕೈಜೋಡಿಸಿ ಅವರಿಗೆ ನೆರವಾಗಬೇಕೆಂದು ಸಂಬಂಧಪಟ್ಟವರು ವಿನಂತಿಸಿಕೊಂಡಿರುತ್ತಾರೆ.
ಹೆಚ್ಚಿನ ವಿವರಗಳ ಅಗತ್ಯವಿದ್ದಲ್ಲಿ ಸುಬ್ರಹ್ಮಣ್ಯ ಭಟ್ಟರ 8129532157 ನಂಬ್ರದ ಮೊಬೆಲ್‌ ಸಂಪರ್ಕಿಸಬಹುದಾಗಿದೆ. ಧನಸಹಾಯವನ್ನು ಮಾಡಲಿಚ್ಛಿಸುವ ದಾನಿಗಳು ಸುಬ್ರಹ್ಮಣ್ಯ ಭಟ್‌, ಬ್ಯಾಂಕ್‌ ಖಾತೆ ಸಂಖ್ಯೆ 5322500100934301, ಐಎಫ್‌ಎಸ್‌ಸಿ ಕೋಡ್‌ ಕೆಎಆರ್‌ಬಿ0000532, ಕರ್ನಾಟಕ ಬ್ಯಾಂಕ್‌, ನೀರ್ಚಾಲು ಶಾಖೆಗೆ ಹಣವನ್ನು ವರ್ಗಾಯಿಸಬಹುದಾಗಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.