ಪೇಯ್ಡ್ ನ್ಯೂಸ್‌ ವಿರುದ್ಧ ವಿಚಾರ ಸಂಕಿರಣ


Team Udayavani, Apr 3, 2019, 6:59 PM IST

PAID-NEWS

ಬದಿಯಡ್ಕ :ಪೇಯ್ಡ್ ನ್ಯೂಸ್‌ ವಿರುದ್ಧ ಜಾಗೃತಿ ವಿಚಾರ ಸಂಕಿರಣ ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ಜರಗಿತು. ಎಂ.ಸಿ.ಎಂ.ಸಿ. ಜಿಲ್ಲಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿ ಡಾ.ಡಿ. ಸಜಿತ್‌ ಬಾಬು ಉದ್ಘಾಟಿಸಿದರು. ಚುನಾವಣೆ ವಿಭಾಗ ಸಹಾಯಕ ಜಿಲ್ಲಾಧಿಕಾರಿ ವಿ.ಪಿ. ಅಬ್ದುಲ್‌ ರಹಮಾನ್‌ ಅಧ್ಯಕ್ಷತೆ ವಹಿಸಿದ್ದರು. ಎಂ.ಸಿ.ಎಂ.ಸಿ. ಸದಸ್ಯರಾದ ಕಾರಸಗೋಡು ಆರ್‌.ಡಿ.ಒ.ಪಿ.ಎ. ಅಬ್ದು ಸಮದ್‌, ಜಿಲ್ಲಾ ಕಾನೂನು ಅಧಿಕಾರಿ ಕೆ.ಪಿ. ಉಣ್ಣಿಕೃಷ್ಣನ್‌, ಜಿಲ್ಲಾ ಇನ್‌ ಫಾರ್ಮೆಟಿಕ್ಸ್‌ ಅಧಿಕಾರಿ ಕೆ.ರಾಜನ್‌, ಸ್ವತಂತ್ರ ಸದಸ್ಯ ಜಿ.ಬಿ. ವತ್ಸನ್‌, ಹೆಚ್ಚುವರಿ ಕಾನೂನು ಕಾರ್ಯದರ್ಶಿ (ನಿವೃತ್ತ) ಎಂ ಸೀತಾರಾಮ, ಕಾಸರಗೋಡು ಪ್ರಸ್‌ ಕ್ಲಬ್‌ ಅಧ್ಯಕ್ಷ ಟಿ.ಎ. ಶಾಫಿ ಉಪಸ್ಥಿತರಿದ್ದರು.

ಪೇಯ್ಡ್ ನ್ಯೂಸ್‌ ಎಂದರೇನು ?
ಹಣ ಯಾ ಇತರ ಸೌಲಭ್ಯಗಳನ್ನು ಪಡೆದು ಯಾವುದಾದರೂ ಮಾಧ್ಯಮಗಳಲ್ಲಿ ಪ್ರಕಟಿಸುವ ಯಾವ ಸುದ್ದಿಯೂ, ಅವಲೋಕನವೂ ಪೈಡ್ ನ್ಯೂಸ್‌ ಎಂದು ಪರಿಗಣಿಸಲಾಗುವುದು ಎಂದು ಪ್ರಸ್‌ ಕೌನ್ಸಿಲ್‌ ಆಫ್‌ ಇಂಡಿಯಾ ನಿರ್ವಚನೆ ನೀಡಿದ್ದು , ಇದನ್ನು ಚುನಾವಣೆ ಆಯೋಗ ಅಂಗೀಕರಿಸಿದೆ.

ಪೇಯ್ಡ್ ನ್ಯೂಸ್‌ ವಿರುದ್ಧ ಜಾಗ್ರತೆ ಬೇಕು
ಪೈಡ್ ನ್ಯೂಸ್‌ ಜನತೆಯನ್ನು ತಪ್ಪು ದಾರಿಗೆಳೆಯುವ ಯತ್ನ ನಡೆಸುತ್ತಿದೆ. ಅವರ ಮಾಹಿತಿ ಹಕ್ಕನ್ನು ಕಸಿಯುವ ಪ್ರಯತ್ನವನ್ನೂ ಮಾಡುತ್ತದೆ. ಚುನಾವಣೆ ವೆಚ್ಚದ ನಿಯಂತ್ರಣವನ್ನು ಉಲ್ಲಂಘಿಸಲು ಇದನ್ನು ಗುಪ್ತ ಮಾರ್ಗವಾಗಿ ಬಳಸಲಾಗುತ್ತದೆ ಎಂದು ತಿಳಿಯಲಾಗಿದೆ.

ಯಾವುದಕ್ಕೆಲ್ಲ ಅನುಮತಿ ಬೇಕು ?
ಮೆಸೆಜ್‌ಗಳು, ಕಮೆಂಟ್‌ಗಳು, ಫೋಟೋಗಳು, ವೀಡಿಯೋ ಪೋಸ್ಟ್‌ಗಳು, ಬ್ಲೋಗ್‌ಗಳು, ವೆಬ್‌ ಸೈಟ್‌ಗಳು ಮೊದಲಾದೆಡೆ ನಡೆಸಲಾಗುವ ವಿಮರ್ಶೆಗಳು, ಸಾಮಾಜಿಕ ಜಾಲ ತಾಣಗಳಲ್ಲಿನ ಪೋಸ್ಟ್‌ಗಳು ಇತ್ಯಾದಿ ರಾಜಕೀಯ ಜಾಹೀರಾತು ಎಂದು ಪರಿಶೀಲಿಸಲಾಗುವುದಿಲ್ಲ. ಅದರೊಂದಿಗೆ ಇವುಗಳಿಗೆ ಮುಂಗಡ ಅನುಮತಿ ಅಗತ್ಯವಿಲ್ಲ . ಇದೇ ವೇಳೆ ಇ – ಪೇಪರ್‌ಗಳಲ್ಲಿ ನೀಡಲಾಗುವ ಜಾಹಿರಾತು ಸಮಿತಿಯ ಅನುಮತಿ ಪಡೆದಿರಬೇಕು.

ಭಾಗವಹಿಸಿದ ಪತ್ರಕರ್ತರು ಪರಿಣತರೊಂದಿಗೆ ಸಂವಾದ ನಡೆಸಿದರು. ಜಿಲ್ಲಾ ಮಾಹಿತಿ ಅಧಿಕಾರಿ ಮಧುಸೂದನನ್‌ ಎಂ. ಸ್ವಾಗತಿಸಿದರು. ಜಿಲ್ಲಾ ಮಾಹಿತಿ ಕಚೇರಿ ಸಹಾಯಕ ಸಂಪಾದಕ ರಶೀದ್‌ ಬಾಬು ಪಿ. ವಂದಿಸಿದರು. ಜಿಲ್ಲಾ ಶುಚಿತ್ವ ಮಿಷನ್‌ ಸ್ವೀಪ್‌ ಕಾರ್ಯಕ್ರಮ ವತಿಯಿಂದ ಮತದಾನ ಜಾಗೃತಿ ವೀಡಿಯೋ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.