ತಲಪಾಡಿ ಹೆಲ್ಪ್ ಡೆಸ್ಕ್: ಅಕ್ಷಯ ಸಿಬಂದಿ 24 ತಾಸೂ ಸಕ್ರಿಯ


Team Udayavani, May 14, 2020, 5:20 AM IST

ತಲಪಾಡಿ ಹೆಲ್ಪ್ ಡೆಸ್ಕ್: ಅಕ್ಷಯ ಸಿಬಂದಿ 24 ತಾಸೂ ಸಕ್ರಿಯ

ಸಾಂದರ್ಭಿಕ ಚಿತ್ರ.

ಕಾಸರಗೋಡು: ಗಡಿ ಪ್ರದೇಶಗಳ ಮೂಲಕ ಇತರ ರಾಜ್ಯ ಗಳಿಂದ ಊರಿಗೆ ಮರಳುವ ಮಂದಿಗೆ ಸಹಾಯ ಒದಗಿಸಲು ಚೆಕ್‌ಪೋಸ್ಟ್‌ಗಳಲ್ಲಿ ದುಡಿಯುತ್ತಿರುವ ಶಿಕ್ಷಕರ ಸಹಿತ ಮಂದಿಗಳ ಸಾಲಿನಲ್ಲಿ ಅಕ್ಷಯ ಜಿಲ್ಲಾ ಯೋಜನೆ ಕಚೇರಿಯ ಸಿಬಂದಿಯ ಸೇವೆಯೂ ಅನನ್ಯವಾಗಿದೆ.

ಗಡಿದಾಟಿ ಬರುವ ಪ್ರಯಾಣಿಕರ ಮಾಹಿತಿ ಸಂಗ್ರಹಿಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡುವ ವೇಳೆ ಹೆಲ್ಪ್ ಡೆಸ್ಕ್ ಸದಸ್ಯರ ಕಾಯಕಕ್ಕೆ ತಲೆದೋರುವ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರವನ್ನು ಇವರು ಒದಗಿಸುತ್ತಿದ್ದಾರೆ. ಬೆಳಗ್ಗೆ 8ರಿಂದ ಸಂಜೆ 4 ಗಂಟೆ, ಸಂಜೆ 4ರಿಂದ ರಾತ್ರಿ 12 ಗಂಟೆ, ರಾತ್ರಿ 12ರಿಂದ ಬೆಳಗ್ಗೆ 8 ಗಂಟೆ ವರೆಗಿನ 3 ಶಿಫ್ಟ್‌ಗಳಲ್ಲಿ 24 ತಾಸುಗಳೂ ಇಲ್ಲಿ ಸೇವೆ ಜರಗುತ್ತಿದೆ. ಪ್ರತಿ ಶಿಫ್ಟ್‌ನಲ್ಲಿ ತಲಾ 5 ಅಕ್ಷಯ ಘಟಕದಾರರು, ಅಕ್ಷಯ ಜಿಲ್ಲಾ ಕಚೇರಿ ಇಬ್ಬರು ಸಿಬಂದಿ ಇರುವರು. ನ್ಯಾಶನಲ್‌ ಇನ್‌ಫಾರ್ಮೆಟಿಕ್‌ ಜಿಲ್ಲಾ ಅಧಿಕಾರಿ, ಐ.ಟಿ. ಮಿಷನ್‌ ಸಿಬಂದಿಯ ಸಹಕಾರ ದೊಂದಿಗೆ ಅಕ್ಷಯ ತಲಪಾಡಿ ಹೆಲ್ಪ್ ಡೆಸ್ಕ್ ಚಟುವಟಿಕೆಗಳು ಸಕ್ರಿಯವಾಗಿವೆ ಎಂದು ಅಕ್ಷಯ ಜಿಲ್ಲಾ ಯೋಜನೆ ಪ್ರಬಂಧಕ ಎನ್‌.ಎಸ್‌. ಅಜೀಷ್‌ ತಿಳಿಸಿದರು.

410 ಮಂದಿ ಕೇರಳ ಪ್ರವೇಶ
ಮಂಜೇಶ್ವರ ಚೆಕ್‌ಪೋಸ್ಟ್‌ ಮೂಲಕ ಮಂಗಳವಾರ 410 ಮಂದಿ ಕೇರಳ ಪ್ರವೇಶ ನಡೆಸಿದರು. ಈ ವರೆಗೆ ಮಂಜೇಶ್ವರ ಚೆಕ್‌ ಪೋಸ್ಟ್‌ ಮೂಲಕ ಒಟ್ಟು 6,336 ಮಂದಿ ರಾಜ್ಯ ಪ್ರವೇಶಿಸಿದ್ದಾರೆ. ಜಿಲ್ಲೆಯಿಂದ ಒಟ್ಟು 6,175 ಮಂದಿ ಪಾಸ್‌ಗೆ ಅರ್ಜಿ ಸಲ್ಲಿಸಿದ್ದು, 3,800 ಮಂದಿ ಪ್ರವೇಶಾತಿ ಪಡೆದಿದ್ದಾರೆ.

 

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.