ಕಣಿಪುರ ದೇಗುಲಕ್ಕೆ ಪುತ್ತೂರಿನ ತಟ್ಟಿರಾಯ
Team Udayavani, Feb 7, 2019, 12:55 AM IST
ಪುತ್ತೂರು: ಕಾಸರಗೋಡಿನ ಕುಂಬ್ಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಪುತ್ತೂರಿನಲ್ಲಿ ತಟ್ಟಿರಾಯ ನಿರ್ಮಿಸಲಾಗಿದೆ.
ಬೊಳುವಾರು ಭಾವನಾ ಕಲಾ ಆರ್ಟ್ಸ್ನ ವಿಘ್ನೇಶ್ ವಿಶ್ವಕರ್ಮ ಅವರ ನೇತೃತ್ವದಲ್ಲಿ ಸುಮಾರು 10 ಅಡಿ ಎತ್ತರದ ತಟ್ಟಿರಾಯನನ್ನು ನಿರ್ಮಿಸಲಾಗಿದೆ. ಕಬ್ಬಿಣದ ಪಟ್ಟಿಯ ಸುತ್ತಳತೆಯನ್ನು ಬಳಸಿಕೊಂಡು ಕೆಲಸ ನಿರ್ವಹಿಸಲಾಗಿದೆ. ಇತ್ತೀಚೆಗೆ ಕಣಿಪುರ ದೇವಸ್ಥಾನದಲ್ಲಿ ನಡೆದ ಜಾತ್ರೆಯಲ್ಲಿ ಈ ತಟ್ಟಿರಾಯನನ್ನು ಬಳಕೆ ಮಾಡಲಾಗಿದೆ.
6 ವರ್ಷದ ಹಿಂದೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ವಿಘ್ನೇಶ್ ವಿಶ್ವಕರ್ಮ ನೇತೃತ್ವದಲ್ಲಿ ಸುಮಾರು 20 ತಟ್ಟಿರಾಯ ನಿರ್ಮಾಣ ಮಾಡಿಕೊಡಲಾಗಿತ್ತು. ಇದಲ್ಲದೇ ಹಲವು ದೇವಸ್ಥಾನಗಳಿಗೂ ತಟ್ಟಿರಾಯ ನಿರ್ಮಾಣ ಮಾಡಿಕೊಟ್ಟಿದ್ದಾರೆ.
ಪೋಳ್ಯ ಶ್ರೀ ವೆಂಕಟರಮಣ ಮಠ, ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಅಡೂರು ದೇವಸ್ಥಾನಗಳು ಇದರಲ್ಲಿ ಪ್ರಮುಖವಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ