ಕಿರಿಕಿರಿ ರಸ್ತೆಗೆ ಮೋಕ್ಷವಾಗಬೇಕಾಗಿದೆ


Team Udayavani, Sep 29, 2018, 6:10 AM IST

28-kbl-1.jpg

ಕುಂಬಳೆ: ಪೈವಳಿಕೆ ಗ್ರಾಮ ಪಂಚಾಯತ್‌ನ ಗ್ರಾಮೀಣ ಪ್ರದೇಶವಾದ ಸಜಂಕಿಲ ಸಾಗು ಎಂಬಲ್ಲಿ ಶಾಸಕರ ನಿಧಿಯಿಂದ ಸೇತುವೆಯನ್ನು ನಿರ್ಮಿಸಲಾಗಿದೆ. 25 ಲಕ್ಷ ರೂ. ನಿಧಿಯ ಮೂಲಕ ನಿರ್ಮಿಸಿದ ಸೇತುವೆ ರಸ್ತೆ ಆವಳಮಠದಿಂದ ಗಾಳಿಯಡ್ಕ ಮೂಲಕ ಬಾಯಾರು ಪದವಿಗೆ ಸಂಪರ್ಕ ಕಲ್ಪಿಸುವ ಸುಮಾರು 4 ಕಿ.ಮೀ. ಉದ್ದದ ರಸ್ತೆಯಾಗಿದೆ. ಆದರೆ ಈ ರಸ್ತೆಯ ಕೆಲವು ಫಲಾನುಭವಿಗಳು ಸ್ಥಳ ನೀಡಲು ಹಿಂದೇಟು ಹಾಕಿದ ಕಾರಣ ರಸ್ತೆ ಕೆಲಕಡೆಗಳಲ್ಲಿ ಅಗಲ ಕಿರಿದಾಗಿದೆ. ಆದುದರಿಂದ ಈ ರಸ್ತೆಯಲ್ಲಿ ಘನವಾಹನಗಳು ಸಂಚರಿಸಲು ತೊಡಕಾಗಿದೆ.

ಹೊಸ ಸೇತುವೆ ನಿರ್ಮಿಸಿದ ಬಳಿಕ ಸಂಪರ್ಕ ರಸ್ತೆಗೆ ಇಕ್ಕೆಲಗಳಲ್ಲಿ ಮಣ್ಣು ಹಾಕಿರುವುದು ಮಳೆಗೆ ಕೆಸರು ಗದ್ದೆಯಾಗಿದೆ. ಈ ಪ್ರದೇಶಕ್ಕೆ ಡಾಮರು ಹಾಕದೆ ವಾಹನಗಳು ಸಂಚರಿಸಲು ತೊಡಕಾಗಿದೆ. 25 ಲಕ್ಷ ರೂ.ಯಲ್ಲಿ ಕೈಗೊಂಡ ಕಾಮಗಾರಿಯಲ್ಲಿ ಈ ರಸ್ತೆಯ ಮುಂದಿನ ಎತ್ತರ ಪ್ರದೇಶದಲ್ಲಿ ಅಲ್ಪ ಡಾಮರೀಕರಣ ಮಾಡಲಾಗಿದೆ. ಆದರೆ ರಸ್ತೆ ಪೂರ್ತಿ ಡಾಮರು ಹಾಕಿದಲ್ಲಿ ವಾಹನಗಳ ಸಂಚಾರಕ್ಕೆ ಸುಗಮವಾಗಲಿದೆ. ಗುಡ್ಡಗಾಡು ಹಾದಿಯಂತಾಗಿರು ರಸ್ತೆಯನ್ನು ಅಗಲಗೊಳಿಸಿ ಪೂರ್ತಿ ಡಾಮರೀಕರಣ ಮಾಡಬೇಕೆಂಬ ಬೇಡಿಕೆ ಫಲಾನುಭವಿಗಳದು.

ಸ್ಥಳ ನೀಡಿದಲ್ಲಿ ಸುಗಮ ರಸ್ತೆ  
ರಸ್ತೆ ಅಗಲಗೊಳಿಸಲು ರಸ್ತೆಯ ಇಕ್ಕೆಲ ನಿವಾಸಿಗಳು ಉದಾರವಾಗಿ ಸ್ಥಳ ನೀಡಿದಲ್ಲಿ ರಸ್ತೆಯನ್ನು ಅಗಲಗೊಳಿಸಬಹುದು. ಗ್ರಾಮ ಪಂಚಾಯತ್‌ ನಿಧಿಯ ಮೂಲಕ ಮುಂದೆ ಕಾಂಕ್ರಿಟ್‌ ರಸ್ತೆ ನಿರ್ಮಿಸಲಾಗುವುದು.ಆದುದರಿಂದ ರಸ್ತೆ ಅಭಿವೃದ್ಧಿಗೆ ಫಲಾನುಭವಿಗಳ ಸಹಕಾರ ಬೇಕಾಗಿದೆ. ರಸ್ತೆ ಅಗಲಗೊಂಡಲ್ಲಿ ಗ್ರಾಮೀಣ ಪ್ರದೇಶದ ಕೃಷಿಕರಿಗೆ ಈ ರಸ್ತೆ ವರದಾನವಾಗಲಿದೆ.
– ಎಸ್‌. ಸುಬ್ರಹ್ಮಣ್ಯ ಭಟ್‌
ಪೈವಳಿಕೆ ಗ್ರಾಮ ಪಂಚಾಯತ್‌ ಸದಸ್ಯ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.