ಬಸ್ಸಿನಡಿಗೆ ನುಗ್ಗಿದ ಬೈಕ್‌ : ಯುವಕ ಸ್ಥಳದಲ್ಲೇ ಸಾವು


Team Udayavani, Sep 19, 2017, 6:40 AM IST

18ksdc2.jpg

ಮಂಜೇಶ್ವರ: ಮಂಜೇಶ್ವರದ ವಾಮಂಜೂರು ಚೆಕ್‌ ಪೋಸ್ಟ್‌ ಸಮೀಪದ ಪೆಟ್ರೋಲ್‌ ಬಂಕ್‌ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮಿತ ವೇಗದಲ್ಲಿ ಬಂದ ಬೈಕ್‌ ಇನ್ನೊಂದು ವಾಹನವನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಸವಾರನ ನಿಯಂತ್ರಣ ತಪ್ಪಿ ಕರ್ನಾಟಕ ಸಾರಿಗೆ ಬಸ್ಸಿನಡಿಗೆ ಸಿಲುಕಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಘಟನಾ ಸ್ಥಳದಲ್ಲೇ ಸಾವನ್ನಪ್ಪಿ ಇನ್ನೊಬ್ಬ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ ಸವಾರ ಬಂದ್ಯೋಡ್‌ ಅಡ್ಕ ಭಗವತೀ ಕ್ಷೇತ್ರ ಸಮೀಪದ ನಿತಿನ್‌ (25) ಅವರು ಸಾವನ್ನಪ್ಪಿದ್ದಾರೆ. ಇನೊಬ್ಬ ಇದೇ ಪರಿಸರ ನಿವಾಸಿ ಚೇತನ್‌ (24) ಅವರನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಸರಗೋಡು ಭಾಗದಿಂದ ಮಂಗಳೂರು ಕಡೆ ತೆರಳುತಿದ್ದ ಕರ್ನಾಟಕ ಸಾರಿಗೆ ಬಸ್ಸಿಗೆ ಮಂಜೇಶ್ವರ ಭಾಗದಿಂದ ಉಪ್ಪಳ ಕಡೆ ಸಾಗುತಿದ್ದ ಅಪಾಚಿ ಬೈಕ್‌ ಇನ್ನೊಂದು ವಾಹನವನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಸ್ಸಿನಡಿಗೆ ಸಿಲುಕಿ ಈ ದುರ್ಘ‌ಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹೆದ್ದಾರಿ ಪೊಲೀಸರು ಆಗಮಿಸಿ ಸಂಚಾರವನ್ನು ಸುಗಮಗೊಳಿಸಿದರು.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.