ಹಾಲು ಉತ್ಪಾದನೆಯಲ್ಲಿ ಜಿಲ್ಲೆ ಸ್ವಾವಲಂಬಿಯಾಗಿ ಯಶಸ್ವಿ

ಕಾಸರಗೋಡು ಜಿಲ್ಲೆಯಲ್ಲಿ ಸಾಧನೆ

Team Udayavani, Jun 3, 2019, 6:10 AM IST

swavalambi

ಕಾಸರಗೋಡು: ಹಾಲು ಉತ್ಪಾದನೆ ವಲಯದಲ್ಲಿ ಕಾಸರಗೋಡು ಜಿಲ್ಲೆ ಸ್ವಾವಲಂಬಿಯಾಗಿ ಯಶಸ್ಸು ಕಂಡಿದೆ. ದಿನವೊಂದಕ್ಕೆ ಸರಾಸರಿ 68,127 ಲೀಟರ್‌ ಹಾಲು ಜಿಲ್ಲೆಯಲ್ಲಿ ಉತ್ಪಾದನೆಗೊಳ್ಳುತ್ತಿದೆ.

2016-17ರಲ್ಲಿ ಜಿಲ್ಲೆಯಲ್ಲಿ ಹಾಲು ಉತ್ಪಾದಕ ಸಂಘಗಳ ಮೂಲಕ ಸರಾ ಸರಿ 2,07,75,044 ಲೀಟರ್‌ ಹಾಲು ಉತ್ಪಾದಿಸಲಾಗುತ್ತಿತ್ತು. ಎಂದರೆ ದಿನ ವೊಂದಕ್ಕೆ 56,917 ಲೀ. ಹಾಲು. 2017-18ರಲ್ಲಿ ಸರಾಸರಿ 2,25,91,145 ಲೀ. ಹಾಲು ಉತ್ಪಾದಿಸಲಾಗಿತ್ತು. ಎಂದರೆ ದಿನಕ್ಕೆ 61,893 ಲೀಟರ್‌ ಹಾಲು. 2018-19ರಲ್ಲಿ ಸರಾಸರಿ 2,48,66,568 ಲೀಟರ್‌ ಹಾಲು ಜಿಲ್ಲೆಯಲ್ಲಿ ಉತ್ಪಾದನೆಗೊಳ್ಳುತ್ತಿದೆ. ಎಂದರೆ ದಿನಕ್ಕೆ 68,127 ಲೀಟರ್‌ ಹಾಲು.

ಹಾಲು ಅಭಿವೃದ್ಧಿ ಇಲಾಖೆ ಜಿಲ್ಲೆಯ ಈ ವಲಯದ ಏಳಿಗೆಯ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಹಾಲು ಉತ್ಪಾದನೆ ವಲಯದಲ್ಲಿ ನೂತನ ತಂತ್ರಜ್ಞಾನ ಕುರಿತು ಮಾಹಿತಿ ಒದಗಿಸುವ ಚಟುವಟಿಕೆಗಳು, ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಆರ್ಥಿಕ ಸಹಾಯ ಇತ್ಯಾದಿ ಈ ಸಾಲಿಗೆ ಸೇರುತ್ತವೆ. ಹಾಲು ನೀಡುವ ಹಸುಗಳ ಹೆಚ್ಚಳ ಉದ್ದೇಶದಿಂದ ಮಿಲ್ಕ್ ಶೆಡ್‌ ಡೆವೆಲಪ್‌ಮೆಂಟ್ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದರಲ್ಲಿ ಪರಪ್ಪ, ನೀಲೇಶ್ವರ, ಕಾಂಞಂಗಾಡ್‌ ಬ್ಲಾಕ್‌ಗಳಲ್ಲಿ ಎಂ.ಎಸ್‌.ಡಿ.ಪಿ. ಡೈರಿ ಝೋನ್‌ ಯೋಜನೆ, 2018-19ನೇ ಆರ್ಥಿಕ ವರ್ಷದಲ್ಲಿ ಪನತ್ತಡಿ ಗ್ರಾಮ ಪಂಚಾಯತ್‌ನಲ್ಲಿ ಹಾಲು ಗ್ರಾಮ ಯೋಜನೆ ಜಾರಿಗೊಳಿಸಲಾಗಿತ್ತು. ಇತರ ರಾಜ್ಯಗಳಿಂದ ಕಳೆದ ಮೂರು ವರ್ಷಗಳಿಂದ 848 ಹಸುಗಳನ್ನು, 365 ಕರುಗಳನ್ನು ಖರೀದಿಸಲಾಗಿದೆ.

ಹಾಲಿನ ಗುಣಮಟ್ಟ ಹೆಚ್ಚಿಸುವಿಕೆ, ಹಾಲು ಉತ್ಪಾದಕ ಸಂಘಗಳಲ್ಲಿ ಗುಣಮಟ್ಟ ತಪಾಸಣೆಯಲ್ಲಿ ನವೀನ ತಂತ್ರಜ್ಞಾನ ಬಳಸುವಿಕೆ, ಶುಚಿಯಾಗಿ ಹಾಲು ಬಳಸಿಕೊಳ್ಳುವ ರೀತಿ, ಕಡಿಮೆ ವೆಚ್ಚದಲ್ಲಿ ಅಧಿಕ ಹಾಲು ಉತ್ಪಾದಿಸುವ ರೀತಿ ಇತ್ಯಾದಿ ಅನುಷ್ಠಾನಗೊಳಿಸಲಾಗುತ್ತಿದೆ. ಸ್ಥಳೀ ಯಾಡಳಿತ ಸಂಸ್ಥೆಗಳ ಮೂಲಕ ಹಾಲು ಉತ್ಪಾದಕ ಸಂಘಗಳಲ್ಲಿ ಹಾಲು ಅಳತೆ ಮಾಡುವ ಕೃಷಿಕರಿಗೆ ಹಾಲಿನ ಮೌಲ್ಯವನ್ನು ಇಂಟೆನ್ಸೀವ್‌ ಆಗಿಯೂ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.