![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
“ಹಬ್ಬ ಸಂಪ್ರದಾಯಗಳಿಂದ ಸಮಾಜದಲ್ಲಿ ಪ್ರಗತಿಯ ಬೆಳಕು’
Team Udayavani, Apr 11, 2017, 3:37 PM IST
![habba-sampradaya.jpg](https://www.udayavani.com/wp-content/uploads/2017/04/11/habba-sampradaya-620x427.jpg)
ಕಾಸರಗೋಡು: ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯ ತಿಥಿಯಂದು ಬರುವ ಚಾಂದ್ರಮಾನ ಯುಗಾದಿ ಹಬ್ಬವನ್ನು ಪರಸ್ಪರ ಬೇವು ಬೆಲ್ಲವನ್ನು ಹಂಚಿ ನೂತನ 31 ನೇ ಹೇಮಲಂಬಿ ಸಂವತ್ಸರವನ್ನು ಅತ್ಯಂತ ಸಡಗರದಿಂದ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಅಣಂಗೂರು ಉಪಸಂಘದಿಂದ ಸ್ವಾಗತಿಸಲಾಯಿತು. ಬೇವು ಬೆಲ್ಲದ ಹಿಂದಿನ ಮೌಲ್ಯ(ಕಷ್ಟ – ಸುಖ) ವನ್ನು ಪರಸ್ಪರ ಹಂಚಿಕೊಳ್ಳಲಾಯಿತು.
ಹಬ್ಬ ಸಂಪ್ರದಾಯಗಳನ್ನು ಪಾಲಿಸುವುದರಿಂದ ಸಮಾಜದಲ್ಲಿ ಪ್ರಗತಿಯ ಬೆಳಕನ್ನು ಹರಿಸಬಹುದು ಎಂದು ಹಿರಿಯ ಸದಸ್ಯ ಕಮಲಾಕ್ಷ ಅಣಂಗೂರು ಅಭಿಪ್ರಾಯಪಟ್ಟರು. ಜಿಲ್ಲಾ ಸಂಘದಿಂದ ವರ್ಷಂಪ್ರತಿ ನೀಡುವ ಹಬ್ಬದ ಉಡುಗೊರೆಯನ್ನು ಹಿರಿಯ ಮಹಿಳೆಯರಿಗೆ ವಿತರಿಸಲಾಯಿತು. ಉಪಸಂಘದ ಅಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಸಂಘದ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಉಪಸಂಘದ ಸದಸ್ಯ ಲೋಕೇಶ್ ಕುಮಾರ್ ಮತ್ತು ಇತರ ಜಿಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.
ಜೋಗೇಂದ್ರನಾಥ್, ದಿನೇಶ್ ಕೆ, ಪಾಂಡುರಂಗ, ರಾಜೇಶ್, ಪ್ರಸನ್ನ ಕುಮಾರ್, ಪ್ರಸಾದ್ ವಿದ್ಯಾನಗರ, ರಮೇಶ್, ರಾಧಾಕೃಷ್ಣ, ಪಾಂಡುರಂಗ ಕೂಡ್ಲು, ನವೀನ್ಚಂದ್ರ, ಜಗನ್ನಾಥ, ಬಿ. ಗಂಗಾಧರ, ಧನಂಜಯ, ಬಿ. ಜಗದೀಶ್, ಆಶಾ ರಾಧಾಕೃಷ್ಣ, ಭಾರತಿ ಜಗದೀಶ್, ನಿರಂಜಿನಿ ರಮೇಶ್, ಸಂಧ್ಯಾರಾಣಿ ವಾಮನ ರಾವ್ ಮುಂತಾದವರು ಉಪಸ್ಥಿತರಿದ್ದರು. ಹರೀಶ್ ಕುಮಾರ್ ಕೆ.ಎಸ್¬. ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.