ರಾಜ್ಯದಲ್ಲಿ ಹರತಾಳ ಪೂರ್ಣ


Team Udayavani, Apr 7, 2017, 2:18 PM IST

07-KSRGOD-2.jpg

ಕಾಸರಗೋಡು: ಪಾಂಬಾಡಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ಜಿಷ್ಣು ಪ್ರಣೋಯ್‌ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿ ತಮಗೆ ಪೂರ್ಣ ನ್ಯಾಯ ಲಭಿಸಬೇಕೆಂದು ಬೇಡಿಕೆಯನ್ನು ಮುಂದಿಟ್ಟು ಜಿಷ್ಣುವಿನ ತಾಯಿ ಮಹಿಜಾ ಮತ್ತು ಸಂಬಂಧಿಕರು ತಿರುವನಂತಪುರದಲ್ಲಿರುವ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಚೇರಿ ಮುಂದೆ ಎ.5 ರಂದು ನಿರಾಹಾರ ಸತ್ಯಾಗ್ರಹದಲ್ಲಿ ತೊಡಗಿದ ಸಂದರ್ಭದಲ್ಲಿ ಪೊಲೀಸರು ಆಕೆಯನ್ನು ರಸ್ತೆಯಲ್ಲೇ ಎಳೆದುಕೊಂಡು ಹೋಗಿ ದೌರ್ಜನ್ಯವೆಸಗಿದ ಹೇಯ ಕೃತ್ಯವನ್ನು ಪ್ರತಿಭಟಿಸಿ ಯುಡಿಎಫ್‌ ಮತ್ತು ಬಿಜೆಪಿ ನೇತೃತ್ವದಲ್ಲಿ ಗುರುವಾರ ರಾಜ್ಯದಾದ್ಯಂತ ನಡೆದ ಹರತಾಳ ಪೂರ್ಣಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು.

ಕಾಸರಗೋಡು ಜಿಲ್ಲೆಯಲ್ಲಿ ಹರತಾಳ ಶಾಂತಿಯುತವಾಗಿ ನಡೆದಿದ್ದು, ಜಿಲ್ಲೆಯಲ್ಲಿ ಕುಂಬಳೆ, ಪನತ್ತಡಿ ಮತ್ತು ಕಳ್ಳಾರು ಗ್ರಾಮ ಪಂಚಾಯತ್‌ಗಳನ್ನು ಹರತಾಳದಿಂದ ಹೊರತುಪಡಿಸಲಾಗಿತ್ತು. ಜಿಲ್ಲೆಯ ಇತರೆಡೆಗಳಲ್ಲಿ ಹರತಾಳ ಪೂರ್ಣಗೊಂಡಿದೆ. ಹರತಾಳದಿಂದ ಖಾಸಗಿ ಮತ್ತು ರಾಜ್ಯ ಸಾರಿಗೆ ಬಸ್‌ ಸಂಚಾರ ಸಂಪೂರ್ಣವಾಗಿ ಮೊಟಕುಗೊಂಡಿತು. ಅಂಗಡಿಮುಂಗಟ್ಟುಗಳು ಮುಚ್ಚಿಕೊಂಡಿತ್ತು. ಚಂದ್ರಗಿರಿ ರೂಟ್‌ನಲ್ಲಿ ಕೆಲವು ಕೆಎಸ್‌ಆರ್‌ಟಿಸಿ ಬಸ್‌ಗಳು ಪೊಲೀಸ್‌ ಬೆಂಗಾವಲಿನಲ್ಲಿ ಸರ್ವೀಸ್‌ ನಡೆಸಿದವು.

ಹರತಾಳದಿಂದ ಅಂಗಡಿಗಳು, ಹೊಟೇಲ್‌ಗ‌ಳು ಮುಚ್ಚಿಕೊಂಡಿತ್ತು. ಸರಕಾರಿ ಕಚೇರಿಗಳಲ್ಲಿ ಹಾಜರಾತಿ ಬಹಳಷ್ಟು ಕಡಿಮೆ ಇತ್ತು. ಬ್ಯಾಂಕ್‌ ಮೊದಲಾದವು ತೆರೆಯಲಿಲ್ಲ. ಕೆಲವೊಂದು ಆಟೋ ರಿಕ್ಷಾಗಳು ಬಿಟ್ಟರೆ ರಸ್ತೆಯಲ್ಲಿ ವಾಹನಗಳು ಬಹಳಷ್ಟು ಕಡಿಮೆ ಸಂಖ್ಯೆಯಲ್ಲಿತ್ತು. ಹರತಾಳ ಶಾಂತಿಯುತವಾಗಿ ನಡೆದಿದ್ದು ಅಹಿತಕರ ಘಟನೆ ವರದಿಯಾಗಿಲ್ಲ.

ಹರತಾಳಕ್ಕೆ ಕರೆ ನೀಡಿರುವ ಯುಡಿಎಫ್‌ ಮತ್ತು ಬಿಜೆಪಿ ಕಾರ್ಯಕರ್ತರು ಹಲವೆಡೆಗಳಲ್ಲಿ ಮೆರವಣಿಗೆ ನಡೆಸಿದರು. ಕಾಸರಗೋಡು ನಗರದಲ್ಲಿ ಬಿಜೆಪಿ ಮತ್ತು ಯುವಮೋರ್ಚಾ ಕಾರ್ಯಕರ್ತರು ಮೆರವಣಿಗೆ ನಡೆಸಿದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.