ಇತಿಹಾಸದಲ್ಲಿ ಜಾಗ ಪಡೆದ ಜಿಲ್ಲೆಯ ಮತದಾರರ ಪಟ್ಟಿಯ ಏಕೈಕ ಟ್ರಾನ್ಸ್‌ ಜೆಂಡರ್‌


Team Udayavani, Apr 24, 2019, 6:19 AM IST

itihasa-jaga

ಕಾಸರಗೋಡು: ಮತದಾನ ನಡೆಸುವ ಮೂಲಕ ಇಷಾ ಇತಿಹಾಸದಲ್ಲಿ ಸ್ಥಳಾವಕಾಶ ಪಡೆದಿದ್ದಾರೆ.

ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಟ್ರಾನ್ಸ್‌ಜೆಂಡರ್‌ ಆಗಿರುವ ಇಷಾ ಕಿಶೋರ್‌ ಲೋಕಸಭೆ ಚುನಾವಣೆ ಅಂಗವಾಗಿ ಕಾಂಞಂಗಾಡ್‌ ದುರ್ಗಾ ಹೈಯರ್‌ ಸೆಕೆಂಡರಿ ಶಾಲೆಯ 135ನೇ ನಂಬ್ರದ ಮತಗಟ್ಟೆಯಲ್ಲಿ ಐತಿಹಾಸಿಕ ಕ್ಷಣ ನಿರ್ಮಿಸಿದ್ದಾರೆ.

ಮತದಾನ ನನ್ನ ಅಧಿಕಾರ
ಮತದಾನ ನಡೆಸಿರುವ ಮೂಲಕ ನನ್ನ ಅಧಿಕಾರ, ನನ್ನ ಹಕ್ಕು ನಾನು ವಿನಿಯೋಗಿಸಿದೇªನೆ. ಈ ಮೂಲಕ ನನ್ನ ಅಸ್ತಿತ್ವ ತೋರಿದ್ದೇನೆ ಎಂದವರು ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ. ಜನತೆಯ ಸಮಸ್ಯೆ ಅರಿತುಕೊಳ್ಳಬಲ್ಲ, ನಾಡಿನ ಅಭಿವೃದ್ಧಿಗಾಗಿ ದುಡಿಯಬಲ್ಲ, ಜನತೆಯ ಸಂರಕ್ಷಣೆ ಖಚಿತಪಡಿಸಬಲ್ಲ, ಅಭ್ಯರ್ಥಿ ಸಂಸದರಾಗಿ ಗೆದ್ದುಬರಬೇಕು. ಈ ನಿಟ್ಟಿನಲ್ಲಿ ಜನತೆಯ ಮತದಾನ ಮಹತ್ವದ ಪಾತ್ರ ವಹಿಸುತ್ತದೆ ಎಂದವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಅನೇಕ ಮಂದಿ ಟ್ರಾನ್ಸ್‌ಜೆಂಡರ್‌ ಗಳಿದ್ದರೂ, ಅವರು ಅಸ್ತಿತ್ವ ತೋರಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ.

ಸಮಾಜದ ದೃಷ್ಟಿಕೋನ ಬದಲಾಗದೆ ಇರುವುದು ಈ ನಿಟ್ಟಿನಲ್ಲಿ ಒಂದು ಹಂತದ ವರೆಗೆ ಕಾರಣವಾಗುತ್ತಿದೆ. ಹೆಚ್ಚುವರಿ ಟ್ರಾನ್ಸ್‌ ಜೆಂಡರ್‌ಗಳು ಮತದಾನ ನಡೆಸುವ ಮೂಲಕ ಸಮಾಜದ ದೃಷ್ಟಿಕೋನ ಬದಲಾಗುವ ಸಾಧ್ಯತೆಗಳಿವೆ ಎಂದವರು ಅಭಿಪ್ರಾಯಪಡುತ್ತಾರೆ.

ಕಾಂಞಂಗಾಡ್‌ ನಿವಾಸಿಯಾಗಿರುವ ಇಷಾ ಅವರು ಸ್ಥಳೀಯ ಸುದ್ದಿವಾಹಿನಿಯೊಂದರ ವಾರ್ತಾವಾಚಕಿಯಾಗಿದ್ದಾರೆ. ಮಾಡೆಲಿಂಗ್‌, ನೃತ್ಯ ಸಹಿತ ಕಲಾವಲಯದಲ್ಲಿ ಅವರು ಈಗಾಗಲೇ ಛಾಪು ಒತ್ತಿದ್ದಾರೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.