ರಸ್ತೆ ಶೋಚನೀಯಾವಸ್ಥೆ: ನಾರಿಯರ ಹೋರಾಟ


Team Udayavani, Sep 20, 2019, 5:26 AM IST

18BDK02

ಬದಿಯಡ್ಕ: ವಾಹನ ಸಂಚಾರ ಅಸಾಧ್ಯವಾದ ಬದಿಯಡ್ಕ-ಏತಡ್ಕ-ಕಿನ್ನಿಂಗಾರ್‌ ರಸ್ತೆಯ ಶೋಚನೀಯಾವಸ್ಥೆಗೆ ಪರಿಹಾರ ಕಾಣದ ಅಧಿಕಾರಿಗಳ ನಿಲುವು ಪ್ರತಿಭಟಿಸಿ ಜನಪರ ಆಂದೋಲನ ತೀವ್ರಗೊಳ್ಳುತ್ತಿದೆ. ರಸ್ತೆ ದುರಸ್ತಿಗೊಳಿಸಬೇಕೆಂದು ಆಗ್ರಹಿಸಿ ನೇರಪ್ಪಾಡಿಯಲ್ಲಿ ಮಹಿಳೆಯರ ಸಹಿತ ಸ್ಥಳೀಯರು ರಸ್ತೆ ತಡೆ ಸೃಷ್ಟಿಸಿದರು.

ಶಾಸಕ, ಜಿಲ್ಲಾಧಿಕಾರಿ, ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಮನವಿ ನೀಡಿಯೂ ಫಲವಿಲ್ಲದ ಹಿನ್ನೆಲೆಯಲ್ಲಿ ಮಹಿಳೆಯರು ಸ್ವತಃ ಮುಷ್ಕರ ರಂಗಕ್ಕಿಳಿದಿದ್ದಾರೆ, ಹಲವು ವರ್ಷಗಳಿಂದ ಈ ರಸ್ತೆ ಶೋಚನೀಯಾವಸ್ಥೆಯಲ್ಲಿದ್ದರೂ ಈಗ ಸಂಚಾರವೇ ಅಸಾಧ್ಯವಾದ ಸ್ಥಿತಿಗೆ ತಲುಪಿದೆ. ಮಕ್ಕಳಿಗೆ ಶಾಲೆಗೆ ತೆರಳಲು, ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗದ ಸ್ಥಿತಿಯಿದೆ. ಇತ್ತೀಚೆಗೆ ಹಾವು ಕಡಿದ ಬಾಲಕ ಮೃತಪಡಲು ಕಾರಣ ಈತನನ್ನು ಆಸ್ಪತ್ರೆಗೆ ತಕ್ಷಣ ತಲುಪಿಸಲು ಸಾಧ್ಯವಾಗದಿರುವುದಾಗಿದೆಯೆಂದು ಸ್ಥಳೀಯರು ಆರೋಪಿಸಿದ್ದಾರೆ.

ಸಂಪೂರ್ಣ ಹೊಂಡಗಳಿಂದ ತುಂಬಿದ ಏತಡ್ಕ- ಕಿನ್ನಿಂಗಾರ್‌ ರಸ್ತೆಯಲ್ಲಿ ಈಗ ನೀರು ತುಂಬಿ ಕೆಸರುಗದ್ದೆ ಯಂತಾಗಿದೆ. ದೊಡ್ಡ ವಾಹನಗಳು ಸಂಚರಿಸುವಾಗ ಸಣ್ಣ ವಾಹನಗಳು ಹೊಂಡಕ್ಕೆ ಬಿದ್ದು ಗಾಯಗೊಳ್ಳುತ್ತಿದ್ದಾರೆ. ಸಮೀಪದ ಕೋರೆಯಿಂದ ದಿನಂಪ್ರತಿ ಹಲವುಬಾರಿ ಕಾನೂನು ಉಲ್ಲಂಘಿಸಿ ಅಪರಿಮಿತ ಭಾರ ಹೇರಿಕೊಂಡು ಟಿಪ್ಪರ್‌ ಲಾರಿಗಳು ಸಂಚರಿಸುತ್ತಿರುವುದೇ ರಸ್ತೆಯು ಈ ಸ್ಥಿತಿಗೆ ತಲುಪಲು ಕಾರಣವೆಂದು ಸ್ಥಳೀಯರು ದೂರುತ್ತಾರೆ.

ಈಗ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್ಸು ಸಂಚಾರ ಮೊಟಕುಗೊಳಿಸಿದೆ. ಶೀಘ್ರ ಪರಿಹಾರ ಉಂಟಾಗದಿದ್ದರೆ ಮುಂದೆ ಪಿಡಬ್ಲ್ಯೂಡಿ ಕಚೇರಿ ಸೇರಿದಂತೆ ದಿಗ್ಬಂಧನ ಚಳವಳಿ ನಡೆಸುವ ನಿರ್ಧಾರ ಮುಷ್ಕರ ಸಮಿತಿ ತಳೆದಿದೆ.

ಮುಷ್ಕರದಲ್ಲಿ ಎಣ್ಮಕಜೆ ಪಂಚಾಯತ್‌ ಸದಸ್ಯೆ ವೈ. ಶಶಿಕಲಾ, ಎ.ಸಿ. ಸ್ವರ್ಣಲತಾ, ಲತಾಕುಮಾರಿ, ಲಾವಣ್ಯಾ, ನಬೀಸಾ‌ ಮೊದಲಾದವರು ಭಾಗವಹಿಸಿದರು.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.