“ಪ್ರತಿಭೆ ಪೋಷಣೆಯಲ್ಲಿ ಶಿಕ್ಷಕರ ಪಾತ್ರ ಶ್ಲಾಘನೀಯ’


Team Udayavani, Feb 9, 2019, 1:10 AM IST

0802prl1kalikotpanna-dondige-makkalu.jpg

ಪೆರ್ಲ: ಮಕ್ಕಳು ತರಗತಿ ಕೋಣೆಯಲ್ಲಿ ಗಳಿಸಿದ ಶೈಕ್ಷಣಿಕ ಪ್ರಗತಿಯು ಪ್ರದರ್ಶನ ವೇದಿಕೆಯಾಗಿ ಕಲಿಕೋತ್ಸವದಲ್ಲಿ ಹೊರಹೊಮ್ಮಿದೆ.ಪ್ರತಿಭೆಯ ಪೋಷಣೆಯಲ್ಲಿ ನಿರಂತರವಾಗಿ ಶ್ರಮಿಸುವ ಅಧ್ಯಾಪಕರು ಮತ್ತು ಹೆತ್ತವರ ಪರಿಶ್ರಮ ಶ್ಲಾಘನೀಯವಾಗಿದೆ ಎಂದು ಪ್ರಧಾನ ಅಧ್ಯಾಪಕ ಮಹಾಲಿಂಗೇಶ್ವರ ಎನ್‌. ಹೇಳಿದರು.

ಅವರು  ಪೆರ್ಲ ಸತ್ಯನಾರಾಯಣ ಎಎಲ್‌ಪಿ ಶಾಲೆಯಲ್ಲಿ  ಕಲಿಕೋತ್ಸವವನ್ನು ಉದ್ಘಾಟಿಸಿದರು.ಕಲಿಕೋತ್ಸವದಿಂದ ಮಕ್ಕಳಿಗೆ ಹುರುಪನ್ನು ನೀಡುತ್ತದೆ.ಇದರಿಂದ ಉತ್ತೇಜಿತರಾಗಿ ಮಕ್ಕಳು ಇನ್ನೂ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ನುಡಿದರು.ಪಿಟಿಎ ಅಧ್ಯಕ್ಷ ಅಶ್ರಫ್‌ ಕುರೆಡ್ಕ ಸಭೆಯ ಅಧ್ಯಕ್ಷತೆ ವಹಿಸಿದರು.ಎಣ್ಮಕಜೆ ಗ್ರಾ.ಪಂ.ಉಪಾಧ್ಯಕ್ಷ ಅಬೂಬಕ್ಕರ್‌ ಸಿದ್ದಿಕ್‌, ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಆಯಿಷಾ ಪೆರ್ಲ,ಬಿ.ಆರ್‌.ಸಿ ಸಂಯೋಜಕಿ ಸುಪ್ರಿಯಾ,ಎನ್‌ಎಂಪಿ ಅಧ್ಯಕ್ಷ ರಾಧಾಕೃಷ್ಣ ಭಟ್‌,ಪಿಟಿಎ ಉಪಾಧ್ಯಕ್ಷ ಸುಬ್ರಹ್ಮಣ್ಯ ಭಟ್‌ ಕೊಡುಮಾಡ್‌,ಎಂಪಿಟಿಎ ಅಧ್ಯಕ್ಷೆ ಉಷಾ ಅಮೇಕ್ಕಳ,ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಬಿ.ಮೊದಲಾದವರು ಉಪಸ್ಥಿತರಿದ್ದರು.

ಪಾಠ ಭಾಗದಲ್ಲಿ  ಬಂದಿರುವ ವಿಷಯಗಳಿಗೆ ಹೊಸ ರೂಪ ನೀಡಿ ಸಮರ್ಥವಾಗಿ ಮಕ್ಕಳ ಮಂಡಿಸುವಿಕೆ ಎಲ್ಲರ ಗಮನ ಸೆಳೆಯಿತು.
ವೈಜ್ಞಾನಿಕ ಆಶಯಗಳ ಮೇಲಿನ ಪ್ರಯೋಗದ ಪ್ರಾತ್ಯಕ್ಷಿಕೆ ಮ್ಯಾಜಿಕ್‌ ಶೋ,ಪಾಠ ಪುಸ್ತಕದ ಹಾಡುಗಳಿಗೆ ರಾಗ,ನೃತ್ಯ,ಸಂಗೀತ ನಾಟಕ, ಪಿಕ್‌ ಆಂಡ್‌ ಸೇ,ಸೂಪರ್‌ ಸ್ಟುಡೆಂಟ್ಸ್‌  ಮೊದಲಾದ ಚಟುವಟಿಕೆಗಳು ಹಾಗೂ ಓದುವಿಕೆ,ಬರವಣಿಗೆ ಪ್ರೋತ್ಸಾಹದ ಮಾತುಗಳು, ಮುಂತಾದ ಕಾರ್ಯಕ್ರಮಗಜರಗಿತು. .ಶಿಕ್ಷಕ ಕೋಟೆ ಗೋಪಾಲಕೃಷ್ಣ ಭಟ್‌ ಸ್ವಾಗತಿಸಿ,ಉದಯ ಸಾರಂಗ ವಂದಿಸಿದರು.ಶಿಕ್ಷಕಿ ಕಲಂದರ್‌ ಬೀಬಿ ನಿರೂಪಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.