ಎಚ್‌1 ಎನ್‌1 ರೋಗ  ಹಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ


Team Udayavani, Feb 27, 2019, 1:00 AM IST

h1n1.jpg

ಕಾಸರಗೋಡು: ಜಿಲ್ಲೆಯಲ್ಲಿ ಎಚ್‌1ಎನ್‌1 ನಿಯಂತ್ರಣದಲ್ಲಿದೆ ಎಂದು ರಾಜ್ಯ ಕಂದಾಯ ಸಚಿವ ಇ. ಚಂದ್ರಶೇಖರನ್‌ ತಿಳಿಸಿದರು.

ಪೆರಿಯ ನವೋದಯ ವಿದ್ಯಾಲಯದ ಕೆಲವು ವಿದ್ಯಾರ್ಥಿಗಳಲ್ಲಿ ಈ ರೋಗದ ಲಕ್ಷಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾಂಞಂಗಾಡ್‌ ಜಿಲ್ಲಾ ಧಿಕಾರಿ ಕಚೇರಿ ಮಿನಿ ಸಭಾಂಗಣದಲ್ಲಿ ನಡೆದ ವಿದ್ಯಾಲಯದ ಮಕ್ಕಳ ಹೆತ್ತವರ, ಶಿಕ್ಷಕರ ಅವಲೋಕನ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಆರೋಗ್ಯ ಇಲಾಖೆ ನಡೆಸುತ್ತಿರುವ ಪ್ರತಿರೋಧ ಚಟುವಟಿಕೆಗಳು ಚುರುಕಾ ಗಿವೆ. ಹೆಚ್ಚುವರಿ ಪರಿಣತ ಚಿಕಿತ್ಸೆ ಅಗತ್ಯ ವಿದ್ದರೆ ಪ್ರತ್ಯೇಕ ವೈದ್ಯಕೀಯ ತಂಡ ವನ್ನು ರವಾನಿಸಲಾಗುವುದು ಎಂದು ಮುಖ್ಯ ಮಂತ್ರಿ ಮತ್ತು ಆರೋಗ್ಯ ಸಚಿವ ಭರವಸೆ ನೀಡಿರುವುದಾಗಿ ಸಚಿವ ಹೇಳಿದರು.

ಸಭೆಯಲ್ಲಿ ಜಿಲ್ಲಾ ಧಿಕಾರಿ ಡಾ| ಡಿ.ಸಜಿತ್‌ ಬಾಬು, ಉಪಜಿಲ್ಲಾ ಧಿಕಾರಿ ಅರುಣ್‌ ಕೆ. ವಿಜಯನ್‌, ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ಪಿ.ದಿನೇಶ್‌ ಕುಮಾರ್‌, ಡಿ.ಎಸ್‌.ಎಂ.ಒ. ಡಾ| ರಿಜಿತ್‌ ಕೃಷ್ಣನ್‌, ಡಾ.ಅಮರ್‌ ಸೆಟಿಲ್‌ ಮೊದಲಾದವರು ಉಪಸ್ಥಿತರಿದ್ದರು.

ಜ್ವರ, ಕೆಮ್ಮು ಸಹಿತ ಲಕ್ಷಣ ಗಳಿರುವವರಿಗೆ ಔಷಧ ನೀಡಲಾಗುತ್ತಿದೆ. ಜ್ವರದ ಲಕ್ಷಣ ಹೊಂದಿರುವ ಮಕ್ಕಳನ್ನು ಶಾಲೆಯಿಂದ ದೂರ ಇರಿಸಲಾಗುತ್ತಿದೆ. ಎಲ್ಲ ಮಕ್ಕಳಿಗೂ ಸಿಬಂದಿಗೂ ಮಾಸ್ಕ್ ವಿತರಿಸಲಾಗಿದೆ. ಇವುಗಳನ್ನು ಬಳಕೆಯ ನಂತರ ಇಲಾಖೆ ನೌಕರರೇ ಸಂಗ್ರಹಿಸಿ ನಾಶಗೊಳಿಸುವರು. 

ವಿಶೇಷ ರೀತಿ ಸಿದ್ಧಪಡಿಸಿದ ರೋಗನಾಶಕ ಬಳಸಿ ಶುಚೀಕರಣ ನಡೆಸಲೂ ಕ್ರಮಕೈಗೊಳ್ಳಲಾಗಿದೆ. 
ಓರ್ವ ಮಹಿಳಾ ವೈದ್ಯೆಯ ಸೇವೆಯೂ ಇಲ್ಲಿದೆ.

ಮಕ್ಕಳ ಹೆತ್ತವರಿಗೆ ಈ ಸಂಬಂಧ ಜಾಗೃತಿ ನಿಡುವ ಕಾಯಕವೂ ನಡೆದಿದೆ. ಹೆತ್ತವರಿಗಾಗಿ ಆರೋಗ್ಯ ಇಲಾಖೆಯ ಹೆಲ್ಪ್ಲೈನ್‌ ಆರಂಭಿಸಲಾಗಿದೆ. ನಂಬ್ರ: 0467-2234057.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.