ಕಲಿಕೆ ಎದುರು ಇವರಿಗೆ ಬೇರೇನೂ ಇಲ್ಲ


Team Udayavani, May 19, 2018, 6:30 AM IST

manisha.jpg

ಮುಳ್ಳೇರಿಯ: ಕರ್ನಾಟಕಕ್ಕೆ ಹೊಂದಿಕೊಂಡಿರುವ ಮುಳ್ಳೇರಿಯ ವೋಕೇಶನಲ್‌ ಹೈಯರ್‌ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ, ನೇಪಾಲ ಮೂಲದ ಮನೀಷಾ ಎ ಪ್ಲಸ್‌ ಅಂಕ ಗಳಿಸುವ ಮೂಲಕ ಶ್ಲಾಘನಾರ್ಹ ಸಾಧನೆ ಮಾಡಿದ್ದಾಳೆ.

ಮನೀಷಾ ಎಲ್ಲ ವಿಷಯಗಳಲ್ಲಿಯೂ ಎ ಪ್ಲಸ್‌ ಪಡೆದು ಜಿಲ್ಲೆಯಲ್ಲಿ ಈ ಸಾಧನೆ ಮಾಡಿರುವ ಇಬ್ಬರು ವಿದ್ಯಾರ್ಥಿಗಳಲ್ಲಿ ಒಬ್ಬಳಾಗಿ ಮೂಡಿಬಂದಿದ್ದಾಳೆ. ನೇಪಾಲದ ಧನ್‌ಬಹದ್ದೂರ್‌ – ಸುಜಾ ದಂಪತಿಯ ಹಿರಿಯ ಮಗಳು ಈಕೆ. ಧನ್‌ ಬಹದ್ದೂರ್‌ ಮುಳ್ಳೇರಿಯ ಪೇಟೆಯ ವ್ಯಾಪಾರ ಸಂಸ್ಥೆಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಗೂರ್ಖಾ ಆಗಿ ಕಾವಲು ಕೆಲಸ ಮಾಡುತ್ತಾರೆ. ವರ್ಷದ ಹಲವು ದಿನಗಳಲ್ಲಿ ನಿದ್ದೆಗೆಟ್ಟು ಪತಿಗಾಗಿ ಕಾಯುವ ತಾಯಿಗೆ ಜತೆಯಾಗಿ ತಾನು ಪಠ್ಯಪುಸ್ತಕ ಓದುವುದರಲ್ಲಿ ಮಗ್ನಳಾಗಿರುತ್ತಾಳೆ ಈ ಬಾಲೆ. ಈ ಕುಟುಂಬ ಕಳೆದ 20 ವರ್ಷಗಳಿಂದ ಬೇಂಗತ್ತಡ್ಕದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ. ಯಾರ ಸಹಾಯವೋ ತರಬೇತಿಯೋ ಇಲ್ಲದೆ ಕ್ರಮವರಿತ ಓದು ಮಾತ್ರ ಮನೀಷಾಳ ಈ ಸಾಧನೆಗೆ ಕಾರಣ. 

ಮನೀಷಾ ನೇಪಾಲಿ, ಹಿಂದಿ, ಮಲೆಯಾಳಗಳ ಜತೆಗೆ ಕನ್ನಡ, ತುಳು ಸಹಿತ ಆರು ಭಾಷೆಗಳನ್ನು ಸುಲಲಿತವಾಗಿ ಮಾತನಾಡಬಲ್ಲಳು. 

ನಿರೀಕ್ಷೆ ಇರಲಿಲ್ಲ 
ಇಷ್ಟು ಒಳ್ಳೆಯ ಫ‌ಲಿತಾಂಶದ ನಿರೀಕ್ಷೆ ಇರಲಿಲ್ಲ. ಎಲ್ಲ ವಿಷಯ ಗಳಲ್ಲಿಯೂ ಎ ಪ್ಲಸ್‌ ಬಂದಿರುವುದು ತುಂಬಾ ಖುಷಿಯಾಗಿದೆ. ಅಪ್ಪ- ಅಮ್ಮನಿಗೂ ಸಂತೋಷವಾಗಿದೆ.
– ಮನೀಷಾ

ಯಶೋಗಾಥೆ ತಿಳಿಸಿ
ಹತ್ತಾರು ಕೊರತೆಗಳ ಮಧ್ಯೆ ಪರೀಕ್ಷೆ ಯನ್ನು ಗೆದ್ದು ಸ್ಫೂರ್ತಿಯಾದವರು ಹಲವರಿದ್ದಾರೆ. ಎಸೆಸೆಲ್ಸಿ  ಪರೀಕ್ಷೆಯಲ್ಲಿ ಹೀಗೆಯೇ ನಿಮ್ಮ ಸುತ್ತಮುತ್ತ ಕಷ್ಟದ ಕಲ್ಲು ಮುಳ್ಳುಗಳ ಮಧ್ಯೆಯೇ ಮಹತ್ತರ ಸಾಧನೆ ಮಾಡಿದವರಿದ್ದರೆ ಅವರ ದೂರವಾಣಿ ಸಂಖ್ಯೆ, ಹೆಸರು ತಿಳಿಸಿ. ನಾವು ಅವರ ಬಗ್ಗೆ ಪ್ರಕಟಿಸುತ್ತೇವೆ, ಉಳಿದವರಿಗೂ ಸ್ಫೂರ್ತಿಯಾಗಲಿ. 
ನಮ್ಮ ವಾಟ್ಸಪ್‌ ಸಂಖ್ಯೆ 99641 69554

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.