“ಆತ್ಮವಿಶ್ವಾಸದಿಂದ ಕನಸು ನನಸಾಗಿಸಲು ಪ್ರಯತ್ನಿಸಿ’

ಪೆರ್ಲ: ದತ್ತಿ ನಿಧಿ ಬಹುಮಾನ ವಿತರಣೆ,ಸಮ್ಮಾನ

Team Udayavani, Aug 3, 2019, 5:36 AM IST

0208PRL3BPRADEEP.S

ಪೆರ್ಲ: ವಿದ್ಯಾರ್ಥಿಯು ಜೀವನದಲ್ಲಿ ಸವಾಲುಗಳನ್ನು ಎದುರಿಸಿ, ಕಠಿಣ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಕನಸನ್ನು ನನಸಾಗಿಸಲು ಪ್ರಯತ್ನಿಸ ಬೇಕು.
ವಿದ್ಯಾರ್ಥಿಗಳು ಕನಸಿನ ಮೂಲಕ ಸಾಧನೆಯ ಗುರಿ ಕಾಣಬೇಕು.ಇಲ್ಲದೆ ಇದ್ದಲ್ಲಿ ವೈಯಕ್ತಿಕ ಅಭಿವೃದ್ಧಿ ಹಾಗೂ ರಾಷ್ಟ್ರದ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ಕಣ್ಣೂರು ವಿಶ್ವವಿದ್ಯಾಲಯದ ಸೆನೆಟ್‌ ಸದಸ್ಯ,ಕಾಸರಗೋಡು ಸರಕಾರಿ ಕಾಲೇಜಿನ ಇತಿಹಾಸ ವಿಭಾಗ ಮುಖ್ಯಸ್ಥ ಪ್ರೋ.ವಿಜಯನ್‌ ಕೆ.ಹೇಳಿದರು.

ಅವರು ಪೆರ್ಲ ನಲಂದ ಮಹಾವಿದ್ಯಾಲಯದಲ್ಲಿ ಆ.1ರಂದು ಜರಗಿದ ಧತ್ತಿನಿಧಿ ಬಹುಮಾನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳು ಆಶಾವಾದಿಗಳಾಗಬೇಕು.ನಿರಂತರ ಪರಿಶ್ರಮದಿಂದ ಭವಿಷ್ಯದಲ್ಲಿ ಉತ್ತಮ ಯಶಸ್ಸುಗಳಿಸಲು ಸಾಧ್ಯ.ಹಿಂದಿನ ಮಹಾಪುರುಷರು ಬಡತನ ಹಿನ್ನೆಲೆಯಿಂದ ಬಂದವರು.ಆದ್ದರಿಂದ ಬಡತನ ಸಾಧನೆಗೆ ಸವಾಲಾಗದು.ಅವಕಾಶ ಲಭಿಸಿದಾಗ ಬಳಸಿಕೊಳ್ಳಬೇಕು ಎಂದರು.

ಪರೀಕ್ಷೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ ಧತ್ತಿನಿಧಿ ಬಹುಮಾನ ವಿತರಿಸಲಾಯಿತು.ದಾನಿಗಳನ್ನು ಸಮ್ಮಾನಿಸಲಾಯಿತು.

ಆಡಳಿತ ಮಂಡಳಿ ನಿರ್ದೇಶಕ ಶಮ್ನಾ ಖಂಡಿಗೆ ಪ್ರಾಸ್ತವಿಕ ನುಡಿಗಳನ್ನಾಡಿದರು
ಖಜಾಂಜಿ ಗೋಪಾಲ ಚೆಟ್ಟಿಯಾರ್‌ ಉಪಸ್ಥಿತರಿದ್ದರು.ಪ್ರಾಂಶುಪಾಲ ಡಾ.ವಿಘ್ನೇಶ್ವರ ವರ್ಮುಡಿ ಸ್ವಾಗತಿಸಿ, ರಾಜಶೇಖರ ಪೆರ್ಲ ವಂದಿಸಿದರು. ಸವಿತಾ ಡಿ.ನಿರೂಪಿಸಿದರು.

“ಶ್ರಮ,ಶ್ರದ್ಧೆಯಿಂದ ಯಶಸ್ಸು
ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಅಧ್ಯಕ್ಷ ಆನೆಮಜಲು ವಿಷ್ಣು ಭಟ್‌, ಧತ್ತಿನಿಧಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಿರಂತರ ಶ್ರಮ,ಶ್ರದ್ಧೆಯಿಂದ ವಿದ್ಯಾರ್ಜನೆಗೈದರೆ ಯಶಸ್ಸು ನಿಮ್ಮದಾಗುವುದು ಎಂದರು.ಕಾಸರಗೋಡು ವ್ಯಾಪಾರಿ ಸಮಿತಿಯ ಉಪಾಧ್ಯಕ್ಷ ಶಂಕರನಾರಾಯಣ ಮಯ್ಯ,ವಿದ್ಯೆಯು ಎಲ್ಲಾ ಸಂಪತ್ತುಗಳಿಂದ ಶ್ರೇಷ್ಠ .ಅದನ್ನು ಗಳಿಸಿ ಉತ್ತಮ ಭವಿಷ್ಯ ರೂಪಿಸಿ ಕೊಳ್ಳಿ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.