ಮಾನ್ಯದಲ್ಲಿ ಮಧುರ ಕನ್ನಡ-2017 ಉದಯವಾಣಿ ದಿನಪತ್ರಿಕೆ ವಿತರಣೆ


Team Udayavani, Aug 11, 2017, 6:30 AM IST

09ksde10.jpg

ಬದಿಯಡ್ಕ: ಮೌಲ್ಯಯುತ ಶಿಕ್ಷಣ ನೀಡುವಲ್ಲಿ ಮಾತೃಭಾಷಾ ಶಿಕ್ಷಣವು ಮಹತ್ವದ ಪಾತ್ರ ವಹಿಸುತ್ತದೆ. ಅರಿವಿನ ವಿಸ್ತಾರವನ್ನು ಗಟ್ಟಿಗೊಳಿಸಿ ಸುಲಭವಾಗಿ ವಿಷಯಗಳನ್ನು ಅರ್ಥೈಸಲು ಸಹಾಯಕವಾಗುತ್ತದೆ. ಮಾತ್ರವಲ್ಲದೆ ಭಾಷೆಯ ಮೇಲಿನ ಹಿಡಿತದಿಂದಾಗಿ ಹೆಚ್ಚಿನ ಆಲೋಚನೆ ಹಾಗೂ ಕ್ರಿಯಾಶೀಲ ಬರವಣೆಗೆಗಳಿಗೂ ಪ್ರೇರಣೆಯಾಗುತ್ತದೆ. ಮುಕ್ತ ಸಂವಹನ ಹಾಗೂ ಚರ್ಚೆಗಳಿಗೆ ಬೇಕಾದ ಧೈರ್ಯವನ್ನೂ ತುಂಬುತ್ತದೆ. ಮಕ್ಕಳಿಗೆ ತಮ್ಮ ಅಭಿಪ್ರಾಯ, ಅನಿಸಿಕೆಗಳನ್ನು ಮುಕ್ತವಾಗಿ ಅಭಿವ್ಯಕ್ತಪಡಿಸಲು ಇದು ಪ್ರೇರಣೆಯಾಗುತ್ತದೆ.

ಮಾನ್ಯದ ಜ್ಞಾನೋದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಮಧುರ ಕನ್ನಡ-2017ಕಾರ್ಯಕ್ರಮವು ಜರಗಿತು. ಇದರ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರತಿದಿನ ಐದು ಉದಯವಾಣಿ ಕನ್ನಡ ದಿನಪತ್ರಿಕೆಗಳನ್ನು ಈ ಅಧ್ಯಯನ ವರ್ಷಪೂರ್ತಿ ನೀಡಲಾಗುವುದು ಎಂದು ಪ್ರಾಯೋಜಕರಾದ  ಮಧುಚಂದ್ರ ಮಾನ್ಯ ಹೇಳಿದರು. ಸಮಾರಂಭವನ್ನು ಬದಿಯಡ್ಕ ಗ್ರಾಮ ಪಂಚಾಯತ್‌ ಆರೋಗ್ಯ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ಯಾಮ್‌ ಪ್ರಸಾದ್‌ ಮಾನ್ಯ ಉದ್ಘಾಟಿಸಿದರು. 

ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಅಧ್ಯಾಪಿಕೆ ಆಶಾಕಿರಣ, ಮಾತೃ  ಸಮಿತಿ ಅಧ್ಯಕ್ಷೆ ಎಲಿಜಾ ಡಿ’ಸೋಜಾ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಟಿ.ಎನ್‌. ಗೋವಿಂದನ್‌ ನಂಬೂದಿರಿ ಸ್ವಾಗತಿಸಿದರು. ಶಿಕ್ಷಕ ವರ್ಗದ ಕಾರ್ಯದರ್ಶಿ ರಿಜು ಎಸ್‌.ಎಸ್‌. ವಂದಿಸಿದರು. ಅಧ್ಯಾಪಕರಾದ ಸುರೇಂದ್ರನ್‌ ಎಂ.ಎನ್‌. ಕಾರ್ಯಕ್ರಮ ನಿರೂಪಿಸಿದರು.

ಮಾನ್ಯ ಶಾಲೆಯು ಸದಾ ಯಾವುದಾದರೊಂದು ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆಯಾಗುತ್ತಿರುವುದು ಸಂತೋಷದ ವಿಷಯ. ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯವು ಉತ್ತಮ ಗುಣಮಟ್ಟದಲ್ಲಿ  ನಡೆಯುತ್ತಿದೆ. ಹೆಚ್ಚು  ಹೆಚ್ಚು  ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಪ್ರಿಯವಾಗುತ್ತಿರಲು ಅಧ್ಯಾಪಕ ವೃಂದದ ಸತತ ಶ್ರಮ, ವಿದ್ಯಾರ್ಥಿಗಳ ಹಾಗೂ ರಕ್ಷಕರ ಸಹಕಾರವೇ ಕಾರಣ. ಇದು ಒಂದು ಉತ್ತಮ ಮಾದರಿ ಶಾಲೆಯಾಗಿ ಬೆಳೆದು ಬರುತ್ತಿದೆ ಎನ್ನುವುದಕ್ಕೆ ಇತ್ತೀಚೆಗೆ ಶಾಲೆಯಲ್ಲಿ ನಡೆದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಪಯಣದ ಉದ್ಘಾಟನಾ ಕಾರ್ಯಕ್ರಮವೇ ಸಾಕ್ಷಿ
– ಶ್ಯಾಮ್‌ ಪ್ರಸಾದ್‌ ಮಾನ್ಯ ಬದಿಯಡ್ಕ ಗ್ರಾ.ಪಂ.
ಆರೋಗ್ಯ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.