ರೈಲ್ವೇ ಅಧಿಕಾರಿಗಳಿಂದ  ಉಪ್ಪಳ ರೈಲು ನಿಲ್ದಾಣ ಪರಿಶೀಲನೆ


Team Udayavani, Feb 21, 2019, 1:00 AM IST

railway-adikari.jpg

ಕಾಸರಗೋಡು: ಉಪ್ಪಳ ರೈಲು ನಿಲ್ದಾಣ ಅಭಿವೃದ್ಧಿ ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ನಡೆಸುತ್ತಿದ್ದ ಚಳವಳಿಯ ಹಿನ್ನೆಲೆಯಲ್ಲಿ ಹಿರಿಯ ರೈಲ್ವೇ ಅಧಿಕಾರಿಗಳು ಉಪ್ಪಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಉಪ್ಪಳ ರೈಲು ನಿಲ್ದಾಣವನ್ನು ಪರಂಪ ರಾಗತ ನಿಲ್ದಾಣವಾಗಿ ಉನ್ನತಿಗೊಳಿಸಿ ನವೀಕರಿಸ ಲಾಗುವುದು., ನೇತ್ರಾವತಿ ರೈಲುಗಾಡಿಗೆ ಟ್ರಯಲ್‌ ರನ್‌ಗೆ ಅನುಮತಿ ನೀಡಲಾಗುವುದೆಂದೂ ಭರವಸೆ ನೀಡಿದ್ದಾರೆ. ಪ್ರತ್ಯೇಕವಾಗಿ ಸಜ್ಜುಗೊಳಿಸಿದ ರೈಲು ಗಾಡಿಯಲ್ಲಿ ಬಂದಿಳಿದ ಮೂವತ್ತರಷ್ಟು ರೈಲ್ವೇ ಅಧಿಕಾರಿಗಳನ್ನು ಹ್ಯೂಮನ್‌ ರೈಟ್ಸ್‌ ಪ್ರೊಟೆಕ್ಷನ್‌ ಮಿಶನ್‌ ರಾಷ್ಟ್ರೀಯ ಅಧ್ಯಕ್ಷ ಪ್ರಕಾಶ್‌ ಚೆನ್ನಿತ್ತಲ, ಕೋಶಾಧಿಕಾರಿ ಎಂ.ವಿ.ಜಿ.ನಾಯರ್‌, ರಾಜ್ಯ ಅಧ್ಯಕ್ಷ ಕೈಲಾಸ್‌ನಾಥ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್‌.ರಾಧಾಮಣಿಯಮ್ಮ, ಕಾರ್ಯಾಧ್ಯ ಕ್ಷ ಕೂಕಲ್‌ ಬಾಲಕೃಷ್ಣನ್‌, ಯುವಜನ ಸೆಲ್‌ ರಾಜ್ಯ ಅಧ್ಯಕ್ಷ ಡಾ|ಜಿಪ್ಸನ್‌ ವರ್ಗೀಸ್‌, ಕೋಶಾಧಿಕಾರಿ ನಾಸರ್‌ ಚೆರ್ಕಳ, ಜಿಲ್ಲಾ ಅಧ್ಯಕ್ಷ ಕೆ.ಬಿ.ಮುಹಮ್ಮದ್‌ ಕುಂಞಿ, ಚಳವಳಿ ಸಮಿತಿ ಅಧ್ಯಕ್ಷ ಕೆ.ಎಫ್‌ ಇಕ್ಬಾಲ್‌ ಉಪ್ಪಳ ಮೊದಲಾದವರು ಸ್ವಾಗತಿಸಿದರು.

ಸ್ಥಳೀಯರು, ಪ್ರಮುಖ ರಾಜಕೀಯ ಪಕ್ಷಗಳು ನೇತಾರರು, ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಪದಾಧಿಕಾರಿಗಳು, ಕುಟುಂಬಶ್ರೀ ಕಾರ್ಯಕರ್ತರು ಮೊದಲಾದವರಿದ್ದರು.

ಮುಹ್ಮದ್‌ ಕೈಕಂಬ, ರಾಘವ ಚೇರಾಲ್‌, ಕೋಸ್ಮೋಸ್‌ ಹಮೀದ್‌, ಅಬು ತಾಮಂ, ಶುಕೂರ್‌ ಹಾಜಿ, ಬಿ.ವಿ.ರಾಜನ್‌, ಆಲಿ ಮಾಸ್ಟರ್‌, ಗೋಲ್ಡನ್‌ ಮೂಸಾ ಕುಂಞಿ, ಪಿ.ಎಂ.ಸಲೀಂ, ಹರೀಶ್ಚಂದ್ರ, ಜಮೀಲ ಅಹ್ಮದ್‌, ಬಾಲಮಣಿ ಟೀಚರ್‌, ಶರೀಫ್‌ ಮುಗು, ಗೋಲ್ಡನ್‌ ರಹಮ್ಮಾನ್‌, ರಮಣನ್‌ ಮಾಸ್ಟರ್‌, ಹನೀಫ್‌ ರೈನ್‌ಬೋ, ಮೆಹಮೂದ್‌ ಸೀಗಂಡಡಿ, ಜಬ್ಟಾರ್‌ ಪಳ್ಳಂ ಶಂಸು ಕುಬಣೂರು, ಗಿರೀಶ್‌ ಪೊದುವಾಳ್‌, ಕೊಟ್ಟಾರಂ ಅಬೂಬಕ್ಕರ್‌, ನ್ಯಾಯವಾದಿ ಕರೀಂ ಪೂನಾ, ಸುಜಾತ ಶೆಟ್ಟಿ, ಅಶ್ರಫ್‌ ಮದರ್‌ ಆರ್ಟ್ಸ್, ಸುಬೈರ್‌ ಮಾಳಿಗ ಮೊದಲಾದವರು ನೇತೃತ್ವ ನೀಡಿದರು.

ಮನವಿ ಸಲ್ಲಿಸಲಾಗಿತ್ತು
ರಾಷ್ಟ್ರೀಯ ಅಧ್ಯಕ್ಷ ಪ್ರಕಾಶ್‌ ಚೆನ್ನಿತ್ತಲ ಕೇಂದ್ರ ರೈಲ್ವೇ ಸಚಿವ ಪೀಯೂಸ್‌ ಗೋಯಲ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಉಪ್ಪಳ ಹಾಗೂ ಪಾಲಾ^ಟ್‌ನಲ್ಲಿ ಹಿರಿಯ ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ರೈಲ್ವೇ ಸಚಿವ ಗೋಯಲ್‌ ಅವರ ನಿರ್ದೇಶದಂತೆ ಸೈಲ್ವೇ ಜಿ.ಎಂ. ಕುಲಶ್ರೇಷ್‌u, ಡಿ.ಆರ್‌.ಎಂ. ಪ್ರತಾಪ್‌ ಸಿಂಗ್‌ ಶಾಮಿ ನೇತೃತ್ವದಲ್ಲಿ ಹಿರಿಯ ರೈಲ್ವೇ ಅಧಿಕಾರಿಗಳು ಉಪ್ಪಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವುMadikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.