ರೈಲು ಢಿಕ್ಕಿ ಹೊಡೆದು: ಲ್ಯಾಬ್ ಟೆಕ್ನೀಶಿಯನ್ ಸಾವು
Team Udayavani, Mar 3, 2023, 2:29 AM IST
ಉಪ್ಪಳ: ಮಂಗಲ್ಪಾಡಿ ತಾಲೂಕು ಹೆಡ್ ಕ್ವಾರ್ಟರ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನೀಶಿಯನ್ ಆಗಿದ್ದ ನೀಲೇಶ್ವರದ ಕಡಿಂಞಿಮೂಲೆ ನಿವಾಸಿ ಐಶ್ವರ್ಯಾ (23) ರೈಲು ಢಿಕ್ಕಿ ಹೊಡೆದು ಸಾವಿಗೀಡಾದರು.
ಅವರಿಗೆ ಮಂಗಳೂರಿನಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದ ಚೆನ್ನೈ ಎಕ್ಸ್ಪ್ರೆಸ್ ರೈಲು ಢಿಕ್ಕಿ ಹೊಡೆದು ಸಾವು ಸಂಭವಿಸಿತು. ರೈಲು ನಿಲ್ದಾಣದಿಂದ ಅಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿತ್ತು. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?