Vande Bharat: ಕಾಸರಗೋಡಿಗೂ ಬಂತು ವಂದೇ ಭಾರತ್‌! ತಿರುವನಂತಪುರ – ಕಾಸರಗೋಡಿಗೆ 7.48 ಗಂಟೆ


Team Udayavani, Apr 20, 2023, 6:35 AM IST

Vande Bharat: ಕಾಸರಗೋಡಿಗೂ ಬಂತು ವಂದೇ ಭಾರತ್‌! ತಿರುವನಂತಪುರ – ಕಾಸರಗೋಡಿಗೆ 7.48 ಗಂಟೆ

ಕಾಸರಗೋಡು: ಪ್ರತಿಷ್ಠಿತ “ವಂದೇ ಭಾರತ್‌’ ಎಕ್ಸ್‌ ಪ್ರಸ್‌ ರೈಲನ್ನು ಕಾಸರಗೋಡಿಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಎರಡನೇ ಪರೀಕ್ಷಾರ್ಥ ಸಂಚಾರದಲ್ಲಿ ಬುಧವಾರ ಕಾಸರಗೋಡು ತನಕ ಆಗಮಿಸಿತು. ಮಧ್ಯಾಹ್ನ 1.08ಕ್ಕೆ ತಲುಪಿದ “ವಂದೇ ಭಾರತ್‌’ ಎಕ್ಸ್‌ಪ್ರೆಸ್‌ಗೆ ಕಾಸರಗೋಡು ನಿಲ್ದಾಣದಲ್ಲಿ ಸಾವಿರಾರು ಮಂದಿ ಸಾರ್ವಜನಿಕರು, ಬಿಜೆಪಿ ನೇತಾರರು, ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದರು.

ಹಲವು ಜಿಲ್ಲೆಗಳಲ್ಲಿ ಸ್ವಾಗತ ಪಡೆದ ಬಳಿಕ ಕಾಸರಗೋಡಿಗೆ ತಲುಪಿದ ರೈಲಿಗೆ ಬಿಜೆಪಿ, ಮುಸ್ಲಿಂ ಲೀಗ್‌, ಇತರ ರಾಜಕೀಯ ಪಕ್ಷಗಳು ಕಾರ್ಯಕರ್ತರು, ರೈಲ್ವೇ ಪ್ಯಾಸೆಂಜರ್ ಅಸೋಸಿಯೇಶನ್‌, ವಿವಿಧ ಸಂಘಟನ ಪದಾಧಿಕಾರಿಗಳು, ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಜಿಲ್ಲಾ ಸಮಿತಿಯ ನೇತಾರರು, ಕಾರ್ಯಕರ್ತರು ವಾದ್ಯಘೋಷಗಳೊಂದಿಗೆ ಹೂಗಳನ್ನು ಎರಚಿ, ಹೂಹಾರ ಹಾಕಿ, ಸಿಹಿ ವಿತರಿಸಿ ಅದ್ದೂರಿಯಾದ ಸ್ವಾಗತ ನೀಡಿದರು. ಸಂಸದ ರಾಜ್‌ಮೋಹನ್‌ ಉಣ್ಣಿತ್ತಾನ್‌, ಶಾಸಕರಾದ ಎನ್‌.ಎ. ನೆಲ್ಲಿಕುನ್ನು, ಎ.ಕೆ.ಎಂ. ಅಶ್ರಫ್‌, ಬಿಜೆಪಿ ಕೇರಳ ರಾಜ್ಯ ಕಾರ್ಯದರ್ಶಿ ನ್ಯಾಯವಾದಿ ಕೆ. ಶ್ರೀಕಾಂತ್‌, ಕಾಸರಗೋಡು ಜಿಲ್ಲಾ ಅಧ್ಯಕ್ಷ ರವೀಶ ತಂತ್ರಿ ಕುಂಟಾರು, ಯುವ ಮೋರ್ಚಾ ಜಿಲ್ಲಾ ನೇತಾರ ಧನಂಜಯ ಮಧೂರು ಮೊದಲಾದವರು ಉಪಸ್ಥಿತರಿದ್ದರು.

ಮಧೂರು “ಅಪ್ಪ’ ವಿತರಣೆ
ಸ್ವಾಗತ ಕೋರಲು ಆಗಮಿಸಿದ ಎಲ್ಲರಿಗೂ ಮಧೂರು ದೇವಸ್ಥಾನದ ಅಪ್ಪ ಪ್ರಸಾದವನ್ನು ವಿತರಿಸಲಾಯಿತು.

ಬೆಳಗ್ಗೆ 5.20ಕ್ಕೆ ತಿರುವನಂತಪುರದಿಂದ ಹೊರಟ ರೈಲುಗಾಡಿ 6.53 ಗಂಟೆಗಳಲ್ಲಿ ಕಣ್ಣೂರಿಗೆ ತಲುಪಿತ್ತು. 3 ನಿಮಿಷಗಳ ಕಾಲ ಕಣ್ಣೂರಿನಲ್ಲಿ ನಿಲುಗಡೆಗೊಳಿಸಿದ ಬಳಿಕ ಕಾಸರಗೋಡಿಗೆ ಪ್ರಯಾಣ ಆರಂಭಿಸಿತು. ತಿರುವನಂತಪುರದಿಂದ ಕಾಸರಗೋಡಿಗೆ ಒಟ್ಟು 7.48 ಗಂಟೆಗಳಲ್ಲಿ ತಲುಪಿದೆ. ಮಧ್ಯಾಹ್ನ 2.20ಕ್ಕೆ ಕಾಸರಗೋಡಿನಿಂದ ತಿರುವನಂತಪುರಕ್ಕೆ ವಾಪಸಾಯಿತು. ಮೂರು ದಿನಗಳ ಹಿಂದೆ ಕಣ್ಣೂರು ವರೆಗೆ ಮೊದಲನೆಯ ಪರೀಕ್ಷಾರ್ಥ ಓಡಾಟ ನಡೆಸಿತ್ತು. ಇಂದು 6 ಗಂಟೆ 53 ನಿಮಿಷ ತಗಲಿದರೆ ಅಂದು 7 ಗಂಟೆ 10 ನಿಮಿಷ ತಗಲಿತ್ತು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.