ಅಕ್ರಮ ಜಾಹೀರಾತು ವಿರುದ್ಧ ದೂರು ನೀಡಲು ವಿವಿಧ ವಿಧಾನ


Team Udayavani, Mar 18, 2019, 12:30 AM IST

s-22.jpg

ಕಾಸರಗೋಡು: ಲೋಕಸಭೆ ಚುನಾವಣೆ ಸಂಬಂಧ ಅನುಮತಿಯಿಲ್ಲದೆ ಸ್ಥಾಪಿಸುವ ಪ್ರಚಾರ ಜಾಹೀರಾತುಗಳ ವಿರುದ್ಧ ದೂರು ನೀಡಲು ಬೇರೆ ಬೇರೆ ವಿಧಾನಗಳಿವೆ. ಅಕ್ರಮ ರೂಪದಲ್ಲಿ ಸ್ಥಾಪಿಸುವ ಜಾಹೀರಾತುಗಳ ವಿರುದ್ಧ ಕಠಿನ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಧಿಕಾರಿ ಡಾ.ಡಿ.ಸಜಿತ್‌ ಬಾಬು ತಿಳಿಸಿದ್ದಾರೆ. ಖಾಸಗಿ ಜಾಗದಲ್ಲಿ ಜಾಹೀರಾತು ಫಲಕ ಸ್ಥಾಪನೆ ನಿಟ್ಟಿನಲ್ಲಿ ರಜಕೀಯ ಪಕ್ಷಗಳು ಜಾಗದ ಮಾಲೀಕರಿಂದ ಲಿಖೀತ ರೂಪದಲ್ಲಿ ಅನುಮತಿ ಪಡೆಯಬೇಕು. ಆವರಣ ಗೋಡೆ, ಖಾಸಗಿ ಜಾಗ, ಕಟ್ಟಡ ಇತ್ಯಾದಿಗಳಲ್ಲಿ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸಿದರೆ ಸಾರ್ವಜನಿಕರು ದೂರು ನೀಡುವಲ್ಲಿ ಅನೇಕ ವಿಧಾನಗಳಿದ್ದು, ತತ್‌ಕ್ಷಣ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಿ ವಿಝಿಲ್‌ 
ಅಕ್ರಮ ರೂಪದಲ್ಲಿ ಸ್ಥಾಪಿಸಲಾಗುವ ಜಾಹೀರಾತು ಸಾಮಗ್ರಿಗಳ ವಿರುದ್ಧ ಸಾರ್ವಜನಿಕರು ಸಿ ವಿಝಿಲ್‌ ಎಂಬ ಮೊಬೈಲ್‌ ಆ್ಯಪ್‌ ಮೂಲಕ ಫೋಟೋ ಯಾ ವೀಡಿಯೋ ನಡೆಸಿ ಅಪ್‌ ಲೋಡ್‌ ನಡೆಸಿದರೆ ಅದನ್ನು ದೂರು ಎಂಬುದಾಗಿ ಪರಿಶೀಲಿಸಲಾಗುವುದು. ಜಿಯೋಗ್ರಾಫಿಕ್‌ ಇನಾರ್ಮೇಷನ್‌ ಸಿಸ್ಟಂ ಬಳಸಿ ನೀತಿಸಂಹಿತೆ ಉಲ್ಲಂಘನೆ ನಡೆದಿರುವ ಜಾಗ ಪತ್ತೆ ಮಾಡಲಾಗು ವುದು. ದೂರು ಅಪ್‌ ಲೋಡ್‌ ನಡೆಸಿದ ತಕ್ಷಣವೇ ಯೂನಿಕ್‌ ಐಡಿ ಒಂದು ಲಭಿಸಲಿದೆ. ನಂತರ ಈ ಮೂಲಕ ಈ ಸಂಬಂಧ ಏನೇನು ಕ್ರಮ ನಡೆಸಲಾಯಿತು ಎಂದು ತಿಳಿಯಲು ದೂರುದಾತನಿಗೆ ಸಾಧ್ಯ. 100 ನಿಮಿಷಗಳ ಅವ ಧಿಯೊಳಗೆ ದೂರಿಗೆ ಪರಿಹಾರ ಲಭಿಸಲಿದೆ. ಒಬ್ಬರಿಗೆ ಒಂದಕ್ಕಿಂತ ಅ ಧಿಕ ನೀತಿಸಂಹಿತೆ ಉಲ್ಲಂಘನೆ ಸಂಬಂಧ ದೂರು ನೀಡಲು ಸಾಧ್ಯವಾಗುವುದು ಎಂಬುದು ಈ ಆ್ಯಪ್‌ನ ವಿಶೇಷತೆಯಾಗಿದೆ. ದೂರುದಾತನ ಹೆಸರು, ಮಾಹಿತಿಗಳನ್ನು ಗುಪ್ತವಾಗಿರಿಸಲಾಗುವುದು.

ಟೋಲ್‌ ಫ್ರೀ ನಂಬ್ರ 1950 
ಅಕ್ರಮ ಜಾಹೀರಾತು ಗಮನಿಸಿದಲ್ಲಿ ಸಾರ್ವಜನಿಕರು “1950′ ಟೋಲ್‌ ಫ್ರೀ ನಂಬ್ರಕ್ಕೆ ಕರೆಮಾಡಿ ದೂರು ಸಲ್ಲಿಸ ಬಹುದು. ಚುನಾವಣೆ ಆಯೋಗದ ದೂರಿನ ಪ್ರಕಾರ ಜಿಲ್ಲಾ ಧಿಕಾರಿ ಕಚೇರಿ ಯಲ್ಲಿ ಆರಂಭಿಸಲಾದ ಕಾಲ್‌ ಸೆಂಟರ್‌ ಮೂಲಕ ದೂರು ಸ್ವೀಕರಿಸಲಾಗುವುದು. ಬೆಳಗ್ಗೆ 9ರಿಂದ ರಾತ್ರಿ 9 ಗಂಟೆ ವರೆಗೆ ಈ ಕೇಂದ್ರ ಚಟುವಟಿಕೆ ನಡೆಸುತ್ತಿದ್ದು, ಲಭಿಸುವ ದೂರು ನೋಂದಣಿ ನಡೆಸಿ ಸಂಬಂಧಪಟ್ಟವರಿಗೆ ಹಸ್ತಾಂತರಿ ಸಲಾಗುವುದು. ಜತೆಗೆ ಮತದಾತರ ಸಂಶಯಗಳನ್ನು ಪರಿಹರಿಸಲಾಗುವುದು.

ನಿಯಂತ್ರಣ ಕೊಠಡಿ 
ಚುನಾವಣೆ ಸಂಬಂಧ ದೂರುಗಳಿದ್ದಲ್ಲಿ, ಅಕ್ರಮ ಜಾಹೀರಾತು ಸಂಬಂಧ ದೂರುಗಳಿದ್ದಲ್ಲಿ ಸಾರ್ವಜನಿಕರು ಚುನಾವಣೆ ನಿಯಂತ್ರಣ ಕೊಠಡಿಗೆ ದೂರು ನೀಡಬಹುದು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಟುವಟಿಕೆ ನಡೆಸುತ್ತಿರುವ ನಿಯಂತ್ರಣ ಕೊಠಡಿಯ ದೂರುವಾಣಿ ಸಂಖ್ಯೆ: 04994-255825.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.