ಕೊಂಡೆವೂರಿನ ವಿಶ್ವಜಿತ್‌ ಅತಿರಾತ್ರ ಸೋಮಯಾಗ ಸಂಪನ್ನ


Team Udayavani, Feb 25, 2019, 1:00 AM IST

sampanna.jpg

ಕುಂಬಳೆ: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದ ವಿಶ್ವಜಿತ್‌ ಅತಿರಾತ್ರಯಾಗದ ಕೊನೆಯ ದಿನವಾದ ಫೆ. 24ರಂದು ಬೆಳಗ್ಗೆ ಪ್ರಾಯಶ್ಚಿತ್ತಾದಿ ಯಜ್ಞಪುತ್ಛ, ಅವಭೃಥ ಸ್ನಾನ, ಉದಯನಿಯೇಷ್ಟಿ, ಮೈತ್ರಾ ವರುಣ್ಯೇಷ್ಟಿ, ಉದವಸಾನೀಯ, ಪೂರ್ಣಾಹುತಿ, ಅಪರಾಹ್ನ ಶ್ರೀ ಗಾಯತೀÅ ಸಭಾ ಮಂಟಪದಲ್ಲಿ ಸಮಾರೋಪ ಸಮಾರಂಭದ ಧಾರ್ಮಿಕ ಸಭೆ ಜರಗಿತು. 

ಸಂಜೆ ಯಜ್ಞ ಸಮರ್ಪಣೆ (ಯಜ್ಞಶಾಲೆಗೆ ಅಗ್ನಿಸ್ಪರ್ಶ) ಮಂತ್ರಾ ಶೀರ್ವಾದ, ಮಹಾ ಪ್ರಸಾದದೊಂದಿಗೆ ಸಂಪನ್ನಗೊಂಡಿತು. ರವಿವಾರ ಯಾಗಕ್ಕೆ ಭಕ್ತ ಜನಪ್ರವಾಹ ಹರಿದು ಬಂತು.

ಸ್ಥಳೀಯ ಮಸೀದಿ ಪ್ರಮುಖರ ಭೇಟಿ
ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಜರಗಿದ ಅರುಣ ಕೇತುಕ ಚಯನ ಪೂರ್ವಕವಾದ ವಿಶ್ವಜಿತ್‌ ಅತಿರಾತ್ರ ಸೋಮಯಾಗಕ್ಕೆ ಸ್ಥಳೀಯ ಪತ್ವಾಡಿಯ ಬದ್ರಿಯಾ ಜಮಾಅತ್‌ ಸಮಿತಿಯ ಪದಾಧಿಕಾರಿಗಳು ಭೇಟಿ ನೀಡಿ ಶುಭಹಾರೈಸುವುದರೊಂದಿಗೆ ಸರ್ವಧರ್ಮ ಸಹಿಷ್ಣುತೆಯ ಚಿಂತನೆಗೆ ಯಾಗಭೂಮಿ ಸಾಕ್ಷಿಯಾಯಿತು.
ಶ್ರೀಕ್ಷೇತ್ರದೊಂದಿಗೆ ನಿಕಟ ಸಂಪರ್ಕ ವಿರುವ ಪತ್ವಾಡಿ ಮಸೀದಿಯ ಪದಾಧಿ ಕಾರಿಗಳು ಕಳೆದೊಂದು ವಾರದಿಂದ ಜರಗಿದ ಸೋಮಯಾಗದ ವಿಶೇಷತೆಗಳನ್ನು ಕೇಳಿ ಸಾಮರಸ್ಯದ ಸಂದೇಶವನ್ನು ಶ್ರೀಗಳೊಂದಿಗೆ ಹಂಚಿಕೊಂಡರು. ಶ್ರೀಗಳು ಅವರನ್ನು ಅಭಿನಂದಿಸಿದರು.

ಶ್ರೀ ನಿತ್ಯಾನಂದ ಚಾರಿಟೆಬಲ್‌ ವಿಶ್ವಸ್ತ ಮಂಡಳಿಯ ವಿಶ್ವಸ್ತರಲ್ಲಿ ಓರ್ವರಾದ ಗೋಪಾಲ ಎ. ಬಂದ್ಯೋಡು, ಬದ್ರಿಯಾ ಜಮಾಅತ್‌ ಸಮಿತಿ ಪದಾಧಿಕಾರಿಗಳಾದ ಉಪಾಧ್ಯಕ್ಷ ಅಲಿ ಮಾಸ್ತರ್‌, ಕಾರ್ಯದರ್ಶಿ ಮೊ„ದು ಹಾಜಿ, ಸದಸ್ಯರಾದ ಇಬ್ರಾಹಿಂ, ಅಬ್ದುಲ್ಲ, ಅಲಿ ಉಪಸ್ಥಿತರಿದ್ದರು.

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಧರ್ಮ ಚಕ್ರವರ್ತಿ ಬಿರುದು
ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದಲ್ಲಿ ಜರಗಿದ ಸೋಮಯಾಗದ ಐದನೇ ದಿನದಂದು ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಗೆ “ಧರ್ಮ ಚಕ್ರವರ್ತಿ’ ಬಿರುದನ್ನು ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಡಾ| ಹೆಗ್ಗಡೆಯವರು, ಮಾನ ಸಮ್ಮಾನಗಳು ಅಂತರಂಗದಲ್ಲಿ ಅಹಂಕಾರವಾಗಿ ಮೂಡದೆ, ಆರ್ತರ ಸೇವೆಮಾಡುವ, ಬದುಕನ್ನು ಸಾರ್ಥಕ್ಯಗೊಳಿಸುವ ಉತ್ತಮ ಕರ್ತವ್ಯಕ್ಕೆಳಸಲು ಪ್ರೇರಣೆ ನೀಡಬೇಕು ಎಂದು ತಿಳಿಸಿದರು. ಗೌರವ, ಅಭಿನಂದನೆಗಳು ಕರ್ತವ್ಯ ಪ್ರಜ್ಞೆಯನ್ನು ಜಾಗƒತಗೊಳಿಸಿ ಮುನ್ನಡೆಯಲು ಪ್ರೇರಣೆ ನೀಡಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಗುರುವಾಯೂರು ದೇವಾಲಯದ ತಂತ್ರಿವರ್ಯ ಬ್ರಹ್ಮಶ್ರೀ ಚೇನಾಸ್‌ ದಿನೇಶನ್‌ ನಂಬೂದಿರಿಪ್ಪಾಡ್‌ ಅವರು ಮಾತನಾಡಿ, ಇಂದಿನ ಗೊಂದಲಮಯವಾದ ಪ್ರಪಂಚ, ನೋವುಗಳ ಮಧ್ಯೆ ಇಂತಹ ವೇದೋಕ್ತ ವಿಧಿವಿಧಾನಗಳಿಂದ ಸುಭಿಕ್ಷ ನೆಲೆಗೊಳ್ಳಲಿ. ಕೊಂಡೆವೂರು ಪ್ರದೇಶವು ಧನಾತ್ಮಕಶಕ್ತಿ ಕೇಂದ್ರವಾಗಿ ಬೆಳವಣಿಗೆಗೊಂಡಿದ್ದು, ಇಲ್ಲಿಯ ವಾತಾವರಣ ಸಂಕಷ್ಟವನ್ನು ದೂರಗೊಳಿಸಿ ಸಂತƒಪ್ತಿ ನೀಡುವ ತಾಣವಾಗಿ ರೂಪುಗೊಂಡಿದೆ ಎಂದರು.

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.