ಸಿ.ಪಿ.ಎಂ. ತಾರಾ ವರ್ಚಸ್ಸಿನ ಪ್ರಚಾರಕರ ಯಾದಿಯಲ್ಲಿಲ್ಲ ವಿ.ಎಸ್‌.


Team Udayavani, Apr 10, 2019, 6:30 AM IST

cpm

ಕಾಸರಗೋಡು: ಕೇರಳದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಸಿಪಿಎಂ, ಸಿಪಿಐ, ಕಾಂಗ್ರೆಸ್‌ನ 40 ರಷ್ಟು ತಾರಾ ವರ್ಚಸ್ಸಿನ ಪ್ರಚಾರಕರ ಯಾದಿ ಸಿದ್ಧವಾಗಿದ್ದು, ಬಿಜೆಪಿಯ ಯಾದಿ ಅಂತಿಮ ಹಂತದಲ್ಲಿದೆ. ಇದೇ ವೇಳೆ ಸಿ.ಪಿ.ಎಂ.ನ ತಾರಾ ವರ್ಚಸ್ಸಿನ ಪ್ರಚಾರಕರ ಯಾದಿಯಲ್ಲಿ ಸ್ಥಾನ ಪಡೆಯಲು ಮಾಜಿ ಮುಖ್ಯಮಂತ್ರಿ ವಿ.ಎಸ್‌.ಅಚ್ಯುತಾನಂದನ್‌ ವಿಫಲರಾಗಿದ್ದಾರೆ.

ಹಿಂದಿನ ಚುನಾವಣೆಗಳಲ್ಲೆಲ್ಲ ಸಿಪಿಎಂನ ಪ್ರಚಾರದ ಚುಕ್ಕಾಣಿ ಹಿಡಿದಿದ್ದ ವಿ.ಎಸ್‌.ಅಚ್ಯುತಾನಂದನ್‌ ಪ್ರಚಾರ ರಂಗದಲ್ಲಿದ್ದರೂ, ಚುನಾವಣಾ ಆಯೋಗಕ್ಕೆ ನೀಡಿದ ತಾರಾ ವರ್ಚಸ್ಸಿನ ಪ್ರಚಾರಕರ ಯಾದಿಯಲ್ಲಿ ವಿ.ಎಸ್‌.ಅಚ್ಯುತಾನಂದನ್‌ ಅವರ ಹೆಸರು ಇಲ್ಲ.

ತಾರಾ ವರ್ಚಸ್ಸಿನ ಪ್ರಚಾರಕರ ಯಾದಿಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಎಸ್‌.ರಾಮಚಂದ್ರನ್‌ ಪಿಳ್ಳೆ, ಕೊಡಿಯೇರಿ ಬಾಲಕೃಷ್ಣನ್‌, ಎಂ.ಎ.ಬೇಬಿ, ತೋಮಸ್‌ ಐಸಾಕ್‌, ಎ.ವಿಜಯ ರಾಘವನ್‌, ಎಳಮರಂ ಕರೀಂ, ವಿಜು ಕೃಷ್ಣನ್‌, ಎ.ಆರ್‌.ಸಿಂಧು ಪ್ರಚಾರಕರ ಯಾದಿಯಲ್ಲಿರುವ ವರ್ಚಿಸ್ಸಿನ ತಾರೆಯರು. ಸೀತಾರಾಂ ಯೆಚೂರಿಯೂ ಈ ಯಾದಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

ಕಾಂಗ್ರೆಸ್‌ನ ತಾರಾ ವರ್ಚಸ್ಸಿನ ಪ್ರಚಾರಕರ ಯಾದಿಯಲ್ಲಿ ಸೋನಿಯಾ ಗಾಂಧಿ, ಮನಮೋಹನ್‌ ಸಿಂಗ್‌ ಒಳಗೊಂಡಿದ್ದಾರೆ. ಎರ್ನಾಕುಳಂ ಲೋಕಸಭಾ ಕ್ಷೇತ್ರದಲ್ಲಿ ಸೀಟು ನಿಷೇಧಿಸಲ್ಪಟ್ಟ ಕೆ.ವಿ.ಥೋಮಸ್‌ ಕೂಡಾ ಕಾಂಗ್ರೆಸ್‌ನ ತಾರಾ ವರ್ಚಸ್ಸಿನ ಪ್ರಚಾರಕ ಯಾದಿಯಲ್ಲಿದ್ದಾರೆ. ಮಾಜಿ ಕೆ.ಪಿ.ಸಿ.ಸಿ. ಅಧ್ಯಕ್ಷ ತೆನ್ನಲ ಬಾಲಕೃಷ್ಣನ್‌ ಪಿಳ್ಳೆ, ಕೆಎಸ್‌ಯು ಅಧ್ಯಕ್ಷ ಕೆ.ಎಂ.ಅಭಿಜಿತ್‌ ಈ ಯಾದಿಯಲ್ಲಿದ್ದಾರೆ.

ಸಿಪಿಐಯ ತಾರಾ ವರ್ಚಸ್ಸಿನ ಪ್ರಚಾರಕರ ಯಾದಿಯಲ್ಲಿ ಕಾನಂ ರಾಜೇಂದ್ರನ್‌, ಪಣ್ಯನ್‌ ರವೀಂದ್ರನ್‌, ಬಿನೋಯ್‌ ವಿಶ್ವಂ, ಆನಿ ರಾಜ್‌, ಕೆ.ಇ.ಇಸ್ಮಾಯಿಲ್‌ ಸ್ಥಾನ ಪಡೆದಿದ್ದಾರೆ. ಕನಯ್ಯ ಕುಮಾರ್‌ ಹೆಸರು ಕೂಡ ಇದೆ.

ಮುಸ್ಲಿಂ ಲೀಗ್‌ನ ತಾರಾ ವರ್ಚಸ್ಸಿನ ಪ್ರಚಾರಕರ ಯಾದಿಯಲ್ಲಿ ಹೈದರಲಿ ಶಿಹಾಬ್‌ ತಂಙಳ್‌ ಸಹಿತ ಪ್ರಮುಖ ನೇತಾರರಿದ್ದಾರೆ.

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.