ಅಲೆಮಾರಿ ದನಗಳ ವಿಶ್ರಾಂತಿ ತಾಣ


Team Udayavani, Sep 19, 2017, 5:20 PM IST

19-KSR-2.jpg

ಕುಂಬಳೆ: ಸದಾ ಜನಜಂಗುಳಿಯ ಕಾಸರಗೋಡು ಹೊಸ ಬಸ್‌ ನಿಲ್ದಾಣದಲ್ಲಿ ಜನಗಳೊಂದಿಗೆ ದನಗಳನ್ನೂ ಕಾಣಬಹುದು. ಇಲ್ಲಿ ರಾತ್ರಿ ಹಗಲೆನ್ನದೆ ಅಲೆಮಾರಿ ದನಗಳು ಠಿಕಾಣಿ ಹೂಡಿರುತ್ತವೆ. ಸುಮಾರು ಒಂದು ಡಜನ್‌ನಷ್ಟು ದಷ್ಟಪುಷ್ಟ ಜಾನುವಾರುಗಳ ಹಿಂಡು ಲಂಗು ಲಗಾಮಿಲ್ಲದೆ ನಿಲ್ದಾಣದ ಒಳಗೆ ಮತ್ತು ಹೊರಗೆ ಸದಾ ಸ್ವೇಚ್ಛೆಯಿಂದ ವಿಶ್ರಾಂತಿ ಪಡೆಯುತ್ತಿರುವ ದೃಶ್ಯವನ್ನು ನಿತ್ಯಕಾಣಬಹುದಾಗಿದೆ.

ಇದರಿಂದಾಗಿ ಹಲವಾರು ಬಸ್ಸುಗಳಿಗೆ ಸೂಚಿಸಿದ ನಿರ್ದಿಷ್ಟ ಸ್ಥಳದಲ್ಲಿ ತಂಗಲು ಮತ್ತು ಪ್ರಯಾಣಿಕರಿಗೆ ಇಲ್ಲಿಂದ ಬಸ್‌ ಏರಲು ತೊಂದರೆಯಾಗುವುದು. ಇದು ಇಂದು ನಿನ್ನೆಯ ಕಥೆಯಲ್ಲ. ಹಲವಾರು ತಿಂಗಳುಗಳಿಂದಲೂ ಜಾನುವಾರುಗಳು ಇಲ್ಲಿ ಸ್ವತಂತ್ರವಾಗಿ ವಿಹರಿಸುತ್ತಿವೆ. ನಿಲ್ದಾಣದ ಹೊರಗಿನ ಇಂಟರ್‌ಲಾಕ್‌ ಅಳವಡಿಸಿದ ವಿಶಾಲವಾಗಿರುವ ರಸ್ತೆಯಲ್ಲಿ ಜಾನುವಾರುಗಳು ಮಲಗಿರುವುದರಿಂದ ಬಸ್‌ಗಳ ಸುಗಮ ಸಂಚಾರಕ್ಕೆ ತೊಡಕ್ಕಾಗುತ್ತಿದೆ. ಆದರೆ ಜಾನುವಾರುಗಳ ಮಾಲಿಕರಾಗಲಿ ಕಾಲೂನು ಪಾಲಕರಾಗಲಿ ಇದನ್ನು ಈ ತನಕ ಗಂಭೀರವಾಗಿ ಪರಿಗಣಿಸಲಿಲ್ಲ.

ಜಾನುವಾರುಗಳನ್ನು ಸಾರ್ವಜನಿಕವಾಗಿ ಬೇಕಾಬಿಟ್ಟಿ ಬಿಡಬಾರದು. ಸಾರ್ವ ಜನಿಕರಿಗೆ ಜಾನುವಾರುಗಳಿಂದ ತೊಂದರೆಯಾಗಬಾರದು. ಕಟ್ಟಿ ಹಾಕಿ ಸಾಕಬೇಕೆಂಬುದಾಗಿ  ಎಂದೋ ಕಾನೂನು ಜಾರಿಯಲ್ಲಿದ್ದರೂ ಇದು ತಮಗೆ ಬಾಧಕವಲ್ಲವೆಂಬುದಾಗಿ ಈ ಜಾನುವಾರು ಸಾಕಣೆದಾರರ ನಿಲುವೆಂಬ ಆರೋಪ ಸಾರ್ವಜನಿಕರದು. ಸಾರ್ವಜನಿಕರಿಗೆ ಕಿರುಕುಳವಾಗುವ ಇದರ ವಿರುದ್ಧ ಕಾನೂನು ಪಾಲಕರೂ ಮುಂದಾಗ ದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ರಾತ್ರಿ ಪೊಲೀಸರ ಗಸ್ತು ತಿರುಗಾಟ ದಿಂದಾಗಿ ಈ ಜಾನುವಾರಗಳಿಗೆ ಕಳ್ಳರಿಂದ ರಕ್ಷಣೆ ದೊರೆಯುತ್ತಿದೆ.

ಈ ರೀತಿ ಜಾನುವಾರುಗಳನ್ನು ಲಂಗುಲಗಾಮಿಲ್ಲದೆ ಬಿಡುವು ದರಿಂದ ಇದರ ಲಾಭವನ್ನು ಗೋ ಸಾಗಾಟಗಾರರು ಪಡೆಯುತ್ತಿದ್ದಾರೆ. ದನ ಕರುಹಾಕಿದಾಗ ಮಾತ್ರ ತಮ್ಮ ಜಾನುವಾರುಗಳನ್ನು ಗುರುತಿಸಿ ಹಟ್ಟಿಗೊಯ್ಯುವ ಮಾಲಕರು ಉಳಿದ ದಿಗಳಲ್ಲಿ ತಮ್ಮ ಜಾನುವಾರುಗಳತ್ತ ಗಮನ ಹರಿಸದಿರುವುದು. ಗೋ ಕಳ್ಳರಿಗೆ ವರದಾನವಾಗುವುದು. 

ಗುಡ್ಡದಿಂದ ಹಗಲು ರಾತ್ರಿ ಎನ್ನದೆ ವಾಹನಗಳಲ್ಲಿ ದಿನದಿಂದ ದಿನಕ್ಕೆ ಜಾನುವಾರುಗಳನ್ನು ಕದ್ದೊಯ್ಯು ವುದರಿಂದ ದೇಶದ ಪ್ರಧಾನ ಸಂಪತ್ತುಗಳಲ್ಲಿ ಒಂದಾಗಿರುವ ಜಾನುವಾರುಗಳ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿರುವುದು ಪ್ರಕೃತಿಯ ಏರುಪೇರಿಗೆ ಕಾರಣವಾಗುತ್ತಿದೆ ಎಂಬುದು ವಿಷಾದನೀಯ ವಿಚಾರ.

ಅಚ್ಯುತ ಚೇವಾರ್‌

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.