ಕಾಡಾನೆಗಳಿಂದ ಸೋಲಾರ್‌ ವಿದ್ಯುತ್‌ ಬೇಲಿ ನಾಶ, ಕೃಷಿ ಹಾನಿ


Team Udayavani, Apr 11, 2017, 12:35 PM IST

ane.jpg

ಕಾಸರಗೋಡು: ಕಾಡಾನೆಗಳ ದಾಳಿ ತಡೆಯಲು ಅರಣ್ಯ ಇಲಾಖೆ ಕಳೆದ ವರ್ಷ ನಿರ್ಮಿಸಿದ್ದ ಸೋಲಾರ್‌ ವಿದ್ಯುತ್‌ ತಡೆ ಬೇಲಿಗಳನ್ನು ಪುಡಿಗೈದ ಕಾಡಾನೆಗಳ ಹಿಂಡು ಅಡೂರು ಪರಿಸರದಲ್ಲಿ ಕೃಷಿ ತೋಟಗಳಿಗೆ ನುಗ್ಗಿ ವ್ಯಾಪಕ ಹಾನಿ ಮಾಡಿವೆ.

ರವಿವಾರ ರಾತ್ರಿ ಅಡೂರು ಸನಿಹದ ಕಾಟಿಕಜೆ ವ್ಯಾಪ್ತಿಯಲ್ಲಿ ಕೃಷಿ ತೋಟಗಳಿಗೆ ನುಗ್ಗಿದ ಆನೆಗಳ ಹಿಂಡು ಆತಂಕ ಸೃಷ್ಟಿ ಮಾಡಿತು. ಕಾಟಿಕಜೆಯ ಬುದ್ಧ ನಾಯಕ್‌, ರಾಜೇಶ್‌ ನಾಯಕ್‌, ಚಂದ್ರಶೇಖರ ನಾಯ್ಕರ ತೋಟಗಳಿಗೆ ನುಗ್ಗಿದ ಆನೆಗಳು ತೆಂಗು ಮತ್ತು ಕರಿಮೆಣಸಿನ ಬಳ್ಳಿಗಳನ್ನು ನಾಶಗೊಳಿಸಿವೆ.

ಕಾಡಾನೆಗಳ ದಾಳಿಯಿಂದ ಕೃಷಿ ಸಹಿತ ಜನರನ್ನು ಸಂರಕ್ಷಿಸಲು ಅರಣ್ಯ ಇಲಾಖೆ ಕಳೆದ ವರ್ಷ ವ್ಯಾಪಕ ಪ್ರಮಾಣದಲ್ಲಿ ಸೋಲಾರ್‌ ವಿದ್ಯುತ್‌ ಬೇಲಿ ನಿರ್ಮಿಸಿತ್ತು. ಆದರೆ ನಿರ್ವಹಣೆ ಕೊರತೆಯಿಂದ ಈ ತಡೆಬೇಲಿ ಕಾರ್ಯ ಸ್ಥಗಿತಗೊಳಿಸಿದೆ.
ಮಳೆಗಾಲದಲ್ಲಿ ತಡೆಬೇಲಿಯನ್ನು ಆವರಿಸುವ ಕಾಡು, ಪೊದರು, ಬಳ್ಳಿಗಳಿಂದ ಸೋಲಾರ್‌ ವಿದ್ಯುತ್‌ ತಡೆಬೇಲಿಯ ಕಾರ್ಯಕ್ಷಮತೆ ಸಹಜವಾಗಿ ಕುಗ್ಗುತ್ತದೆ. ಮಳೆಗಾಲದ ಬಳಿಕ ನಿರ್ವಹಣೆ ಮಾಡದಿರುವುದು ಕಾಡಾನೆಗಳು ಬೇಲಿ ಪುಡಿಗಟ್ಟಲು ಇದು ಕಾರಣ.

ಕಳೆದ ನಾಲ್ಕು ವರ್ಷಗಳಿಂದ ವ್ಯಾಪಕವಾಗಿ ಅಡೂರು, ಪಾಂಡಿ, ಕಾಟಿಕಜೆ ಸಹಿತ ಮಲೆನಾಡ ವ್ಯಾಪ್ತಿಯ ಗಡಿ ಗ್ರಾಮಗಳಲ್ಲಿ ಕಾಡಾನೆಗಳ ದಾಳಿಯಿಂದ ವ್ಯಾಪಕ ಕೃಷಿ ನಾಶವಾಗುತ್ತಿದ್ದು, ಅರಣ್ಯ ಇಲಾಖೆ ಸಹಿತ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾಗರಿಕರು ಆರೋಪಿಸುತ್ತಿದ್ದಾರೆ.

ಕಾಡಾನೆಗಳ ದಾಳಿ ವರ್ಷದಿಂದ ವರ್ಷಕ್ಕೆ ಅಧಿಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಪ್ರದೇಶಗಳನ್ನು ಕಾಡಾನೆಗಳ ಆವಾಸ ಪ್ರದೇಶ ಎಂದು ಘೋಷಿಸಿ ಕೃಷಿಕರಿಗೆ ರಕ್ಷಣೆ ನೀಡಬೇಕು ಎಂದು ಪ್ರಧಾನಿ ಸಹಿತ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಲು ಸ್ಥಳೀಯರು ತೀರ್ಮಾನಿಸಿದ್ದಾರೆ.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.