“ಪಠ್ಯ ಜತೆ ಮಕ್ಕಳಿಗೆ ಸಂಸ್ಕಾರದ ಶಿಕ್ಷಣವೂ ಅಗತ್ಯ’

ವಾಣೀನಗರ: ಪ್ರವೇಶೋತ್ಸವ ಸಮಾರಂಭ

Team Udayavani, Jun 11, 2019, 6:00 AM IST

0906PRL3ABATYA-MASTER

ಪೆರ್ಲ: ಕ್ಷಣವು ಮಾನವ ಹಾಗೂ ಸಮಾಜದ ಸರ್ವಾಂಗೀಣ ಪ್ರಗತಿಗೆ ಆಧಾರ.ಶಿಕ್ಷಕರು ಪಠ್ಯದೊಂದಿಗೆ ಉತ್ತಮ ಸಂಸ್ಕಾರಗಳನ್ನು ಮಕ್ಕಳಿಗೆ ನೀಡಲು ಆದ್ಯತೆ ಕೊಡಬೇಕು.ಎಂದು ಹಿರಿಯ ಅಧ್ಯಾಪಕ ಬಟ್ಯ ಮಾಸ್ತರ್‌ ಅವರು ಹೇಳಿದರು.

ಅವರು ಪಡ್ರೆ ವಾಣೀನಗರ ಹೈಯರ್‌ ಸೆಕಂಡರಿ ಶಾಲೆಯಲ್ಲಿ ಜೂ.6ರಂದು ನಡೆದ ಪ್ರವೇಶೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಗುಣಮಟ್ಟದ ಶಿಕ್ಷಣಕ್ಕೆ ಕಾರಣರಾದ ಶಾಲೆಗೆ ಸಂಬಂಧಪಟ್ಟವರೆಲ್ಲರೂ ಅಭಿನಂದನೀಯರು ಎಂದ ವರು ಹೇಳಿದÃ ಪಂ.ಸದಸ್ಯೆ ಶಶಿಕಲಾ ವೈ.ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನರಸಿಂಹ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ವಿದ್ಯಾರ್ಥಿ ಹರ್ಷ ಮುಖ್ಯಮಂತ್ರಿಯವರ ಪ್ರವೇಶೋತ್ಸವ ಸಂದೇಶ ಓದಿದರು. ಮಿಲೇನಿಯಂ ಕ್ಲಬ್‌ ವತಿಯಿಂದ ಒಂದನೇ ತರಗತಿ ಮಕ್ಕಳಿಗೆ ಕಲಿಕೋಪ ಕರಣ ಕಿಟ್‌ ವಿತರಿಸಲಾಯಿತು.

ಗ್ರಾಮ ಪಂಚಾಯತ್‌ ಸದಸ್ಯೆ ಚಂದ್ರಾವತಿ,ಕ್ಲಬ್‌ ಸದಸ್ಯರು, ವಿದ್ಯಾರ್ಥಿಗಳ ರಕ್ಷಕರು,ಪಿಟಿಎ ಸಮಿತಿಯವರು,ಸ್ಥಳೀಯರು ಉಪಸ್ಥಿತರಿದ್ದರು. ಪ್ರಧಾನ ಶಿಕ್ಷಕ ವಾಸುದೇವ ನಾಯಕ್‌ ಸ್ವಾಗತಿಸಿ, ಅಧ್ಯಾಪಕಿ ನಾಗರತ್ನಾ ವಂದಿಸಿದರು. ಸರಸ್ವತಿ ನಿರ್ವಹಿಸಿದರು.ಪ್ರವೇಶೋತ್ಸವದ ಪ್ರಯುಕ್ತ ಮಕ್ಕಳು,ಶಿಕ್ಷಕರು,ಸಂಘಸಂಸ್ಥೆಯ ಸದಸ್ಯರಿಂದ ಆಕರ್ಷಕ ಮೆರವಣಿಗೆ ನಡೆಯಿತು.

ಗುಣಮಟ್ಟದ ಶಿಕ್ಷಣಕ್ಕೆ ಉದಾಹರಣೆ
ಗ್ರಾಮೀಣ ಪ್ರದೇಶದ,ಗಡಿ ಭಾಗದ ವಾಣೀನಗರ ಸರಕಾರಿ ಶಾಲೆ ಸತತ ನಾಲ್ಕನೇ ಬಾರಿ ಶೇ.100 ಫಲಿತಾಂಶ ಪಡೆದಿರುವುದು ಹಳ್ಳಿಯ ಸರಕಾರಿ ಶಾಲೆಯಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತದೆ ಎಂಬುವುದಕ್ಕೆ ನಿದರ್ಶನ ಶಿಕ್ಷಕರ ಶ್ರಮ ಹಾಗೂ ರಕ್ಷಕರ ಪ್ರೋತ್ಸಾಹದಿಂದ ಎಲ್ಲಾ ಮಕ್ಕಳು ಪರೀಕ್ಷೆಯಲ್ಲಿ ತೇರ್ಗಡೆಯಾದರೆ ಅದು ಆ ಊರಿಗೇ ಹಿರಿಮೆ. ಹಿಂದುಳಿದ ಪ್ರದೇಶಗಳ ಬಡಜನತೆ ಶಾಲೆಯ ಮೇಲಿಟ್ಟ ವಿಶ್ವಾಸ ಹಾಗೂ ಅಭಿಮಾನದ ಸಂಕೇತ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.