ಮೀನುಗಾರಿಕಾ ಪುನರ್ವಸತಿ ಯೋಜನೆ ಭರದ ಕಾಮಗಾರಿ


Team Udayavani, May 25, 2019, 6:05 AM IST

barada-kamagari

ವಿದ್ಯಾನಗರ: ರಾಜ್ಯದಲ್ಲಿ ಮೀನುಗಾರರಿಗೆ ಎದುರಾಗುವ ವಾಸ್ತವ್ಯ ಸಮಸ್ಯೆಯನ್ನು ಹೋಗಲಾಡಿಸಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮೀನುಗಾರಿಕಾ ಇಲಾಖೆಯು ಪುನರ್ವಸತಿ ಯೋಜನೆ ಕೈಗೊಂಡಿದ್ದು ಜಿಲ್ಲೆಯಲ್ಲಿ ಮನೆಗಳ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ.

ಪಾರೆಕಟ್ಟ್ ಸಮೀಪ ಮೀನುಗಾರರಿಗಾಗಿ 35 ಮನೆಗಳ ನಿರ್ಮಾಣ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು ಇಲಾಖೆಯು ಪ್ರತಿಯೊಂದು ಮನೆಗೆ 10ಲಕ್ಷ ರೂ.ನಂತೆ 3.50 ಕೋಟಿ ಮೊತ್ತವನ್ನು ಮೀಸಲಿಟ್ಟಿದೆ. ಮೂರು ತಿಂಗಳಿಂದ ಮನೆಗಳ ಕಾಮಗಾರಿಯು ಗುತ್ತಿಗೆದಾರರ ನೇತƒತ್ವದಲ್ಲಿ ನಡೆಯುತ್ತಿದೆ. ಎಲ್ಲಾ 35 ಮನೆಗಳ ಕಾಮಗಾರಿಯು ಒಂದೇ ಹಂತದಲ್ಲಿ ನಡೆಯುತ್ತಿದ್ದು 8 ತಿಂಗಳೊಳಗೆ ಕೆಲಸ ಪೂರ್ತಿ ಗೊಳಿಸಿ ಮನೆಯನ್ನು ಮೀನುಗಾರರಿಗೆ ಬಿಟ್ಟುಕೊಡುವಂತೆ ಇಲಾಖೆ ಆದೇಶಿಸಿದೆ. ಇನ್ನು 5 ತಿಂಗಳಲ್ಲಿ ಮನೆಗಳ ನಿರ್ಮಾಣ ಕಾರ್ಯ ಪೂರ್ತಿಯಾಗಲಿದೆ.

ಕಡಲ್ಕೊರೆತ, ಜಲಪ್ರಳಯದಿಂದ ಉಂಟಾದ ನಾಶದಿಂದಾಗಿ ಹಲವರು ವಸತಿರಹಿತರಾಗಿದ್ದಾರೆ. ಇನ್ನು ಕೆಲವರ ಮನೆಗಳು ಕುಸಿದು ಬೀಳುವ ಸ್ಥಿತಿಯಲ್ಲಿವೆೆ. ಮೀನುಗಾರಿಕಾ ಇಲಾಖೆಯು ಪ್ರತಿ ಫಲಾನುಭವಿಗೂ ರೂ. 10 ಲಕ್ಷದಂತೆ ಧನಸಹಾಯ ಒದಗಿಸಲು ಮುಂದಾಗಿದ್ದು ಈಗಾಗಲೇ ಮೊದಲ ಸುತ್ತಿನ ಮೊತ್ತ ಖಾತೆಗೆ ಜಮಾ ಮಾಡಲಾಗಿದೆ. ಇದರಿಂದಾಗಿ ಮನೆಗಳ ನಿರ್ಮಾಣ ಕಾರ್ಯವೂ ವೇಗವಾಗಿ ಸಾಗುತ್ತಿದೆ. ಒಂದೇ ಪ್ರದೇಶದಲ್ಲಿ 35 ಮನೆಗಳ ನಿರ್ಮಾಣವಾಗುತ್ತಿದೆ. ಫಿಶರೀಸ್‌ ಕಾಲನಿಯಾಗಿ ಅಭಿವೃದ್ದಿ ಹೊಂದುತ್ತಿರುವ ಈ ಪ್ರದೇಶದಲ್ಲಿ ಬೋರ್‌ವೆಲ್‌ ಸ್ಥಾಪಿಸಿ ಆ ಮೂಲಕ ಪ್ರತಿಯೊಂದು ಮನೆಗೂ ನೀರಿ ಸರಬರಾಜು ಮಾಡಲಾಗುವುದು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.