“ಯಕ್ಷಗಾನದ ಮೂಲ ಪರಂಪರೆಗೆ ಧಕ್ಕೆಯಾಗದಿರಲಿ’


Team Udayavani, Feb 28, 2017, 4:05 PM IST

yakshagana.jpg

ಕಾಸರಗೋಡು: ಯಕ್ಷಗಾನ ಕ್ಷೇತ್ರದ ಮಹಾನ್‌ ಸಾಧಕರಿಂದ ಅತ್ಯಂತ ಹೆಚ್ಚು ಪ್ರಸಿದ್ಧವಾಗಿರುವ ಪೆರ್ಲ, ಇದೀಗ ತೆಂಕುತಿಟ್ಟಿನ ಪ್ರಸ್ತುತ ಸಂದರ್ಭದ ಏಕೈಕ ನಾಟ್ಯ ತರಬೇತಿ ಕೇಂದ್ರವಾಗಿ ಗುರುತಿಸಲ್ಪಟ್ಟಿರುವುದು ಈ ಮಣ್ಣಿನ ವಿಶೇಷತೆ. ಸಂಕಷ್ಟಮಯ ಸವಾಲುಗಳನ್ನು ಎದುರಿಸಿಯೂ ಪ್ರಬುದ್ಧ ಕೇಂದ್ರವಾಗಿ ಬೆಳೆಯುತ್ತಿರುವ ಪಡ್ರೆ ಚಂದು ಸ್ಮಾರಕ ನಾಟ್ಯ ಕೇಂದ್ರ ಯಕ್ಷ ಗಾನ ಕ್ಷೇತ್ರವನ್ನು ಉಳಿಸಿ ಬೆಳೆಸುವಲ್ಲಿ ಅಪೂರ್ವ ಕೊಡುಗೆಗಳನ್ನು ನೀಡುತ್ತಿ ರುವುದಕ್ಕೆ ಕಲಾಪೋಷಕರ, ಪ್ರೇಮಿ ಗಳ ಸಹೃದಯತೆಯ ಇನ್ನಷ್ಟು ಚೈತನ್ಯ ನೀಡ ಬೇಕಾಗಿದೆ ಎಂದು ಹಿರಿಯ ಯಕ್ಷಗಾನ ಪ್ರಸಾಧನ ಕಲಾವಿದ ದೇವಕಾನ ಕೃಷ್ಣ ಭಟ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಹನ್ನೆರಡನೇ ವರ್ಷದ ವಾರ್ಷಿ ಕೋತ್ಸವವದ ಅಂಗವಾಗಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಜನಸಾಮಾನ್ಯರು ಕಟ್ಟಿ ಬೆಳೆಸಿದ ಸಂಸ್ಕೃತಿ ದ್ಯೋತಕವಾದ ಯಕ್ಷಗಾನ ಇಂದು ಸಮೃದ್ಧವಾಗಿ ಬೆಳೆಯುತ್ತಿದೆ.

ಗಡಿಗಳಾಚೆಗೂ ವಿಸ್ತರಿಸಿ ವಿದೇಶಿಯರನ್ನೂ ಆಕರ್ಷಿಸಿದೆ. ಆದರೆ ಮೂಲ ಪರಂಪರೆಗಳಿಗೆ ಧಕ್ಕೆಯಾಗದಂತೆ ನಿರ್ವಹಿಸುವ ಹೊಣೆ ಕಲಾವಿದರ ಮೇಲಿನ ಜವಾಬ್ದಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಮರ್ಥ ಗುರುಗಳಾದ ಸಬ್ಬಣಕೋಡಿ ರಾಮ ಭಟ್‌ ಅವರಂತವರ ಸ್ಪಷ್ಟ ನಿರ್ದೇಶನಗಳು ಕಲೆಯ ವಿಸ್ತರಣೆಗೆ ಅನುಕೂಲಕರವಾಗಿದೆಯೆಂದು ಅವರು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ಕಾಲೇಜಿನ ಕನ್ನಡ  ವಿಭಾಗದ ಮುಖ್ಯಸ್ಥ ಡಾ| ಶ್ರೀಧರ ಎಚ್‌. ಜಿ. ಮಾತನಾಡಿ ಕರಾವಳಿಯಾದ್ಯಂತ ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸಿ ಜನಜೀವನವನ್ನು ಪ್ರಭಾವಶಾಲಿಯಾಗಿ ಸಿದ ಏಕೈಕ ಕಲೆ ಯಕ್ಷಗಾನ. ಇಲ್ಲಿಯ ಜನರ ಜೀವನದ ಒಂದು ಭಾಗವೇ ಆಗಿದ್ದ ಕಾಲವಿತ್ತೆಂದು ನೆನಪಿಸಿದರು.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.