ಯಕ್ಷಗಾನ ತಾಳಮದ್ದಳೆ, ಸಮ್ಮಾನ
Team Udayavani, Mar 8, 2019, 1:00 AM IST
ಮಜಿಬೈಲ್: ಬಲ್ಲಂಗುಡೇಲು ಶ್ರೀ ಪಾಡಂಗರೇ ಭಗವತಿ ಕ್ಷೇತ್ರದ ಕಳಿಯಾಟ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ನ್ಯಾಯವಾದಿ ಎಂ. ದಾಮೋದರ ಶೆಟ್ಟಿ ಅವರ 43ನೇ ವರ್ಷದ ಸೇವೆ ರೂಪದ ಯಕ್ಷಗಾನ ತಾಳ ಮದ್ದಲೆ ಕ್ಷೇತ್ರದ ವಠಾರದಲ್ಲಿ ಜರಗಿತು.
ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಶೇಖರ ಸೊçಪಕಲ್ಲು, ಕೆ.ಜಯರಾಮ ಬಲ್ಲಂಗುಡೇಲು, ಬಶೀರ್ ಝುಮ್ ಝುಮ್ ಮೂಡಂಬೈಲ್ ಅವರನ್ನು ಸಮ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ರಾಮ್ ಪ್ರಕಾಶ್ ಆಳ್ವ ಪಟ್ಟತ ಮೊಗರು, ಅಶ್ವತ್ಥ್ ಪೂಜಾರಿ ಲಾಲ್ಭಾಗ್, ಚಂದ್ರಹಾಸ ಆಳ್ವ ಕೊಡ್ಡೆ, ಸುಕುಮಾರ ಶೆಟ್ಟಿ ಕಂಗುಮೆ, ಹರಿಜೀವನ್ ದಾಸ್ ನೀರಹಳ್ಳಿ, ರಮೇಶ್ ಸುವರ್ಣ ಮಜ್ಜೆಲ್, ಮುತ್ತು ಶೆಟ್ಟಿ ಬಾಳ್ಯೂರು, ರವೀಂದ್ರ ಶೆಟ್ಟಿ ಕರಿಬೈಲ್, ಕಾರ್ತಿಕ್ ಶೆಟ್ಟಿ ಮಜಿಬೈಲ್, ವಿಜಯ ಕುಮಾರ್ ಶೆಟ್ಟಿ ಗಾಣದಮೂಲೆ ಉಪಸ್ಥಿತರಿದ್ದರು. ಅರವಿಂದಾಕ್ಷ ಭಂಡಾರಿ ದಡ್ಡಂಗಡಿ ಕಾರ್ಯಕ್ರಮ ನಿರೂಪಿಸಿದರು.
ಭಾಗವತರಾಗಿ ಮುರಳಿಕೃಷ್ಣ ಶಾಸ್ತಿÅ, ಶುಭಾನಂದ ಶೆಟ್ಟಿ ಕುಳೂರು, ಧೀರಜ್ ರೈ ಸಂಪಾಜೆ, ಚೆಂಡೆ ಮದ್ದಳೆಯಲ್ಲಿ ಚಿಪ್ಪಾರ್ ರಾಜಾರಾಮ ಬಲ್ಲಾಳ, ವಾಸುದೇವ ಮಯ್ಯ ವರ್ಕಾಡಿ, ಅರ್ಥಧಾರಿಗಳಾಗಿ ವಿನಯ್ ಆಚಾರ್ಯ ಸುರತ್ಕಲ್, ದಿನೇಶ್ ಶೆಟ್ಟಿ ಕಾವಳಕಟ್ಟೆ, ಸದಾಶಿವ ಆಳ್ವ ತಲಪಾಡಿ, ರಮೇಶ್ ಶೆಟ್ಟಿ ಕುಂಜತ್ತೂರು, ದಾಮೋದರ ಶೆಟ್ಟಿ ಮಜಿಬೈಲ್ ಭಾಗವಹಿಸಿದ್ದರು. ದಾಮೋದರ ಶೆಟ್ಟಿ ಮಜಿಬೈಲ್ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ