‘ಯೋಗ ಮನಸ್ಸಿನ ಒತ್ತಡ ಕಳೆಯುತ್ತದೆ’


Team Udayavani, Jun 25, 2019, 5:00 AM IST

24KSDE7

ಕಾಸರಗೋಡು: ಯೋಗವು ಭಾರತೀಯ ಸಂಸ್ಕೃತಿಯಾಗಿದ್ದು, ಮಕ್ಕಳು ದೊಡ್ಡವರು ಯೋಗಾಭ್ಯಾಸವನ್ನು ಮಾಡಬೇಕು. ಅದರಿಂದ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಲು ಸಾಧ್ಯ. ಯೋಗಾಭ್ಯಾಸವು ಮನಸ್ಸು, ಶರೀರ ಮತ್ತು ಆತ್ಮದ ಉನ್ನತಿಗಾಗಿ ಪ್ರಯೋಜನವಾಗುತ್ತದೆ. ನಕರಾತ್ಮಕ, ವ್ಯರ್ಥ ಚಿಂತನೆಗಳನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಡಾ| ಉಷಾ ಮೆನನ್‌ ಅವರು ಹೇಳಿದರು.

ಕಾಸರಗೋಡಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಆಯೋಜಿಸಿದ ವಿಶ್ವ ಯೋಗ ದಿನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗಾಸನದ ಜತೆ ಜತೆಗೆ ರಾಜಯೋಗ ಧ್ಯಾನವನ್ನು ತಮ್ಮ ಜೀವನದ ಅಂಗವಾಗಿ ಮಾಡಿಕೊಂಡರೆ ಶಾರೀರಿಕ ಆರೋಗ್ಯದ ಜೊತೆಗೆ ಮನೋಬಲವನ್ನು ವೃದ್ಧಿ ಪಡಿಸುವಲ್ಲಿ ಸಹಾಯ ಮಾಡುತ್ತದೆ. ರಾಜಯೋಗ ಮೆಡಿಟೇಶನ್‌ ಒಂದು ದಿವ್ಯ ಔಷಧಿಯಾಗಿದೆ. ಈಶ್ವರೀಯ ಕೊಟ್ಟ ವರ ಪ್ರಸಾದವಾಗಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಪ್ರಧಾನ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಿಜಯಲಕ್ಷ್ಮೀ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವೈದ್ಯರತ್ನ ವೈದ್ಯಶಾಲಾದ ಡಾ| ಅಂಬಿಳಿ, ಡಾ| ಗಣಪತಿ ಭಟ್, ಬಿಜೆಪಿ ಕಾಸರಗೋಡು ನಗರ ಕಾರ್ಯದರ್ಶಿ ಗುರುಪ್ರಸಾದ್‌ ಪ್ರಭು, ಯೋಗ ಶಿಕ್ಷಕಿ ತೇಜ ಕುಮಾರಿ, ಉದ್ಯಮಿ ಮಂಜುಳ, ಎಂಜಿನಿಯರ್‌ ಆದರ್ಶ್‌, ಕೆಎಸ್‌ಇಬಿ ವಿಭಾಗೀಯ ಅಧಿಕಾರಿ ಪುಷ್ಪರಾಜ್‌, ಸಿಂಡಿಕೇಟ್ ಬ್ಯಾಂಕ್‌ ನಿವೃತ್ತ ಅಧಿಕಾರಿ ವಿಜಯಕುಮಾರ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಿ.ಕೆ. ರೇಷ್ಮಾ ಸ್ವಾಗತಿಸಿದರು. ಡಾ| ಸುಮತಿ ಅವರು ಸಂಸ್ಥೆಯನ್ನು ಪರಿಚಯಿಸಿದರು. ಬಿ.ಕೆ. ಕುಮಾರನ್‌ ವಂದಿಸಿದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.