![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
ಕೋವಿಡ್ ವಾರಿಯರ್ಸ್ ಗೆ ಆಯುಷ್ ಔಷಧ ವಿತರಣೆಗೆ ಸಚಿವರಿಂದ ಚಾಲನೆ
Team Udayavani, Jun 1, 2020, 5:38 AM IST
![ಕೋವಿಡ್ ವಾರಿಯರ್ಸ್ ಗೆ ಆಯುಷ್ ಔಷಧ ವಿತರಣೆಗೆ ಸಚಿವರಿಂದ ಚಾಲನೆ](https://www.udayavani.com/wp-content/uploads/2020/05/Covid-Warriors-5-620x372.jpg)
ಮಂಗಳೂರು: ಕೋವಿಡ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುಷ್ ಔಷಧ ಕಿಟ್ ವಿತರಣೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದ ತನ್ನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.
ಮುಂದಿನ ದಿನಗಳಲ್ಲಿ ಕೋವಿಡ್ ವಾರಿಯರ್ಸ್ ಗಳಾದ ಆರೋಗ್ಯ ಕಾರ್ಯ ಕರ್ತರಿಗೆ ಹಾಗೂ ಪೊಲೀಸ್ ಸಿಬಂದಿಗೆ ಆಯುಷ್ ಔಷಧವನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಕ್ವಾರಂಟೈನ್ನಲ್ಲಿರುವ ಕೊರೊನಾ ಸೋಂಕಿತರು ಮತ್ತು ಶಂಕಿತ ರೋಗಿಗಳಿಗೆ ಆಯುಷ್ ಔಷಧ ವಿತರಿಸುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ವಿವರಿಸಿದರು.
ದ.ಕ.ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ. ಪಂ. ಸದಸ್ಯ ತುಂಗಪ್ಪ ಬಂಗೇರ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಮಹಮ್ಮದ್ ಇಕ್ಬಾಲ್, ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (6) copy](https://www.udayavani.com/wp-content/uploads/2024/07/Screenshot-6-copy-150x83.jpg)
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.