ಅಂಬೇಡ್ಕರ್‌ ಸರ್ಕಲ್‌; ಜಲಸಿರಿ ಪೈಪ್‌ಲೈನ್‌ ಕಾಮಗಾರಿ


Team Udayavani, Apr 15, 2022, 10:19 AM IST

pipeline

ಜ್ಯೋತಿ: ಜಲಸಿರಿ ಯೋಜನೆಯಲ್ಲಿ ನೀರಿನ ಪೈಪ್‌ಲೈನ್‌ ಅಳವಡಿಸುವ ಮಹತ್ವದ ಕಾಮಗಾರಿ ನಗರದ ಜ್ಯೋತಿಯ ಅಂಬೇಡ್ಕರ್‌ ಸರ್ಕಲ್‌ನಲ್ಲಿ ಕೈಗೊಳ್ಳಲಾಗಿದೆ.

ಜಲಸಿರಿ ಯೋಜನೆಯಲ್ಲಿ ಬೆಂದೂರ್‌ವೆಲ್‌ ಮುಖ್ಯ ಪಂಪ್‌ಹೌಸ್‌ನಿಂದ ಬಾವುಟಗುಡ್ಡೆ ಟ್ಯಾಂಕ್‌ ಹಾಗೂ ಸ್ಟೇಟ್‌ಬ್ಯಾಂಕ್‌ನಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ನೀರಿನ ಟ್ಯಾಂಕ್‌ಗೆ ಸಂಪರ್ಕ ಕಲ್ಪಿಸಲು ಹೊಸದಾಗಿ ಪೈಪ್‌ ಲೈನ್‌ ಅಳವಡಿಕೆ ಕಾಮಗಾರಿ ಇಲ್ಲಿ ನಡೆಯಲಿದೆ. ಅಲ್ಲಲ್ಲಿ ಕಾಮಗಾರಿ ನಡೆಯುತ್ತಿದ್ದು, ಅಂಬೇಡ್ಕರ್‌ ಸರ್ಕಲ್‌ ಸಮೀಪದ ಕಾಮಗಾರಿ ಮಹತ್ವ ಪಡೆದುಕೊಂಡಿದೆ.

ಬಲ್ಮಠ ಹಾಗೂ ಬಾವುಟಗುಡ್ಡೆ ಕಡೆಯಿಂದ ಬಂಟ್ಸ್‌ಹಾಸ್ಟೆಲ್‌ನಡೆಗೆ ಮತ್ತು ಬಂಟ್ಸ್‌ಹಾಸ್ಟೆಲ್‌ನಿಂದ ಹಂಪನಕಟ್ಟ ಕಡೆಗೆ ವಾಹನಗಳು ತೆರಳುವ ಸರ್ಕಲ್‌ ಭಾಗದಲ್ಲಿಯೇ ಪೈಪ್‌ಲೈನ್‌ ಅಳವಡಿಕೆಗಾಗಿ ಕಾಂಕ್ರೀಟ್‌ ರಸ್ತೆ ಕಟ್ಟಿಂಗ್‌ ನಡೆಸಿ ಕಾಮಗಾರಿ ನಡೆಸಬೇಕಾಗಿದೆ. ಇದೇ ಭಾಗದಲ್ಲಿ ಬಸ್‌ ನಿಲುಗಡೆ ಸ್ಥಳವೂ ಇದೆ. ಹೀಗಾಗಿ ಪೈಪ್‌ಲೈನ್‌ ಕಾಮಗಾರಿ ಸಂಚಾರ ದಟ್ಟಣೆ ಸೃಷ್ಟಿಸುವ ಸಾಧ್ಯತೆಯೂ ಇದೆ.

ರಾತ್ರಿ ಮಾತ್ರ ಕಾಮಗಾರಿ

ಮಹಾನಗರ ಪಾಲಿಕೆ ಅಧಿಕಾರಿಗಳ ಪ್ರಕಾರ, ಅಂಬೇಡ್ಕರ್‌ ಸರ್ಕಲ್‌ನಲ್ಲಿ ರಾತ್ರಿ 11ರಿಂದ ಬೆಳಗ್ಗೆ 5 ಗಂಟೆಯ ಒಳಗೆ ಮಾತ್ರ ಕಾಮಗಾರಿ ನಡೆಯಲಿದೆ. ಮೊದಲ ದಿನ ರಾತ್ರಿ ಕಾಂಕ್ರೀಟ್‌ ಕಟ್‌ ಮಾಡಿ ಅಗೆದು ಆ ಭಾಗದ ಪೈಪ್‌ಲೈನ್‌ ಹಾಗೂ ಇತರ ಸಂಪರ್ಕಗಳ ಬಗ್ಗೆ ಮಾಹಿತಿ ಪಡೆದು ಅದೇ ರಾತ್ರಿ ಮಣ್ಣುಹಾಕಿ ರೀ ಫಿಲ್‌ ಮಾಡಲಾಗುತ್ತದೆ. ಮರುದಿನ ರಾತ್ರಿ ಇತರ ಸಂಪರ್ಕಗಳ ಜೋಡಣೆ ನಡೆಸಿ ಹೊಸ ಪೈಪ್‌ಲೈನ್‌ ಅಳವಡಿಸಿ ಸಂಪರ್ಕ ಕಲ್ಪಿಸಿ ಮಣ್ಣು ಹಾಕಿ ಮುಚ್ಚಲಾಗುತ್ತದೆ. ಕೊಂಚ ದಿನ ಕಾದು ನೋಡಿ ಬಳಿಕ ಕಾಂಕ್ರೀಟ್‌ ಕೆಲಸ ಮಾಡಲಾಗುತ್ತದೆ. 3-4 ದಿನಗಳಲ್ಲಿ ಈ ಕಾಮಗಾರಿಗಳು ನಡೆಯಲಿದೆ’ ಎನ್ನುತ್ತಾರೆ.

ನೀರಿನ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ಮುಗಿದ ಅನಂತರ ಇಲ್ಲಿ ನೂತನ ಅಂಬೇಡ್ಕರ್‌ ಸರ್ಕಲ್‌ ಕಾಮಗಾರಿ ಕೂಡ ಆರಂಭವಾಗಲಿದೆ. ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಈ ಕಾಮಗಾರಿ ನಡೆಯಲಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.