ನಗರದಲ್ಲೊಂದು ವಿನೂತನ “ಆಪರೇಷನ್‌’; ಮರ ಸ್ಥಳಾಂತರ ಸ್ವರೂಪದಲ್ಲೇ “ಮೀನು’ ಸ್ಥಳಾಂತರ!


Team Udayavani, Nov 26, 2022, 8:16 AM IST

2

ಕೊಡಿಯಾಲಬೈಲ್‌: ಈಗಾಗಲೇ ನಗರದ ಹಲವು ಮರಗಳ ಸ್ಥಳಾಂತರ ಕಾರ್ಯ ನಡೆದಿದೆ. ಆದರೆ ಇದೀಗ ವಿಶೇಷ ಎಂಬಂತೆ ಮೀನುಗಳನ್ನು ಕೂಡ ಒಂದು ಕಡೆಯಿಂದ ಸಂರಕ್ಷಿಸಿ ಮತ್ತೂಂದು ಕಡೆ ಬಿಡುವ ಮಾದರಿ ಕೆಲಸ ನಡೆಯುತ್ತಿದೆ.

ಕೊಡಿಯಾಲಬೈಲ್‌ ಬಳಿಯ ಟಿಎಂಎ ಪೈ ಕನ್ವೆನ್ಷನ್ ಸೆಂಟರ್‌ ಮುಂಭಾಗದ ನಿರ್ಮಾಣ ಹಂತದ ಕಟ್ಟಡದ ತಳಭಾಗ ತುಂಬಿಕೊಂಡಿದ್ದ ನೀರಿನಲ್ಲಿದ್ದ ಸಾವಿರಾರು ಮೀನು ಮತ್ತು ಮೀನಿನ ಮರಿಗಳನ್ನು ಸಂರಕ್ಷಣೆ ಮಾಡಿ ನಗರದ ವಿವಿಧ ಕೆರೆಗಳಿಗೆ ಬಿಡುವ ನಿಟ್ಟಿನಲ್ಲಿ ಕೆಲಸಗಳು ಸಾಗುತ್ತಿದೆ. ಈಗಾಗಲೇ ಸುಮಾರು 6ರಿಂದ 7 ಸಾವಿರ ಮೀನುಗಳನ್ನು ರಕ್ಷಿಸಿ ನಗರದ ಗುಜ್ಜರಕೆರೆಗೆ ಬಿಡಲಾಗಿದೆ. ಇನ್ನೂ ಸುಮಾರು 6 ಸಾವಿರಕ್ಕೂ ಹೆಚ್ಚಿನ ಮೀನುಗಳು ಅಲ್ಲಿವೆ. ಅವುಗಳನ್ನು ಗುಜ್ಜರಕೆರೆ, ಕಾವೂರು ಕೆರೆಗಳಿಗೆ ಬಿಡಲು ನಿರ್ಧರಿಸಲಾಗಿದೆ. ‌

ಮಂಗಳೂರಿನ ಪರಿಸರ ಪ್ರೇಮಿಗಳಾದ ಜೀತ್‌ ಮಿಲನ್‌ ರೋಚ್‌, ಭುವನ್‌, ಅತಿಕ್‌, ಸೆಲ್ಮಾ ಮತ್ತು ನಿಧಿ ಅವರು ಈ ಕಾರ್ಯಾ ಚರಣೆಯಲ್ಲಿ ಭಾಗಿಯಾಗಿದ್ದಾರೆ. ಕೆಲವು ದಿನಗಳಿಂದ ಬೆಳಗ್ಗೆಯಿಂದ ಸಂಜೆಯವರೆಗೆ ಈ ಕೆಲಸ ನಿರಂತರವಾಗಿ ಸಾಗುತ್ತಿದೆ.

ಎಲ್ಲಿತ್ತು ಇಷ್ಟು ಮೀನು? ಕೆಲವು ವರ್ಷಗಳಿಂದ ಅರ್ಧದಲ್ಲೇ ಕಾಮಗಾರಿ ಸ್ಥಗಿತಗೊಂಡ ಈ ಕಟ್ಟಡದಲ್ಲಿ ಮಳೆಗಾಲ ಪೂರ್ತಿ ನೀರು ನಿಲ್ಲುತ್ತಿತ್ತು. ಸಾಂಕ್ರಾಮಿಕ ರೋಗ ತಪ್ಪಿಸಲು, ಸೊಳ್ಳೆ ಉತ್ಪತ್ತಿಯಾಗಬಾರದು ಎಂಬ ನಿಟ್ಟಿನಲ್ಲಿ ಮಂಗಳೂರು ಪಾಲಿಕೆಯಿಂದ ಗಪ್ಪಿ ಮೀನಿನ ಮರಿಗಳನ್ನು ಹಾಕಿದ್ದರು. ಅವುಗಳು ಈಗ ದೊಡ್ಡದಾಗಿದೆ. ಅಲ್ಲಿ ಸುಮಾರು 10,000ಕ್ಕೂ ಹೆಚ್ಚಿನ ಮೀನುಗಳಿವೆ. ಇದೀಗ ಆ ಭಾಗದಲ್ಲಿ ಶೇಖರಣೆಯಾಗಿದ್ದ ನೀರು ಖಾಲಿ ಮಾಡಲಾಗುತ್ತಿದೆ. ಬಲೆಯನ್ನು ಉಪ ಯೋಗಿಸಿ ನೀರಿನಲ್ಲಿದ್ದ ಮೀನುಗಳನ್ನು ಹಿಡಿಯ ಲಾಗಿದೆ. ಹಿಡಿದ ಮೀನನ್ನು ನೀರು ತುಂಬಿದ ಟ್ರೇಗೆ ಹಾಕಲಾಗುತ್ತದೆ. ಹೀಗೆ ಕೆಲವು ಟ್ರೇ ತುಂಬಿದ ಕೂಡಲೇ ಕೆಲವು ನಿಮಿಷಗಳ ಅವಧಿಯಲ್ಲಿ ಆ ಮೀನನ್ನು ಕಾರಿನಲ್ಲಿ ಸಾಗಿಸಿ, ಕೆರೆಗೆ ಹಾಕಲಾಗುತ್ತಿದೆ.

ಉದ್ಯಮಿ ಧೀರಜ್‌ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಪ್ರತಿಯೊಂದರ ಜೀವವೂ ಮುಖ್ಯ. ಹೀಗಿರುವಾಗ ಮೀನುಗಳನ್ನು ಸಂರಕ್ಷಿಸ ಬೇಕು ಎಂಬ ಯೋಚನೆ ನನಗೆ ಬಂತು. ಆ ಹಿನ್ನೆಲೆಯಲ್ಲಿ ಜೀತ್‌ ಅವರ ಬಳಿ ಕೇಳಿಕೊಂಡಾಗ ಅವರೂ ಒಪ್ಪಿದರು. ಇದೊಂದು ಪುಣ್ಯ ಕಾರ್ಯವಾಗಿದ್ದು, ಇದೇ ರೀತಿ, ಸಣ್ಣ ಸಣ್ಣ ಕೆಲಸವೇ ಖುಷಿ ಸಿಗುತ್ತದೆ’ ಎನ್ನುತ್ತಾರೆ.

ಮೀನುಗಳ ಸಂರಕ್ಷಣೆ: ನಿರ್ಮಾಣ ಹಂತದ ಕಟ್ಟಡದಲ್ಲಿ ಸುಮಾರು 10,000ಕ್ಕೂ ಹೆಚ್ಚಿನ ಮೀನುಗಳಿವೆ. ಅವುಗಳನ್ನು ಅಲ್ಲಿಂದ ಸಂರಕ್ಷಿಸಲಾಗುತ್ತಿದೆ. ಎರಡು ದಿನಗಳಿಂದ ಈ ಕೆಲಸ ನಡೆಯುತ್ತಿದೆ. ಸಂರಕ್ಷಿಸಿದ ಮೀನುಗಳನ್ನು ನಗರದ ಕಾವೂರು, ಗುಜ್ಜರಕೆರೆಗಳಿಗೆ ಬಿಡಲಾಗುತ್ತಿದೆ. –ಭುವನ್‌, ಪರಿಸರ ಪ್ರೇಮಿ 

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಆಡಳಿತ ಯಂತ್ರವಿನ್ನು ಚುನಾವಣ ಕಾರ್ಯದಲ್ಲಿ ವ್ಯಸ್ತ: ನಾಗರಿಕ ಸೇವೆಯಲ್ಲಿ ವ್ಯತ್ಯಯ ಸಂಭವ

ಆಡಳಿತ ಯಂತ್ರವಿನ್ನು ಚುನಾವಣ ಕಾರ್ಯದಲ್ಲಿ ವ್ಯಸ್ತ: ನಾಗರಿಕ ಸೇವೆಯಲ್ಲಿ ವ್ಯತ್ಯಯ ಸಂಭವ

ಕರಾವಳಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ನೀತಿ ಸಂಹಿತೆಯ ಬಿಸಿ; ಪೊಲೀಸ್‌ ಕಣ್ಗಾವಲು

ಕರಾವಳಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ನೀತಿ ಸಂಹಿತೆಯ ಬಿಸಿ; ಪೊಲೀಸ್‌ ಕಣ್ಗಾವಲು

ಕೆಲವೇ ದಿನಗಳಲ್ಲಿ ಅಭ್ಯರ್ಥಿ ಪಟ್ಟಿ ಪ್ರಕಟ: ನಳಿನ್‌

ಕೆಲವೇ ದಿನಗಳಲ್ಲಿ ಅಭ್ಯರ್ಥಿ ಪಟ್ಟಿ ಪ್ರಕಟ: ನಳಿನ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

crime (2)

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್