ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಮತ್ತೂಂದು ಪಾದಚಾರಿ ಸೇತುವೆ


Team Udayavani, Jul 10, 2019, 5:00 AM IST

s-30

ಮಹಾನಗರ: ದಕ್ಷಿಣ ರೈಲ್ವೇ ಪಾಲಕ್ಕಾಡ್‌ ವಿಭಾಗದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಆ ಮೂಲಕ ಪ್ರಯಾಣಿಕರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ.

ರೈಲು ನಿಲ್ದಾಣದ ಒಳಭಾಗದಲ್ಲಿ ಒಂದು ಫ್ಲಾಟ್ ಫಾರಂನಿಂದ ಇನ್ನೊಂದು ಫ್ಲಾಟ್ ಫಾರಂಗೆ ಸಂಚರಿಸಲು ಸೂಕ್ತ ವ್ಯವಸ್ಥೆ ಇಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರು ಹಾಗೂ ರೈಲ್ವೇ ಹೋರಾಟಗಾರರು ಸಮಸ್ಯೆಯನ್ನು ರೈಲ್ವೇ ಇಲಾಖೆಯ ಗಮನಕ್ಕೆ ತಂದಿದ್ದರು. ರೈಲು ನಿಲ್ದಾಣದಲ್ಲಿದ್ದ ಎಸ್ಕಲೇಟರ್‌ ತಾಂತ್ರಿಕ ತೊಂದರೆಗಳಿಂದ ಒಮ್ಮೊಮ್ಮೆ ಕೈ ಕೊಡುತ್ತಿತ್ತು. ಈ ಎಲ್ಲ ಸಮಸ್ಯೆಗಳನ್ನು ಮನಗಂಡ ಇಲಾಖೆ ವಿವಿಧ ಕಾಮಗಾರಿಗಳ ಜತೆಗೆ ನೂತನ ಪಾದಚಾರಿ ಮೇಲ್ಸೇತುವೆ ಮಾಡಲು ಯೋಜನೆ ರೂಪಿಸಲಾಯಿತು. ಈ ಕಾಮಗಾರಿಗೆ 2017 ಎಪ್ರಿಲ್ನಲ್ಲಿ ಶಿಲಾನ್ಯಾಸ ಮಾಡ ಲಾಯಿತು. ಕಾಮಗಾರಿಯನ್ನು 2019 ಆಗಸ್ಟ್‌ 31ರೊಳಗಾಗಿ ಮುಗಿಸಲು ದಿನ ನಿಗದಿಪಡಿ ಸಲಾಗಿತ್ತು. ಆದರೆ ನಿಗದಿತ ಅವಧಿಯ ಮುಂಚಿತ ವಾಗಿಯೇ ಕಾಮಗಾರಿ ಮುಗಿದಿದ್ದು, ಪ್ರಯಾಣಿಕರಿಗೆ ಸಂಚಾರ ಮುಕ್ತವಾಗಿದೆ.

ಈಗ ಮಂಗಳೂರು ರೈಲು ನಿಲ್ದಾಣದಲ್ಲಿ ಆರ್‌ಎಂಎಸ್‌ ಕಚೇರಿ ಸಮೀಪ ಒಂದು ಪಾದಚಾರಿ ಸೇತುವೆ ಇದ್ದು, ಇದೀಗ ಮತ್ತೂಂದು ಪಾದಚಾರಿ ಸೇತುವೆ ಪ್ರಯಾಣಿಕರಿಗೆ ಲಭಿಸಿದಂತಾಗಿದೆ. ನೂತನ ಪಾದಚಾರಿ ಸೇತುವೆ ವೆನ್ಲಾಕ್‌ ಆಸ್ಪತ್ರೆಗೆ ಸಂಪರ್ಕಿಸಲು ಹೆಚ್ಚು ಉಪಯುಕ್ತವಾಗಿರುವುದರಿಂದ ಆಸ್ಪತ್ರೆ ಸಂಪರ್ಕಿಸಲು ವಿವಿಧ ಭಾಗಗಳಿಂದ ಬರುವ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸದಾಗಿ ನಿರ್ಮಾಣಗೊಂಡ ಪಾದಚಾರಿ ಸೇತುವೆ 25 ಮೀಟರ್‌ ಉದ್ದವಿದ್ದು, 3 ಮೀಟರ್‌ ಅಗಲವಿದೆ. ಇದು ರೈಲು ನಿಲ್ದಾಣದ ಪ್ಲಾಟ್ ಫಾರಂ 1, 2 ಹಾಗೂ 3ಕ್ಕೆ ಸಂಪರ್ಕ ಕಲ್ಪಿಸಲಿದೆ. ಪಾದಚಾರಿ ಸೇತುವೆಯು ರೈಲು ನಿಲ್ದಾಣದಿಂದ ವೆನ್ಲಾಕ್‌ ಆಸ್ಪತ್ರೆಯ ಒಂದು ಬದಿಯ ವರೆಗೆ ತಲುಪಲಿದೆ. ಆ ಮೂಲಕ ರೈಲ್ವೇ ನಿಲ್ದಾಣದ ಮೂಲಕ ವೆನ್ಲಾಕ್‌ ಆಸ್ಪತ್ರೆಗೆ ತೆರಳುವ ಅವಕಾಶವಿದೆ. ಸೇತುವೆಯ ಕಾಮಗಾರಿ 1.75 ಕೋ.ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ.

1.75 ಕೋ.ರೂ. ಯೋಜನೆ
ಹೊಸದಾಗಿ ನಿರ್ಮಾಣಗೊಂಡ ಪಾದಚಾರಿ ಸೇತುವೆ 25 ಮೀಟರ್‌ ಉದ್ದವಿದ್ದು, 3 ಮೀಟರ್‌ ಅಗಲವಿದೆ. ಇದು ರೈಲು ನಿಲ್ದಾಣದ ಪ್ಲಾಟ್ ಫಾರಂ 1, 2 ಹಾಗೂ 3ಕ್ಕೆ ಸಂಪರ್ಕ ಕಲ್ಪಿಸಲಿದೆ. ಪಾದಚಾರಿ ಸೇತುವೆಯು ರೈಲು ನಿಲ್ದಾಣದಿಂದ ವೆನ್ಲಾಕ್‌ ಆಸ್ಪತ್ರೆಯ ಒಂದು ಬದಿಯ ವರೆಗೆ ತಲುಪಲಿದೆ. ಆ ಮೂಲಕ ರೈಲ್ವೇ ನಿಲ್ದಾಣದ ಮೂಲಕ ವೆನ್ಲಾಕ್‌ ಆಸ್ಪತ್ರೆಗೆ ತೆರಳುವ ಅವಕಾಶವಿದೆ. ಸೇತುವೆಯ ಕಾಮಗಾರಿ 1.75 ಕೋ.ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.