ಎಂದಿನಂತೆ ಜನಸಂಚಾರ, ತೆರೆದ ಅಂಗಡಿ
Team Udayavani, Jun 1, 2020, 9:50 AM IST
ಉಡುಪಿ/ಮಂಗಳೂರು: ರಾಜ್ಯ ಸರಕಾರ ಪ್ರತಿ ರವಿವಾರ ಜಾರಿಗೊಳಿಸಲು ನಿರ್ಧರಿಸಲಾಗಿದ್ದ ಸಂಡೆ ಲಾಕ್ಡೌನ್ಗೆ ಈ ಬಾರಿ ವಿನಾಯಿತಿ ನೀಡಿದ್ದರಿಂದ ಉಭಯ ಜಿಲ್ಲೆಗಳಲ್ಲಿ ಎಂದಿನಂತೆ ಜನಸಂಚಾರ, ಅಂಗಡಿ ಮುಂಗಟ್ಟುಗಳು ತೆರೆದು ಕಾರ್ಯಚಟುವಟಿಕೆ ನಡೆಸಿವೆ.
ಎರಡೂ ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ, ಖಾಸಗಿ ಸರ್ವೀಸ್ನ ಕೆಲವು ಬಸ್ಗಳ ಸಂಚಾರವಿದ್ದರೂ ಪ್ರಯಾಣಿಕರ ಸಂಖ್ಯೆ ವಿರಳ ವಾಗಿತ್ತು. ಮಂಗಳೂರಿನಲ್ಲಿ ಕೆಎಸ್ಆರ್ಟಿಸಿಯ ಕೆಲವು ರೂಟ್ನ ನರ್ಮ್ ಬಸ್ಗಳು ಓಡಾಟ ನಡೆಸಿದರೆ ಖಾಸಗಿ ವಾಹನ ಸಂಚಾರ ಎಂದಿನಂತೆಯೇ ಇತ್ತು. ಉಡುಪಿ-ಕುಂದಾಪುರ ಮಧ್ಯೆ ಕೆಎಸ್ಆರ್ಟಿಸಿ ಮತ್ತು ಖಾಸಗಿ ಸರ್ವೀಸ್ ಬಸ್ಗಳು ಸಂಚಾರ ನಡೆಸಿವೆ. ಸಂಜೆ ಬಳಿಕ ನಗರದ ಕೆಲ ಭಾಗದಲ್ಲಿ ಔಷಧ, ದಿನಸಿ ವಸ್ತುಗಳ ಖರೀದಿಯಲ್ಲಿ ನಿರತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ