ಬೈಕಂಪಾಡಿ: ಕಾರ್ಖಾನೆಯಲ್ಲಿ ಅಗ್ನಿ ದುರಂತ
Team Udayavani, Apr 17, 2023, 6:47 AM IST
ಬೈಕಂಪಾಡಿ: ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ವಿದ್ಯುತ್ ಪ್ರವಹಿಸುವಲ್ಲಿ ಏರು ಪೇರಾಗಿ ಅಗ್ನಿ ಅನಾಹುತ ಸಂಭವಿಸಿ ಸುಮಾರು 10 ಲಕ್ಷ ರೂ. ಮೌಲ್ಯದ ಸೊತ್ತು ಹಾನಿಯಾಗಿದೆ.
ಮಧುಬನ್ ಗ್ರಾಫಿಕ್ಸ್ನಲ್ಲಿ ರವಿವಾರ ರಾತ್ರಿ 8ರ ಸುಮಾರಿಗೆ ವಿದ್ಯುತ್ ಮೀಟರ್ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡು ವಿದ್ಯುತ್ ಬೋರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಸುದ್ದಿ ತಿಳಿದ
ಕೂಡಲೇ ಮೆಸ್ಕಾಂನವರು ಪರಿಸರದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದರು. ಪರಿಸರದಲ್ಲಿದ್ದ ಇತರ ಕೈಗಾರಿಕೆಗಳ ಕಾರ್ಮಿಕರು ಧಾವಿಸಿ ಬಂದು ರಸ್ತೆ ಬದಿಯಲ್ಲಿದ್ದ ಮರಳನ್ನು ಬೆಂಕಿಗೆ ಎರಚುವ ಮೂಲಕ ಬೆಂಕಿಯನ್ನು ನಿಯಂತ್ರಿಸಿದರು ಎಂದು ಕಾರ್ಖಾನೆಯ ಮೂಲಗಳು ತಿಳಿಸಿವೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ