ಕುಸಿಯುವ ಭೀತಿಯಲ್ಲಿ ಬಜ್ಪೆ- ಮಂಗಳೂರು ಸಂಪರ್ಕ ರಸ್ತೆ
Team Udayavani, Aug 11, 2019, 11:06 AM IST
ಬಜ್ಪೆ: ಬಜ್ಪೆಯಿಂದ ವಿಮಾನ ನಿಲ್ದಾಣ ಮೂಲಕ ಮಂಗಳೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ಈಗ ಕುಸಿಯುವ ಭೀತಿಯಲ್ಲಿದೆ.
ರಾಜ್ಯ ಹೆದ್ದಾರಿ 67ರ ಬಜ್ಪೆ ಅಂತೋನಿಕಟ್ಟೆ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಶನಿವಾರ ರಾತ್ರಿ ಗುಡ್ಡ ಕುಸಿದು ಬಿದ್ದಿದೆ. ಪೊಲೀಸರು ರಸ್ತೆಯ ಒಂದು ಭಾಗದಲ್ಲಿ ಮಾತ್ರ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.
ರಸ್ತೆಯ ಮತ್ತೊಂದು ಭಾಗ ಕೂಡಾ ಕುಸಿಯುವ ಭೀತಿಯಲ್ಲಿದೆ. ಆ ಭಾಗದಲ್ಲಿ ಈ ಹಿಂದೆ ಮಣ್ಣು ಅಗೆದಿರುವುದರಿಂದ ರಸ್ತೆಯೇ ಸಂಪೂರ್ಣ ಕುಸಿಯುವ ಭೀತಿ ಎದುರಾಗಿದೆ. ಒಂದು ವೇಳೆ ಈ ರಸ್ತೆ ಕುಸಿದಲ್ಲಿ ವಿಮಾನ ನಿಲ್ದಾಣ- ಕಟೀಲು ರಸ್ತೆ ಕಡಿತವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ