ಬಜಪೆ: ಹಳೆಯ ವಿದ್ಯುತ್ ಕಂಬ ತೆರವು
Team Udayavani, Apr 18, 2022, 10:18 AM IST
ಬಜಪೆ: ಬಜಪೆ ಪಟ್ಟಣ ಪಂಚಾಯತ್ಗೆ ಹೋಗುವ ಮಾರುಕಟ್ಟೆ ಬಳಿ ಉಪಯೋಗ ಮಾಡದ ಹಳೆಯ ವಿದ್ಯುತ್ ಕಂಬವು ಪಾದಚಾರಿ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುವ ಬಗ್ಗೆ ಉದಯವಾಣಿ ಸುದಿನ ವರದಿ ಮೂಲಕ ಮೆಸ್ಕಾಂ ಇಲಾಖೆಯ ಗಮನವನ್ನು ಸೆಳೆದಿತ್ತು.
ಮೆಸ್ಕಾಂ ಇಲಾಖೆಯು ಕ್ರೇನ್ ಮೂಲಕ ಆ ಕಬ್ಬಿಣದ ವಿದ್ಯುತ್ ಕಂಬವನ್ನು ಅಲ್ಲಿಂದ ತೆಗೆದಿದೆ. ಈ ಕಬ್ಬಿಣದ ಹಳೆಯ ವಿದ್ಯುತ್ ಕಂಬ ಉಪಯೋಗಕ್ಕಿಲ್ಲದೇ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿತ್ತು. ಮಳೆಯ ನೀರು ಸರಾಗವಾಗಿ ಹರಿಯಲು ಇದು ಅಡ್ಡಿಯಾಗುತ್ತಿತ್ತು.
ರಸ್ತೆಯ ಬದಿಯಲ್ಲಿ ಸೀಯಾಳದ ಸಿಪ್ಪೆಗಳು, ಸೋಡಾ ಬಾಟಲಿಗಳು ಇನ್ನೂ ರಾಶಿ ಉಳಿದಿವೆ. ಬಜಪೆ ಪಟ್ಟಣ ಪಂಚಾಯತ್ ಸ್ವಚ್ಛತೆಗೆ ತೊಂದರೆಯಾಗಿದೆ. ಈ ಬಗ್ಗೆ ಬಜಪೆ ಪಟ್ಟಣ ಪಂಚಾಯತ್ ಕಾರ್ಯವೆಸಗಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ