ಬಾರಕೂರು ಶ್ರೀ ಕಾಳಿಕಾಂಬಾ ದೇಗುಲ: ಅಷ್ಠಬಂಧ ಬ್ರಹ್ಮಕಲಶೋತ್ಸವ
Team Udayavani, Feb 17, 2021, 11:41 AM IST
ತೆಕ್ಕಟ್ಟೆ: ಕರಾವಳಿ ಕರ್ನಾಟಕದ ವಿಶ್ವಬ್ರಾಹ್ಮಣರ ಮೂಲ ಆರಾಧನಾ ಕೇಂದ್ರವಾದ ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಗರ್ಭಗುಡಿ ಹಾಗೂ ತೀರ್ಥ ಮಂಟಪದ ನವೀಕರಣದ ಅಂಗವಾಗಿ ಆನೆಗೊಂದಿ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮೀಜಿಯವರ ದಿವ್ಯ ಕರಕಮಲಗಳಿಂದ ಜಗನ್ಮಾತೆ ಶ್ರೀ ಕಾಳಿಕಾಂಬಾ ದೇವಿಗೆ ಬ್ರಹ್ಮಕಲಶಾಭಿಷೇಕವು ಕ್ಷೇತ್ರದ ತಂತ್ರಿಗಳಾದ ಶ್ರೀ ಲಕ್ಷ್ಮೀಕಾಂತ್ ಶರ್ಮ ಅವರ ನೇತೃತ್ವದಲ್ಲಿ ಫೆ.17 ರಂದು ಜರಗಿತು.
ಈ ಸಂದರ್ಭದಲ್ಲಿ ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ ಆಡಳಿತ ಧರ್ಮದರ್ಶಿ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ , ಎರಡನೆಯ ಆಡಳಿತ ಮೊಕ್ತೇಸರ ಪ್ರವೀಣ್ ಆಚಾರ್ಯ, 3ನೇ ಆಡಳಿತ ಮೊಕ್ತೇಸರ ರವಿ ಆರ್.ಆಚಾರ್ಯ ಕೆಳಾರ್ಕಳಬೆಟ್ಟು, ಎನ್.ಪ್ರಕಾಶ್ ಆಚಾರ್ಯ, ಚಂದ್ರಶೇಖರ್ ಆಚಾರ್ಯ ಕೋಟ, ನಾಗರಾಜ ಆಚಾರ್ಯ ಕೂರಾಡಿ, ಜಿ.ಎಸ್.ಚಂದ್ರ ಆಚಾರ್ಯ ಗೋಳಿಯಂಗಡಿ, ಅರವಿಂದ ಆಚಾರ್ಯ ಬೆಳ್ಳಂಪಳ್ಳಿ, ಸೌಮ್ಯ ಸುರೇಶ್ ಆಚಾರ್ಯ ಬೆಳ್ಳಂಪಳ್ಳಿ, ಹಾಗೂ ಆಡಳಿತ ಮಂಡಳಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು