Ayodhya;ಮಂಗಳೂರಿನ ನಿಮಿಷಾ ಶೆಣೈ ಅವರಿಂದ ಭರತನಾಟ್ಯ
Team Udayavani, Feb 9, 2024, 7:34 PM IST
ಮಂಗಳೂರು: ನಗರದ ಕೆನರಾ ಹೈಸ್ಕೂಲಿನ ಹತ್ತನೇ ತರಗತಿಯ ವಿದ್ಯಾರ್ಥಿನಿ ನಿಮಿಷಾ ಶೆಣೈ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಫೆಬ್ರವರಿ 7 ರಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಪಾದಂಗಳವರ ನೇತೃತ್ವದಲ್ಲಿ ನಡೆದ ಮಂಡಲೋತ್ಸವದ ಅಷ್ಟಾವಧಾನ ಸೇವೆಯಲ್ಲಿ ಭರತನಾಟ್ಯವನ್ನು ಪ್ರದರ್ಶಿಸಿದರು.
ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಸುತ್ತು ಉತ್ಸವದ ಬಳಿಕ ದೇವಳದ ಆವರಣದಲ್ಲಿಯೇ ನಿಮಿಷಾ ಶೆಣೈ ಭರತನಾಟ್ಯ ಸೇವೆಯನ್ನು ದೇವರಿಗೆ ಸಮರ್ಪಿಸಿದರು.
ನಿಮಿಷಾ ಶೆಣೈ ಅವರು ಮಂಗಲ್ಪಾಡಿ ನರೇಶ್ ಶೆಣೈ ಹಾಗೂ ಸುಮನಾ ಶೆಣೈ ಅವರ ಪುತ್ರಿ. ಗಾನನೃತ್ಯ ಅಕಾಡೆಮಿಯಲ್ಲಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣಯವರ ಬಳಿ ನೃತ್ಯ ಅಧ್ಯಯನದಲ್ಲಿ ತೊಡಗಿದ್ದು ಸೀನಿಯರ್ ಮುಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ