ಭಟ್ರಕೆರೆ: ಅಪಾಯಕಾರಿ ತಿರುವು


Team Udayavani, May 31, 2022, 10:39 AM IST

turn

ಬಜಪೆ: ಕಟೀಲು -ಬಜಪೆ ರಾಜ್ಯ ಹೆದ್ದಾರಿ 67ರಲ್ಲಿ ಪೆರ್ಮುದೆ ಭಟ್ರಕೆರೆಯಲ್ಲಿ ವಾಹನಗಳ ವೇಗ ಹಾಗೂ ಹೆದ್ದಾರಿಯಲ್ಲಿನ ಅಪಾಯಕಾರಿ ತಿರುವಿನಿಂದ ಹಲವಾರು ಅಪಘಾತಗಳಿಗೆ ಕಾರಣವಾಗಿದೆ.

ಕಟೀಲಿನಿಂದ ಬರುವ ವಾಹನಗಳು ಭಟ್ರಕೆರೆಯಲ್ಲಿ ರಾಜ್ಯ ಹೆದ್ದಾರಿ ನೇರವಿರುವ ಕಾರಣ ವೇಗದಿಂದ ಬರುತ್ತಿದ್ದು ಹಾಗೂ ಭಟ್ರಕೆರೆ ಬಸ್‌ ನಿಲ್ದಾಣ ಸಮೀಪದ ರಾಜ್ಯ ಹೆದ್ದಾರಿ ತಿರುವಿನಿಂದ ಕೂಡಿದ್ದು ವಾಹನಗಳು ಚಾಲಕನ ಹತೋಟಿಗೆ ಸಿಗದೇ ಅಪಘಾತಗಳು ಸಂಭವಿಸಲು ಕಾರಣವಾಗಿದೆ. ಬಜಪೆಯಿಂದ ಬರುವ ವಾಹನಗಳು ಕಾಣಿಸದೇ ಇರುವುದು ಅಪಘಾತಕ್ಕೆ ಇನ್ನೊಂದು ಕಾರಣ.

ಕತ್ತಲಸಾರ್‌, ಪಡೀಲ್‌, ನೆಲ್ಲಿತೀರ್ಥದಿಂದ ಬರುವ ಕೂಡು ರಸ್ತೆ

ಕತ್ತಲಸಾರ್‌, ಪಡೀಲ್‌, ನೆಲ್ಲಿತೀರ್ಥ ದಿಂದ ಬರುವ ರಸ್ತೆಗಳು ರಾಜ್ಯ ಹೆದ್ದಾರಿಗೆ ಕೂಡುತ್ತಿದೆ. ಇದರಿಂದಾಗಿ ಈ ರಸ್ತೆಯಿಂದ ಬಂದ ವಾಹನಗಳು ಬಜಪೆಗೆ ತೆರಳುವಾಗ ತೀರ ಬಲಕ್ಕೆ ತೆಗೆದುಕೊಂಡು ಹೋಗುತ್ತಿದೆ. ಇದರಿಂದ ಅಪಘಾತಕ್ಕೆ ಕಾರಣವಾಗಿದೆ.

ನಿಯಮ ಪಾಲನೆ ಮಾಡದ ವಾಹನಗಳು

ವಾಹನಗಳು ಸೂಚನೆ ನೀಡದೇ ಏಕಾಏಕೀ ಬಲಕ್ಕೆ, ಎಡಕ್ಕೆ ಸಂಚರಿ ಸುವ ಕಾರಣ ರಾಜ್ಯ ಹೆದ್ದಾರಿಯಲ್ಲಿ ಬರುವ ವಾಹನಗಳಿಗೆ ಸ್ಪಷ್ಟವಾಗಿ ತಿಳಿಯದ ಕಾರಣದಿಂದಲೂ ಅಪಘಾತಕ್ಕೆ ಕಾರಣವಾಗಿದೆ.

ಸಮೀಪದಲ್ಲಿಯೇ ಶಾಲೆ, ಮಸೀದಿ

ರಾಜ್ಯ ಹೆದ್ದಾರಿಯ ಭಟ್ರಕೆರೆಯಲ್ಲಿ ಉರ್ದು ಶಾಲೆ ಹಾಗೂ ಮಸೀದಿ ಇದೆ. ಇದರಿಂದ ಇಲ್ಲಿ ವಾಹನಗಳ ವೇಗಕ್ಕೆ ಮಿತಿ ಅಗತ್ಯ. ಬಸ್‌ ನಿಲ್ದಾಣಗಳು ಎರಡು ಕಡೆಗಳಲ್ಲಿವೆ. ರಸ್ತೆಯಲ್ಲಿಯೇ ಬಸ್‌ ಗಳನ್ನು ನಿಲ್ಲಿಸುತ್ತಿದ್ದಾರೆ ಎಂಬ ದೂರುಗಳು ಸಾರ್ವಜನಿಕರಿಂದ ಬಂದಿದೆ.

ರಾಜ್ಯ ಹೆದ್ದಾರಿಯಲ್ಲಿ ತಿರುವಿನ ಬಗ್ಗೆ ಸೂಚಿಸುವ ಸೂಚನ ಫಲಕ ಹಾಕಬೇಕಾಗಿದೆ. ವಾಹನಗಳ ವೇಗ ತಡೆಗೆ ಬ್ಯಾರಿಕೇಡ್‌ಗಳನ್ನು ಹಾಕಬೇಕು. ವೇಗದ ಮಿತಿಗಳ ಬಗ್ಗೆಯೂ ಸೂಚನ ಫಲಕ ಹಾಕಬೇಕು ಎಂದು ಸಾರ್ವಜನಿಕರ ಬೇಡಿಕೆಯಾಗಿದೆ.

ಹಲವಾರು ಅಪಘಾತ

ಈ ಪ್ರದೇಶದಲ್ಲಿ ಒಂದು ವರ್ಷದೊಳಗೆ 2 ಸಾವು ಸಹಿತ ಹಲವಾರು ಅಪಘಾತಗಳು ಸಂಭವಿಸಿವೆ. ಹೆಚ್ಚಾಗಿ ಇಲ್ಲಿ ಬೈಕ್‌ಗಳ ನಡುವೆ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಈ ರಸ್ತೆ ಒಂದೆಡೆ ಬಜಪೆ ಪಟ್ಟಣ ಪಂಚಾಯತ್‌ ಇನ್ನೊಂದೆಡೆ ಪೆರ್ಮುದೆ ಗ್ರಾಮ ಪಂಚಾಯತ್‌ಗಳ ಗಡಿ ಪ್ರದೇಶಗಳು.

ಟಾಪ್ ನ್ಯೂಸ್

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.