ಬೈಕಂಪಾಡಿ: ನೀರು ಹರಿಯಲು ಹೆದ್ದಾರಿ ಇಲಾಖೆ ತೋಡಿದ ಗುಂಡಿಯಿಂದ ಜನರಿಗೆ ನಿತ್ಯ ಸಂಕಷ್ಟ


Team Udayavani, Jun 14, 2020, 2:24 PM IST

ಬೈಕಂಪಾಡಿ: ನೀರು ಹರಿಯಲು ಹೆದ್ದಾರಿ ಇಲಾಖೆ ತೋಡಿದ ಗುಂಡಿಯಿಂದ ಜನರಿಗೆ ನಿತ್ಯ ಸಂಕಷ್ಟ

ಸುರತ್ಕಲ್: ಇಲ್ಲಿನ ಬೈಕಂಪಾಡಿ ಸಿಂಡಿಕೇಟ್ ಬ್ಯಾಂಕ್ ಬಳಿ ಹೆದ್ದಾರಿ ಇಲಾಖೆ ಗುಂಡಿ ತೋಡಿದ್ದು, ಸದ್ಯ ಅದರಲ್ಲಿ ಮಳೆ ನೀರು ನಿಂತು ಜನ ಸಂಕಷ್ಟ ಅನುಭವಿಸುವಂತಾಗಿದೆ.

ಮಳೆ ನೀರು ಹರಿದು ಹೋಗಲು ಎಂಬ ಕಾರಣಕ್ಕೆ ಸಿಂಡಿಕೇಟ್ ಬ್ಯಾಂಕ್ ಬಳಿ ಜೆಸಿಬಿ ವಾಹನದಿಂದ ಹೊಂಡ ತೋಡಲಾಗಿದೆ. ಆದರೆ ನೀರು ಹರಿಯುವ ಬದಲು ಅಲ್ಲೇ ನಿಂತು ಜನರು ಬೀಳುವಂತಾಗಿದೆ.

ಎದುರಲ್ಲೇ ಬ್ಯಾಂಕ್ ಒಂದರ ಎಟಿಎಂ ಇದ್ದು ಹಣ ತೆಗೆಯಲು ಬರುವ ಮಂದಿ ಇಲ್ಲಿ ಹೊಂಡ ಇರುವುದು ತಿಳಿಯದೆ ಬೀಳುತ್ತಿದ್ದಾರೆ. ಈಗಾಗಲೇ ಅನೇಕರು ಬಿದ್ದು ಕಾಲು ಉಳುಕಿಸಿಕೊಂಡಿದ್ದಾರೆ. ಹಣ ಹೊಂಡದ ಪಾಲಾಗಿದೆ.ಇನ್ನು ಹೊಂಡ ತೆಗೆದ ಪರಿಣಾಮ ನೀರು ನಿಂತು ಜನರು ನಡೆಯಲು ಸಾಧ್ಯವಾಗುತ್ತಿಲ್ಲ.ರಸ್ತೆಯವರೆಗೆ ನೀರು ನಿಂತಿದೆ. ಸ್ವಲ್ಪ ಏಮಾರಿದರೂ ಅಪಘಾತ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ.

ಬೈಕಂಪಾಡಿ: ನೀರು ಹರಿಯಲು ಹೆದ್ದಾರಿ ಇಲಾಖೆ ತೋಡಿದ ಗುಂಡಿಯಿಂದ ಜನರಿಗೆ ನಿತ್ಯ ಸಂಕಷ್ಟ

ಹೊಂಡದಲ್ಲಿ ಕೆಸರು ನೀರು ತುಂಬಿ ಹೋಗಿದ್ದು ಗೊತ್ತಿಲ್ಲದೆ ಇಲ್ಲಿ ಯಾರಾದರೂ ಕಾಲಿಟ್ಟರೆ ಕೆಸರು ನೀರಿಗೆ ಬೀಳುವ ಅಪಾಯವಿದೆ. ಯಾವುದೇ ಪ್ರಾಣಾಪಾಯ ನಡೆಯುವ ಮೊದಲು ತಕ್ಷಣ ಈ ಬಗ್ಗೆ ಹೆದ್ದಾರಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ತುರ್ತು ಕ್ರಮ ಕೈಗೊಳ್ಳ ಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.